Friday, May 1, 2026

India refusing Russian reports

Indian ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಾಗಿ ಇರಿಸಲಾಗಿದೆ, ರಷ್ಯಾದ ವರದಿಗಳನ್ನು ನಿರಾಕರಿಸಿದ ಭಾರತ..!

ಉಕ್ರೇನ್‌ನಲ್ಲಿ (Ukraine) ಭಾರತೀಯ ವಿದ್ಯಾರ್ಥಿಗಳನ್ನು (Indian students) ಒತ್ತೆಯಾಳುಗಳಾಗಿ ಇರಿಸಲಾಗಿದೆ ಎಂಬ ವರದಿಗಳನ್ನು ಭಾರತ ಸರ್ಕಾರ (Government of India) ಇಂದು ನಿರಾಕರಿಸಿದ್ದು, ಯುದ್ಧ ಪೀಡಿತ ದೇಶದಲ್ಲಿ ಭಾರತೀಯ ಪ್ರಜೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದೆ. ಯಾವುದೇ ವಿದ್ಯಾರ್ಥಿಗೆ ಸಂಬಂಧಿಸಿದಂತೆ ಯಾವುದೇ ಒತ್ತೆಯಾಳು ಪರಿಸ್ಥಿತಿಯ ವರದಿಗಳು ನಮಗೆ ಬಂದಿಲ್ಲ. ಖಾರ್ಕಿವ್ (Kharkiv) ಮತ್ತು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img