Saturday, August 1, 2026

India to stand united against terrorism

 ಉಗ್ರವಾದವನ್ನು ಸೋಲಿಸಲು ಒಗ್ಗಟ್ಟಾಗೋಣ : ಭಾರತೀಯರಿಗೆ ರಾಗಾ ಕರೆ

ನವದೆಹಲಿ : ದೇಶದ ಜನರು ಎಲ್ಲರೂ ಒಂದಾಗಿ ಉಗ್ರವಾದವನ್ನು ಸೋಲಿಸಬೇಕಿದೆ. ಪಹಲ್ಗಾಮ್‌ನ ಉಗ್ರರ ದಾಳಿಯನ್ನು ಎಲ್ಲ ವಿರೋಧ ಪಕ್ಷಗಳು ಒಗ್ಗಟಾಗಿ ಖಂಡಿಸಿವೆ. ಅಲ್ಲದೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳನ್ನು ಬೆಂಬಲಿಸುವುದಾಗಿ ಲೋಕಸಭೆಯ ವಿಪಕ್ಷನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತರನ್ನು ಶ್ರೀನಗರದಲ್ಲಿ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img