Monday, August 31, 2026

india vs china

ಬ್ರಹ್ಮಪುತ್ರನಿಗೆ ಚೀನಾ ಅಡ್ಡಗಾಲು! – ಭಾರತದ ಮೇಲೆ ಜಲಯುದ್ಧ!

ಭಾರತದಲ್ಲಿ ಸಾವಿರಾರು ನದಿಗಳು ಹರೀತಿವೆ.. ಆದ್ರೆ ಅದ್ರಲ್ಲಿ ಮುಖ್ಯವಾಗಿ ಗಂಗಾ, ಯಮುನಾ, ಗೋದಾವರಿ, ನರ್ಮದಾ, ಸಿಂಧೂ, ಕಾವೇರಿ ಬ್ರಹ್ಮಪುತ್ರಾ.. ಭಾರತದಲ್ಲಿ ಗಂಗಾ ನದಿ 2525 ಕಿಲೊಮೀಟರ್ ದೂರ ಹರಿದರೆ, ಬ್ರಹ್ಮಪುತ್ರ ನದಿ ಭಾರತದಲ್ಲಿ 916 ಕಿಲೋಮೀಟರ್ ದೂರ ಹರಿಯುತ್ತೆ.. ಈ ಬ್ರಹ್ಮಪುತ್ರ ನದಿ ಹುಟ್ಟೋದು ಟಿಬೆಟ್​​​ನ ಮಾನಸ ಸರೋವರದಲ್ಲಿ.. ಚೀನಾದಲ್ಲಿ ಇದೇ ಬ್ರಹ್ಮಪುತ್ರ ನದಿಯನ್ನ...

ಪಬ್​ಜಿ ಸೇರಿದಂತೆ 118 ಆಪ್​ಗಳು ಭಾರತದಲ್ಲಿ ಬ್ಯಾನ್​: ಚೀನಾ ಫುಲ್​ ಗರಂ

ಗಡಿಯಲ್ಲಿ ಉದ್ಧಟತನ ತೋರ್ತಾ ಇರೋ ಚೀನಾಗೆ ಭಾರತ ಒಂದಿಲ್ಲೊಂದು ಆಘಾತವನ್ನ ಕೊಡ್ತಾನೇ ಇದೆ. ಈ ಹಿಂದೆಯೂ 2 ಬಾರಿ ಚೀನಿ ಆಪ್​ಗಳನ್ನ ಬ್ಯಾನ್​ ಮಾಡಿದ್ದ ಕೇಂದ್ರ ನಿನ್ನೆಯೂ 118 ಆಪ್​ಗಳಿಗೆ ತಿಲಾಂಜಲಿ ಹಾಡಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರ ಚೀನಾದ ಕಣ್ಣು ಕೆಂಪಗಾಗಿಸಿದೆ. ಭಾರತದಲ್ಲಿ ಚೀನಾ ಆಪ್​ ಬ್ಯಾನ್​ ವಿಚಾರವಾಗಿ ಪ್ರತಿಕ್ರಯಿಸಿದ ಚೀನಾ ವಾಣಿಜ್ಯ...

ಶಾಕಿಂಗ್ ನ್ಯೂಸ್ : ಚೀನಾಗಿಂತ ಕಠಿಣವಾಗ್ತಿದೆ ಭಾರತದ ಸನ್ನಿವೇಶ.!

ಕರ್ನಾಟಕ ಟಿವಿ : ಕೊರೊನಾ ತವರೂರು ಚೀನಾ.. ಇಲ್ಲಿ 82,926 ಜನರಿಗೆ ಸೋಂಕು ತಗುಲಿತ್ತು, 4633 ಸೋಂಕಿತರು ಸಾವಿಗೀಡಾಗಿದ್ರು. 78,189 ಸೋಂಕಿತರು ಗುಣಮುಖರಾಗಿದ್ರು.. ಇನ್ನೆರಡು ದಿನಗಳಲ್ಲಿ ಭಾರತದಲ್ಲಿ ಸೋಂಕಿತರ ಸಂಖ್ಯೆ ಚೀನಾವನ್ನ ಮೀರಿಸಲಿದೆ. ಯಾಕಂದ್ರೆ ಭಾರತದಲ್ಲಿ ಸೋಂಕಿತರ ಸಂಖ್ಯೆ 75 ಸಾವಿರ ಗಡಿಗೆ ಬಂದು ನಿಂತಿದೆ. ಇನ್ನೆರಡು ದಿನಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಚೀನಾ ವನ್ನ...

ಗಡಿಯಲ್ಲಿ ಚೀನಾ ಕ್ಯಾತೆ, ಭಾರತೀಯ ಸೇನೆ ಹದ್ದಿನಕಣ್ಣು.!

ಕರ್ನಾಟಕ ಟಿವಿ : ಅಮೆರಿಕಾ –ಚೀನಾ ನಡುವೆ ಯುದ್ಧವಾಗುತ್ತಾ ಅನ್ನುವ ಪ್ರಶ್ನೆ ಮೂಡುತ್ತಿರುವ ಬೆನ್ನಲ್ಲೇ ಭಾರತ-ಚೀನಾ ಗಡಿಯಲ್ಲಿ ಗಡಿಬಿಡಿ ಶೂರುವಾಗಿದೆ. ಚೀನಾ ಸೈನಿಕರು ಕಾಲ್ಕೆರದು ಜಗಳಕ್ಕೆ ಬರ್ತಿದ್ದಾರೆ.. ಮೊನ್ನೆ ಸಿಕ್ಕಿಂ ನ ಗಡಿಯ ಘರ್ಷಣೆಯಲ್ಲಿ ಯೋಧರು ಗಾಯಗೊಂಡಿದ್ರು. ನಿನ್ನೆ ಚೀನಾ ಹೆಲಿಕಾಫ್ಟರ್ ಭಾರತದ ಗಡಿಯಲ್ಲಿ ಹಾರಾಟ ನಡೆಸಿ ಮತ್ತೆ ಪುಂಡಾಟ ನಡೆಸಿದೆ. ಭಾರತೀಯ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img