Sunday, June 1, 2025

India to stand united against terrorism

 ಉಗ್ರವಾದವನ್ನು ಸೋಲಿಸಲು ಒಗ್ಗಟ್ಟಾಗೋಣ : ಭಾರತೀಯರಿಗೆ ರಾಗಾ ಕರೆ

ನವದೆಹಲಿ : ದೇಶದ ಜನರು ಎಲ್ಲರೂ ಒಂದಾಗಿ ಉಗ್ರವಾದವನ್ನು ಸೋಲಿಸಬೇಕಿದೆ. ಪಹಲ್ಗಾಮ್‌ನ ಉಗ್ರರ ದಾಳಿಯನ್ನು ಎಲ್ಲ ವಿರೋಧ ಪಕ್ಷಗಳು ಒಗ್ಗಟಾಗಿ ಖಂಡಿಸಿವೆ. ಅಲ್ಲದೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳನ್ನು ಬೆಂಬಲಿಸುವುದಾಗಿ ಲೋಕಸಭೆಯ ವಿಪಕ್ಷನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತರನ್ನು ಶ್ರೀನಗರದಲ್ಲಿ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img