Saturday, July 27, 2024

india team

ಕೊಹ್ಲಿ ಬೆಸ್ಟ್ ಕ್ಯಾಪ್ಟನ್..!

www.karnatakatv.net :ಟೀಂ ಇಂಡಿಯಾ ನಾಯಕನಾಗಿ ವಿರಾಟ್ ಕೊಹ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆದ್ರೆ ಐಸಿಸಿ ಟ್ರೊಫಿ ಗೆದ್ದಿಲ್ಲ ಅಂದ ಮಾತ್ರಕ್ಕೆ ಅವರನ್ನು ಟೀಕೆ ಮಾಡೋದು ಸರಿಯಲ್ಲ . ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಹೀಗಾಗಿ ಜನರ  ಟೀಕೆಗಳಿಗೆ ಕೊಹ್ಲಿ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಕೊಹ್ಲಿ ನಿವೃತ್ತಿ ಘೋಷಿಸೋವರೆಗೂ ಅವರನ್ನೇ ಟೀಮ್ ಇಂಡಿಯಾ...

ಭಾರತದ ಮೂರನೇ ಟೆಸ್ಟ್ ಗಾಗಿ ಇಂಗ್ಲೇಂಡ್ ತಂಡವನ್ನು ಪ್ರಕಟಿಸಿದೆ

www.karnatakatv.net : ಇಂಗ್ಲೇಂಡ್ ದಾವಿದ್ ಮಲನ್ ಅವರನ್ನು ಮರಳಿ ಪಡೆದುಕೊಂಡಿದೆ ಮತ್ತು ಭಾರತದ ವಿರುದ್ಧ ಇಂಗ್ಲೆಂಡಿನಲ್ಲಿ ನಡೆಯುವ ಮೂರನೇ ಟೆಸ್ಟ್ ಪಂದ್ಯಕ್ಕೆ ಎಡವಟ್ಟಾಗುವ  ಕ್ರಮಾಂಕವನ್ನು ಹೆಚ್ಚಿಸಿಕೊಳ್ಳಲು ನೋಡುತ್ತಿದ್ದಂತೆ ಆಟಗಾರ ಡೊಮ್ ಸಿಬ್ಲಿಯನ್ನು ತಮ್ಮ ತಂಡದಿಂದ ಕೈಬಿಡಲಾಗಿತ್ತು. ಲಾಡ್ಸ್ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 151 ರನ್ ಗಳನ್ನು ಪಡೆದುಕೊಂಡು ಗೆಲುವಿನ ನಂತರ ಭಾರತದ...

ಭಾರತದ ಗೆಲುವಿಗೆಲ್ಲಾ ನಾವು ಹೆದರುವವರಲ್ಲ ; ಸಿಲ್ವರ್ವುಡ್

www.karnatakatv.net : ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ 2 ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಮ್ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್...

ಮನೀಶ್ ಪಾಂಡೆಗೆ ಸತತ ಅವಕಾಶ

www.karnatakatv.net : ಶ್ರೀಲಂಕಾ ವಿರುದ್ದದ ಏಕದಿನ ಸರಣಿಯಲ್ಲಿ ಬಾರತದ ಅನೇಕ ಹೊಸ ಮುಖಗಳಿಗೆ ಅವಕಾಶ ನೀಡಿತು, ಒಂದೇ ಒಂದು ಸರಣಿಯ ಮೂಲಕ ಟಿಂ ಇಂಡಿಯಾ 7 ಮಂದಿ ಪಾದಾರ್ಪಣೆ ಮಾಡಿದರು ಮೊದಲ ಏಕ ದಿನ ಪಂದ್ಯದಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಪಾದಾರ್ಪಣೆಮಾಡಿದರೆ, 3ನೇ ಏಕದಿನ ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ಚೇತನ್...

ಟ್ವಿಟ್ ಮೂಲಕ ವಿರಾಟ್ ಶುಭಹಾರೈಕೆ

ಭಾರತ ಮತ್ತು ಶ್ರಿಲಂಕಾ ನಡುವೆ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ರೋಚಕವಾಗಿ ಗೆದ್ದು ಸರಣಿ ಕೈವಶ ಪಡೆಸಿಕೊಂಡ ಭಾರತಕ್ಕೆ ವಿರಾಟ್ ಟ್ವಿಟ್ ಮೂಲಕ ಶುಭಾಶಯ ವ್ಯಕ್ತಪಡಿಸಿದ್ದಾರೆ, ಪ್ರಸ್ತುತ ಆಗಷ್ಟ್ 4ರಿಂದ ಆರಂಭವಾಗಲಿರುವ ಇಂಗ್ಲೆಂಡ್ ಸರಣಿಯಲ್ಲಿರುವ ಭಾರತ ತಂಡದ ನಾಯಕ ವಿರಾಟ್ ಟ್ವಿಟ್ ಮೂಲಕ ಶುಭಾಶಯದ ಸಂದೇಶವನ್ನು ಕಳಿಸಿದ್ದಾರೆ. ವೆಲ್ ಡನ್ ಸೂರ್ಯ ಹಾಗೂ  ದೀಪಕ್...

ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಗೆಲುವು

www.karnatakatv.net : ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ, ಶ್ರೀಂಲಕಾದ ಜೋತೆಗೆ ಭರ್ಜರಿ ಗೆಲುವು ಸಾಧಿಸಿತ್ತು, ಯುವ ಆಟಗಾರರಾದ ಪೃಥ್ವಿ ಶಾ, ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್ ಹಾಗೂ ನಾಯಕ ಶಿಖರ್ ಧವನ್ ತಾಳ್ಮೆಯ ಆಟದಿಂದಾಗಿ ಭಾರತ ಸುಲಭವಾಗಿ ಗೆಲುವು ಸಾಧಿಸಿತು. ಈ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.  ಈ ಗೆಲುವಿನ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img