ರಷ್ಯಾ ಉಕ್ರೇನ್ ವಿರುದ್ಧ ಯುದ್ಧ (Russia war against Ukraine) ಘೋಷಣೆ ಮಾಡಿದ್ದು, ಬಾರಿ ಪ್ರಮಾಣದ ಗುಂಡಿನ ದಾಳಿಯನ್ನು ಮಾಡುತ್ತಿದೆ. ಇನ್ನು ಉಕ್ರೇನ್ ನಲ್ಲಿ 20ಸಾವಿರಕ್ಕೂ ಹೆಚ್ಚು ಭಾರತೀಯರು ಇದ್ದು, ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಅಂತಹ ಬಿಕ್ಕಟ್ಟಿನಿಂದ ಭಾರತೀಯರು ಅಲ್ಲಿಂದ ಸ್ವದೇಶಕ್ಕೆ ಬರಲು ಮುಂದಾಗಿದ್ದಾರೆ. ಇನ್ನು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು...
Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...