Wednesday, July 2, 2025

India vs New Zealand

ನಾಯಕ ರೋಹಿತ್ ಶರ್ಮಾ ಕೈ ವಶವಾದ ಟಿ20 ಸರಣಿ

ಕೊಲ್ಕತ್ತಾ : ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಮೂರನೇ ಟಿ20  ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 73 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ20  ಸರಣಿಯನ್ನು ಭಾರತ ಸಂಪೂರ್ಣವಾಗಿ ಗೆಲ್ಲುವುದರ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡನ್ನು ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.ಈ ಪಂದ್ಯದಲ್ಲಿ...

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿ ಇಂದಿನಿಂದ ಪ್ರಾರಂಭ…!

ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್​ ರನ್ನರ್ ಅಪ್​ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...

ಧೋನಿ-ಜಡೇಜಾ ಹೋರಾಟ ವ್ಯರ್ಥ, ವಿಶ್ವಕಪ್ ಟೂರ್ನಿಯಿಂದ ಹೊರ ಬಿದ್ದ ಭಾರತ

ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿಯ ಟೀಮ್ ಇಂಡಿಯಾ ಸೆಮಿಫೈನಲ್ ನಲ್ಲಿ ಸೋಲನುಭವಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ಮೂಲಕ ವಿಶ್ವಕಪ್ ಕಪ್ ಗೆಲ್ಲುವ ಕೊಹ್ಲಿ ಪಡೆಯ ಕನಸು, ನುಚ್ಚು ನೂರಾಯಿತು. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆದ ನ್ಯೂಜಿಲೆಂಡ್ ಎದುರಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದ ಭಾರತ ಮುಗ್ಗರಿಸಿತು. ಟಾಪ್ ಆರ್ಡರ್...

ಸೆಮಿಫೈನಲ್ ಫೈಟ್: ಟಾಸ್ ಗೆದ್ದ ನ್ಯೂಜಿಲೆಂಡ್, ಬ್ಯಾಟಿಂಗ್ ಆಯ್ಕೆ

ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸುತ್ತಿದ್ದು, ಇಂದು ಗೆಲುವು ದಾಖಲಿಸುವ ತಂಡ ಫೈನಲ್ ಪ್ರವೇಶಿಸಲಿದೆ. ಈ ಹಿಂದೆ ಲೀಗ್ ಹಂತದಲ್ಲಿ ಉಭಯ ತಂಡಗಳ ನಡುವಿನ ಪಂದ್ಯ ಮಳೆಯಿಂದ...

ಸಚಿನ್ ದಾಖಲೆ ಮುರಿಯೋದಕ್ಕೆ ಬೇಕು, ರೋಹಿತ್ ಗೆ 27 ರನ್..!

ದಾಖಲೆಗಳನ್ನ ನಿರ್ಮಿಸುತ್ತಿರುವ ಟೀಮ್ ಇಂಡಿಯಾ ಓಪನರ್, ಈಗ ಮತ್ತೊಂದು ದಾಖಲೆ ಬರೆಯುವುದಕ್ಕೆ ಹಣಿಯಾಗಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ 5 ಶತಕ ಸಿಡಿಸಿ ವಿಶ್ವದ ಗಮನ ಸೆಳೆದಿರುವ ರೋಹಿತ್ ಶರ್ಮಾ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ. ಹೌದು.. ಹಿಟ್ ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಪರ್ಫಾರ್ಮೆನ್ಸ್ ನೀಡ್ತಿದ್ದಾರೆ. ಆಡಿರುವ 8...

1st ಸೆಮಿಫೈನಲ್ : ಬ್ಲೂ ಬಾಯ್ಸ್ vs ಬ್ಲಾಕ್ ಕ್ಯಾಪ್ಸ್ ವಾರ್..!

ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಭಾರತ ಮತ್ತು ನ್ಯೂಜಿಲೆಂಡ್, ಮೊದಲ ಸೆಮಿಫೈನಲ್ ಫೈಟ್ ಗೆ ರೆಡಿಯಾಹಿವೆ. ಈ ನಡುವೆ ಎರಡೂ ತಂಡಗಳ ಸ್ಟಾರ್ ಆಟಗಾರರ ನಡುವಿನ ಸಮರಕ್ಕೆ ಮ್ಯಾಂಚೆಸ್ಟರ್ ವೇದಿಕೆಯಾಗುತ್ತಿದೆ. ಹಾಗಾದ್ರೆ ಇಂದು ಯಾವೆಲ್ಲ ಕ್ರಿಕೆಟರ್ಸ್ ಪೈಪೋಟಿಗೆ ಇಳಿದಿದ್ದಾರೆ ಇಲ್ಲಿದೆ ನೋಡಿ ಫುಲ್ ಡಿಟೈಲ್ಸ್… ರೋಹಿತ್ ಶರ್ಮಾ vs ಟ್ರೆಂಟ್ ಬೌಲ್ಟ್ ಟೀಮ್ ಇಂಡಿಯಾ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img