ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಿ ರೇಖಾ ಪಾತ್ರ ಮಾಡಿದ ಕ್ರಮ ಇದೀಗ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಹಸುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ತಡೆದ ರೇಖಾ ಪಾತ್ರ, ಜಾನುವಾರುಗಳ ವಯಸ್ಸು ದೃಢೀಕರಿಸಲು ಅವುಗಳ ಜನನ ಪ್ರಮಾಣ ಪತ್ರ ತೋರಿಸುವಂತೆ ಕೇಳಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಅಕ್ರಮ ಜಾನುವಾರು ಸಾಗಾಟ ಮತ್ತು ಹತ್ಯೆ ತಡೆಯುವ ನಿಟ್ಟಿನಲ್ಲಿ ಬಿಜೆಪಿ ನಾಯಕ ಸುವೇಂದು...
ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...