ಚೀನಾ - ಪಾಕ್ ಸಂಬಂಧ ಬಲಗೊಳ್ಳುತ್ತಿದೆ. ಬಲೂಚಿಸ್ತಾನದ ಪ್ರತ್ಯೇಕತಾವಾದಿಗಳು ಮತ್ತೆ ಪಾಕಿಸ್ತಾನದ ವಿರುದ್ಧ ಸಿಡಿದೆದ್ದಿದ್ದು, ಭಾರತದ ಸಹಕಾರವನ್ನು ಅಧಿಕೃತವಾಗಿ ಕೋರಿದ್ದಾರೆ. ಬಲೂಚ್ ನಾಯಕ ಮೀರ್ ಯಾರ್ ಬಲೂಚ್ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಬಹಿರಂಗ ಪತ್ರ ಬರೆದು, ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ ಉಲ್ಲೇಖಿಸಿರುವಂತೆ ಚೀನಾ–ಪಾಕಿಸ್ತಾನ ಸಂಬಂಧ ದಿನೇದಿನೇ...
ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ನಡೆಬಹುದಾಗಿದ್ದ ಯುದ್ಧವನ್ನ ನಾನೇ ನಿಲ್ಲಿಸಿದ್ದು ಅಂತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿಕೊಂಡಿದ್ದಾರೆ. ತಮ್ಮ ಸುಂಕ ಮತ್ತು ವ್ಯಾಪಾರ ನೀತಿಗಳೇ ಪ್ರಮುಖ ಅಸ್ತ್ರಗಳಾದವು ಎಂದು ಅವರು ಹೇಳಿದ್ದಾರೆ.
ಸುಂಕಗಳು ಕೇವಲ ಆರ್ಥಿಕ ಉಪಕರಣವಲ್ಲ, ಶಾಂತಿಯ ಅಸ್ತ್ರಗಳು ಎಂದು ಸೋಮವಾರ ಓವಲ್ ಕಚೇರಿಯಲ್ಲಿ ಟ್ರಂಪ್ ಹೇಳಿದ್ದಾರೆ. ಭಾರತ ಮತ್ತು...
ಪಾಕಿಸ್ತಾನ ಮತ್ತೊಮ್ಮೆ ಉಗ್ರತ್ತೆಗೆ ಆಸರೆ ನೀಡಿದರೆ, ವಿಶ್ವ ಭೂಪಟದಿಂದಲೇ ಅದನ್ನು ಅಳಿಸಿ ಹಾಕಲು ಹಿಂದೇಟು ಹಾಕಲ್ಲ ಅಂತ ಪಾಕಿಸ್ತಾನಕ್ಕೆ ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ರಾಜಸ್ಥಾನದಲ್ಲಿ ನಡೆದ ಸೈನಿಕರ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಈಗ ಪೂರ್ಣ ಸಿದ್ಧವಾಗಿದೆ. ಆಪರೇಷನ್ ಸಿಂದೂರ್ ಸಮಯದಲ್ಲಿ ಭಾರತ ತೋರಿಸಿದ ಸಂಯಮವು...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...