Saturday, May 9, 2026

india pakistan cricket

Asia cup: ಕ್ರಿಕೆಟ್ ಹಾಗೂ ಸೂರ್ಯಯಾನಕ್ಕೆ ಶುಭ ಹಾರೈಸಿದ ರಜತ್

ಹುಬ್ಬಳ್ಳಿ: ಇಂದು ನಡೆಯಲಿರುವ ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಹಾಗೂ ಇಂದು ಉಡಾವಗೊಳ್ಳಲಿರುವ ಸೂರ್ಯಯಾನ, ಆದಿತ್ಯ ಎಲ್ ೧ ಉಪಗ್ರಹಕ್ಕೆ ಹುಬ್ಬಳ್ಳಿಯಲ್ಲಿ ರಜತ್ ಉಳ್ಳಾಗಡ್ಡಿಮಠ ಶುಭ ಹಾರೈಸಿದ್ದಾರೆ. ಸಾಂಪ್ರದಾಯಿಕ ಎದುರಾಳಿ ಪಾಕ್ ಎದುರು ಭಾರತ ತಂಡ ಗೆಲ್ಲಲಿ, ಹಾಗೂ ಇಂದು ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳಲಿರುವ ಇಸ್ರೋದ ಮಿಷನ್ ಆದಿತ್ಯ ಯಶಸ್ವಿಯಾಗಲಿ ಎಂದು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img