Thursday, December 4, 2025

india vs pakistan

ಸೆ. 21ಕ್ಕೆ ಮತ್ತೆ ಮುಖಾಮುಖಿ ಆಗಲಿರುವ ಭಾರತ – ಪಾಕ್!!!

2025ರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮೊದಲ ಕ್ರಿಕೆಟ್ ಪಂದ್ಯ ಸೆಪ್ಟೆಂಬರ್ 14ರಂದು ನಡೆದಿದೆ. ಟಾಸ್ ಸಮಯದಲ್ಲಿ ನಾಯಕ ಸೂರ್ಯ ಪಾಕ್ ನಾಯಕನೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಮುಗಿದ ಬಳಿಕ ಭಾರತ ತಂಡವು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಇದು ಎರಡೂ ದೇಶಗಳ ನಡುವೆ ಬಿಸಿ ಚರ್ಚೆಗೆ ಕಾರಣವಾಯಿತು. ಈ ಘಟನೆಯಿಂದ ಪಾಕಿಸ್ತಾನ ಕ್ರಿಕೆಟ್...

 ಪಾಕ್‌ಗೆ‌ ಮತ್ತೊಂದು ದೊಡ್ಡ ಮರ್ಮಾಘಾತ : ವಾಣಿಜ್ಯ ವ್ಯವಹಾರ ಬ್ಯಾನ್‌‌, ಶುರುವಾಯ್ತು ಯುದ್ಧ..!

ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಉಗ್ರರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ಒಂದದಾ ಮೇಲೊಂದರಂತೆ ದೊಡ್ಡ ಆಘಾತ ನೀಡುತ್ತಲೇ ಬಂದಿದೆ. ಆರಂಭದಲ್ಲಿ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ, ಬಳಿಕ ಪಾಕಿಸ್ತಾನಿಗಳ ವೀಸಾ ರದ್ದುಗೊಳಿಸಿ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿತ್ತು. ಇಷ್ಟೇ ಅಲ್ಲದೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಟ್ವಿಟ್ಟರ್‌ ಖಾತೆ...

ಅಣ್ವಸ್ತ್ರ ಪ್ರಯೋಗಿಸ್ತೀವಿ ಅಂದವನ ಟ್ವಿಟ್ಟರ್‌ ಬ್ಲಾಕ್‌ : ವಿಶ್ವಸಂಸ್ಥೆಯಲ್ಲಿ ಬೆತ್ತಲಾಯ್ತು ಉಗ್ರ ರಾಷ್ಟ್ರ ಪಾಕಿಸ್ತಾನ..

ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ಪಾಪಿಗಳ ರಾಷ್ಟ್ರಕ್ಕೆ ಭಾರತ ಒಂದಿಲ್ಲೊಂದು ರೀತಿಯಲ್ಲಿ ಆಘಾತ ನೀಡುತ್ತಿದೆ. ಉಗ್ರರ ದಾಳಿಯಲ್ಲಿ ಬಲಿಯಾದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಗಳು ಹೆಚ್ಚಾಗಿವೆ. ಅಲ್ಲದೆ ಭಾರತದಲ್ಲಿ ಪಾಕಿಸ್ತಾನದ ವಿರುದ್ಧದ ಪ್ರತೀಕಾರದ ಕೂಗು ಸಹ ಅಷ್ಟೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಹಂತ ಹಂತವಾಗಿ ಪಾಕಿಗಳ ಮಗ್ಗಲು...

ಪಹಲ್ಗಾಮ್‌ ದಾಳಿ ಪಾಕ್‌ನ ಹತಾಶೆ ಮತ್ತು ಹೇಡಿತನ : ಉಗ್ರ ರಾಷ್ಟ್ರಕ್ಕೆ ಮೋದಿ ವಾರ್ನಿಂಗ್‌ ಏನು..?

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಇರುವಾಗಲೇ ಕಾಲು ಕೆದರಿ ಉಗ್ರ ರಾಷ್ಟ್ರವೇ ಜಗಳಕ್ಕಿಳಿಯುತ್ತಿದೆ. ಕಳೆದ ಭಾನುವಾರ ಮತ್ತು ಇಂದು ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಗಡಿ ನಿಯಂತ್ರಣ ರೇಖೆ ಎಲ್‌ಒಸಿಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಇದೆ ಎಂದು ಭಾರತೀಯ ಸೇನಾ...

ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು; ಯೋಗಿ ಆದಿತ್ಯನಾಥ್

www.karnatakatv.net: T-20 ವಿಶ್ವಕಪ್ ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೋಲನು ಭವಿಸಿದೆ. ಇದರಿಂದ ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಈ ಪಂದ್ಯದಲ್ಲಿ ಭಾರತ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದರೂ ಸಹ ಪಾಕಿಸ್ತಾನ್ ಬ್ಯಾಟ್ಸ್...

ಭಾರತ ವಿರುದ್ಧದ ಪಂದ್ಯಕ್ಕೆ ನಾವು ಉತ್ತಮವಾಗಿ ತಯಾರಿ ನಡೆಸಿದ್ದೇವೆ; ಬಾಬರ್..!

www.karnatakatv.net : ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳಿಗೆ ಇಂದು ಚಾಲನೆ ಸಿಗಲಿದೆ. ಆದರೆ ಎಲ್ಲಾ ಅಭಿಮಾನಿಗಳ ಕಣ್ಣು ಅ.24ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಮೇಲೆ ಬಿದ್ದಿದ್ದೆ. ಹೌದು..ಇಂಡಿಯಾ-ಪಾಕಿಸ್ತಾನ ಕ್ರಿಕೆಟ್ ಕದನ ಎಂದರೆ ಅದೊಂದು ನಿಜವಾದ ಯುದ್ದದಂತೆ ಇರುತ್ತದೆ. ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಭಾರತ ಎಂದುಗೂ ಸೋಲನ್ನು...

T-20 ವರ್ಲ್ಡ್ ಕಪ್- ಭಾರತ-ಪಾಕ್ ಪಂದ್ಯ ನಡೆದೇ ತೀರುತ್ತೆ ಎಂದ ಬಿಸಿಸಿಐ..!

www.karnatakatv.net: ಒಂದೆಡೆ ವಿಶ್ವಾದ್ಯಂತ ಟಿ-20ವರ್ಲ್ಡ್ ಕಪ್ ಕ್ರೇಜ್ ಶುರುವಾಗಿದೆ. ಇನ್ನೂ ಈ ಟೂರ್ನಿಯಲ್ಲಿ ತಮ್ಮ ತಮ್ಮ ಫೇವರಿಟ್ ತಂಡ ಗೆಲ್ಲಬೇಕು ಅಂತ ಕ್ರಿಕೆಟ್ ಪ್ರೇಮಿಗಳು ದೇವರಲ್ಲಿ ಬೇಡಿಕೊಳ್ತಿದ್ದಾರೆ. ಮತ್ತೊಂದೆಡೆ ಇಂಡಿಯಾ-ಪಾಕ್ ತಂಡದ ಮಧ್ಯೆ ಹೈವೋಲ್ಟೇಜ್ ಮ್ಯಾಚನ್ನೇ ರದ್ದುಗೊಳಿಸಬೇಕು ಅನ್ನೋ ಕೂಗು ಕೇಳಿಬಂದಿದೆ. ಇದು ಕ್ರಿಕೆಟ್ ಪ್ರೇಮಿಗಳಲ್ಲಿ ಬೇಸರ ಮೂಡಿಸಿದ್ದು, ಇಂಡಿಯಾ-ಪಾಕ್ ಮ್ಯಾಚ್ ನಡೆಯುತ್ತೋ ಇಲ್ವೋ...

ಪಾಕಿಸ್ತಾನ ಗಡಿ ಮಾದರಿಯಲ್ಲೇ ಚೀನಾ ಗಡಿಯಲ್ಲೂ ಮಾಡಬೇಕು

ಕರ್ನಾಟಕ ಟಿವಿ : ಚೀನಾ ಹಾಗೂ ನೇಪಾಳ ಜೊತೆಗಿನ ಗಡಿ ಗಲಾಟೆ ನಿಲ್ಲಬೇಕಾದರೆ ಎಲ್ ಎ ಸಿಯಲ್ಲಿ ಎಲ್ ಓಸಿ ಮಾದರಿ ಬೇಲಿ ಹಾಕೋದು ಒಳ್ಳೆಯದು ಎಂದು ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಮಲ್ಲಿಕ್ ಹೇಳಿದ್ದಾರೆ. ಇದಲ್ಲದೇ ಕರಕೊರಂ ಪಾಸ್ ಹಾಗೂ ಸಕ್ಸಗಂ ವ್ಯಾಲಿ ನಡುವಿನ ಜಾಗವನ್ನ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ವಿ.ಪಿ ಮಲ್ಲಿಕ್...
- Advertisement -spot_img

Latest News

STRR ಯೋಜನೆ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಪ್ರೊ. ಡಾ. ಸಿ.ಎನ್‌. ಮಂಜುನಾಥ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ,...
- Advertisement -spot_img