Tuesday, July 28, 2026

India retaliated

ಧರ್ಮ ಕೇಳಿ ಕೊಂದವ್ರನ್ನ‌, ಕರ್ಮ ನೋಡಿ ಹೊಡೆದ್ವಿ : ಮತ್ತೆ ಕೆಣಕಿದ್ರೆ ಮಣ್ಣು ಮುಕ್ಕಿಸ್ತೀವಿ ; ಕಾಶ್ಮೀರ ಕಣಿವೆಯಿಂದಲೇ ಪಾಕ್‌ಗೆ ರಾಜನಾಥ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಭಾರತಕ್ಕೆ ದುಖಃವನ್ನುಂಟು ಮಾಡುವ ಪ್ರಯತ್ನಕ್ಕೆ ಕೈ ಹಾಕಲಾಯಿತು. ಭಾರತದ ಸಾಮಾಜಿಕ ಏಕತೆಯನ್ನು ಮುರಿಯುವ ಪ್ರಯತ್ನ ಮಾಡಲಾಯಿತು. ಭಾರತದ ಹಣೆಯ ಮೇಲೆ ದಾಳಿ ಮಾಡಿದರು, ನಾವು ಅವರ ಎದೆಯನ್ನೇ ಬಗೆದೆವು. ಪಾಕಿಸ್ತಾನಕ್ಕೆ ತನ್ನ ಗಾಯಗಳನ್ನು ಗುಣಪಡಿಸುವ ಏಕೈಕ ಮಾರ್ಗವೆಂದರೆ ಭಾರತ ವಿರೋಧಿ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img