Sunday, July 6, 2025

india pakistan cricket

Asia cup: ಕ್ರಿಕೆಟ್ ಹಾಗೂ ಸೂರ್ಯಯಾನಕ್ಕೆ ಶುಭ ಹಾರೈಸಿದ ರಜತ್

ಹುಬ್ಬಳ್ಳಿ: ಇಂದು ನಡೆಯಲಿರುವ ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಹಾಗೂ ಇಂದು ಉಡಾವಗೊಳ್ಳಲಿರುವ ಸೂರ್ಯಯಾನ, ಆದಿತ್ಯ ಎಲ್ ೧ ಉಪಗ್ರಹಕ್ಕೆ ಹುಬ್ಬಳ್ಳಿಯಲ್ಲಿ ರಜತ್ ಉಳ್ಳಾಗಡ್ಡಿಮಠ ಶುಭ ಹಾರೈಸಿದ್ದಾರೆ. ಸಾಂಪ್ರದಾಯಿಕ ಎದುರಾಳಿ ಪಾಕ್ ಎದುರು ಭಾರತ ತಂಡ ಗೆಲ್ಲಲಿ, ಹಾಗೂ ಇಂದು ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳಲಿರುವ ಇಸ್ರೋದ ಮಿಷನ್ ಆದಿತ್ಯ ಯಶಸ್ವಿಯಾಗಲಿ ಎಂದು...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img