Wednesday, April 15, 2026

India to stand united against terrorism

 ಉಗ್ರವಾದವನ್ನು ಸೋಲಿಸಲು ಒಗ್ಗಟ್ಟಾಗೋಣ : ಭಾರತೀಯರಿಗೆ ರಾಗಾ ಕರೆ

ನವದೆಹಲಿ : ದೇಶದ ಜನರು ಎಲ್ಲರೂ ಒಂದಾಗಿ ಉಗ್ರವಾದವನ್ನು ಸೋಲಿಸಬೇಕಿದೆ. ಪಹಲ್ಗಾಮ್‌ನ ಉಗ್ರರ ದಾಳಿಯನ್ನು ಎಲ್ಲ ವಿರೋಧ ಪಕ್ಷಗಳು ಒಗ್ಗಟಾಗಿ ಖಂಡಿಸಿವೆ. ಅಲ್ಲದೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳನ್ನು ಬೆಂಬಲಿಸುವುದಾಗಿ ಲೋಕಸಭೆಯ ವಿಪಕ್ಷನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತರನ್ನು ಶ್ರೀನಗರದಲ್ಲಿ...
- Advertisement -spot_img

Latest News

Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಡಾ.ಆಂಜೀನಪ್ಪ ಅವರಿಗೆ ಸಲಹೆ

Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್‌ಕ್ರೀಮ್, ಜ್ಯೂಸ್...
- Advertisement -spot_img