ಧರ್ಮಸ್ಥಳ ನಿಗೂಢ ಸಾವುಗಳ ಕೇಸ್, ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಮೊದಲ ಬಾರಿಗೆ ಅನಾಮಿಕ, ಮಾಸ್ಕ್ ಮ್ಯಾನ್, ಮಾಧ್ಯಮದ ಎದುರು ಮಾತನಾಡಿದ್ದಾನೆ. ನ್ಯಾಷನಲ್ ಮೀಡಿಯಾ ಇಂಡಿಯಾ ಟುಡೇ ವರದಿಗಾರನ ಜೊತೆ, ತಾನು ನೋಡಿದ್ದೇನು? ಮಾಡಿದ್ದೇನು? ಬಳಿಕ ಏನಾಯ್ತು? ಧರ್ಮಸ್ಥಳ ತೊರೆದಿದ್ದು ಯಾವಾಗ? ಮತ್ತೆ ಬಂದಿದ್ದೇಕೆ? ಅನ್ನೋ ಬಗ್ಗೆ, ಎಲ್ಲಾ ವಿಚಾರಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ.
ಇಂಡಿಯಾ ಟುಡೇ ವರದಿಗಾರನ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...