Thursday, December 4, 2025

India-Pakistan tensions

ನಾನು ಇಲ್ಲದೆ ಹೋಗಿದ್ರೆ 4 ಯುದ್ಧಗಳು ಆಗ್ತಿತ್ತು!

ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ನಡೆಬಹುದಾಗಿದ್ದ ಯುದ್ಧವನ್ನ ನಾನೇ ನಿಲ್ಲಿಸಿದ್ದು ಅಂತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿಕೊಂಡಿದ್ದಾರೆ. ತಮ್ಮ ಸುಂಕ ಮತ್ತು ವ್ಯಾಪಾರ ನೀತಿಗಳೇ ಪ್ರಮುಖ ಅಸ್ತ್ರಗಳಾದವು ಎಂದು ಅವರು ಹೇಳಿದ್ದಾರೆ. ಸುಂಕಗಳು ಕೇವಲ ಆರ್ಥಿಕ ಉಪಕರಣವಲ್ಲ, ಶಾಂತಿಯ ಅಸ್ತ್ರಗಳು ಎಂದು ಸೋಮವಾರ ಓವಲ್ ಕಚೇರಿಯಲ್ಲಿ ಟ್ರಂಪ್ ಹೇಳಿದ್ದಾರೆ. ಭಾರತ ಮತ್ತು...

ಭಯೋತ್ಪಾದನೆ ನಿಲ್ಲಿಸಿ ಇಲ್ಲಾಂದ್ರೆ ಭೂಪಟದಿಂದ ಪಾಕಿಸ್ತಾನವನ್ನೇ ಅಳಿಸಿಬಿಡ್ತೀವಿ!

ಪಾಕಿಸ್ತಾನ ಮತ್ತೊಮ್ಮೆ ಉಗ್ರತ್ತೆಗೆ ಆಸರೆ ನೀಡಿದರೆ, ವಿಶ್ವ ಭೂಪಟದಿಂದಲೇ ಅದನ್ನು ಅಳಿಸಿ ಹಾಕಲು ಹಿಂದೇಟು ಹಾಕಲ್ಲ ಅಂತ ಪಾಕಿಸ್ತಾನಕ್ಕೆ ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ರಾಜಸ್ಥಾನದಲ್ಲಿ ನಡೆದ ಸೈನಿಕರ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಈಗ ಪೂರ್ಣ ಸಿದ್ಧವಾಗಿದೆ. ಆಪರೇಷನ್ ಸಿಂದೂರ್ ಸಮಯದಲ್ಲಿ ಭಾರತ ತೋರಿಸಿದ ಸಂಯಮವು...

 ಭಾರತ – ಪಾಕ್‌ ನಡುವೆ ಉದ್ವಿಗ್ನತೆ : 20 ಏರ್‌ಪೋರ್ಟ್‌ ಬಂದ್‌, ಎಲ್ಲೆಡೆ ಹೈ ಅಲರ್ಟ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್‌ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಶರೀಫ್...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img