Wednesday, April 16, 2025

india pakistan cricket

Asia cup: ಕ್ರಿಕೆಟ್ ಹಾಗೂ ಸೂರ್ಯಯಾನಕ್ಕೆ ಶುಭ ಹಾರೈಸಿದ ರಜತ್

ಹುಬ್ಬಳ್ಳಿ: ಇಂದು ನಡೆಯಲಿರುವ ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಹಾಗೂ ಇಂದು ಉಡಾವಗೊಳ್ಳಲಿರುವ ಸೂರ್ಯಯಾನ, ಆದಿತ್ಯ ಎಲ್ ೧ ಉಪಗ್ರಹಕ್ಕೆ ಹುಬ್ಬಳ್ಳಿಯಲ್ಲಿ ರಜತ್ ಉಳ್ಳಾಗಡ್ಡಿಮಠ ಶುಭ ಹಾರೈಸಿದ್ದಾರೆ. ಸಾಂಪ್ರದಾಯಿಕ ಎದುರಾಳಿ ಪಾಕ್ ಎದುರು ಭಾರತ ತಂಡ ಗೆಲ್ಲಲಿ, ಹಾಗೂ ಇಂದು ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳಲಿರುವ ಇಸ್ರೋದ ಮಿಷನ್ ಆದಿತ್ಯ ಯಶಸ್ವಿಯಾಗಲಿ ಎಂದು...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img