Saturday, June 13, 2026

India retaliated

ಧರ್ಮ ಕೇಳಿ ಕೊಂದವ್ರನ್ನ‌, ಕರ್ಮ ನೋಡಿ ಹೊಡೆದ್ವಿ : ಮತ್ತೆ ಕೆಣಕಿದ್ರೆ ಮಣ್ಣು ಮುಕ್ಕಿಸ್ತೀವಿ ; ಕಾಶ್ಮೀರ ಕಣಿವೆಯಿಂದಲೇ ಪಾಕ್‌ಗೆ ರಾಜನಾಥ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಭಾರತಕ್ಕೆ ದುಖಃವನ್ನುಂಟು ಮಾಡುವ ಪ್ರಯತ್ನಕ್ಕೆ ಕೈ ಹಾಕಲಾಯಿತು. ಭಾರತದ ಸಾಮಾಜಿಕ ಏಕತೆಯನ್ನು ಮುರಿಯುವ ಪ್ರಯತ್ನ ಮಾಡಲಾಯಿತು. ಭಾರತದ ಹಣೆಯ ಮೇಲೆ ದಾಳಿ ಮಾಡಿದರು, ನಾವು ಅವರ ಎದೆಯನ್ನೇ ಬಗೆದೆವು. ಪಾಕಿಸ್ತಾನಕ್ಕೆ ತನ್ನ ಗಾಯಗಳನ್ನು ಗುಣಪಡಿಸುವ ಏಕೈಕ ಮಾರ್ಗವೆಂದರೆ ಭಾರತ ವಿರೋಧಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img