Saturday, April 25, 2026

India vs Pakistan War

ಸೋಫಿಯಾ ಖುರೇಷಿ ಬಗ್ಗೆ ಹೀಗ್ಯಾಕಂದ್ರು..? : ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಮಂತ್ರಿ..!

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು. ಈ ಮಹತ್ವಾಕಾಂಕ್ಷಿ ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಮ್ಮೆಯ ಸೇನಾ ಅಧಿಕಾರಿ ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ...

ಟ್ರಂಪ್‌ಗ್ಯಾಕೆ ಬಂತು ಈ ಕಾಯಿಲೆ..? : ತನ್ನ ಸ್ವಾರ್ಥಕ್ಕಾಗಿ ಭಾರತದ ಹಿತ ಬಲಿಕೊಟ್ಟ ಅಮೆರಿಕ ಅಧ್ಯಕ್ಷ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ಮೇಲೆ ಅಧಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಇದೀಗ ಹೊಸ ಕಾಯಿಲೆ ಶುರುವಾದಂತೆ ಕಾಣುತ್ತಿದೆ. ಇಷ್ಟು ದಿನ ರಷ್ಯಾ ಹಾಗೂ ಉಕ್ರೇನ್‌ ದೇಶಗಳ ನಡುವಿನ ಯುದ್ದವನ್ನು ತಡೆಯುವುದಾಗಿ ಹೇಳಿಕೊಂಡು ತಿರುಗಾಡಿದ್ದ...

ಇನ್ನೊಂದು ದಾಳಿಗೆ ಪಾಕ್‌ನಿಂದ ಸಂಚು, ಆ ಟೆರರಿಸ್ಟ್‌ಗಳ ಮೊರೆ : ಉಗ್ರರ ಬಗ್ಗು ಬಡಿಯಲು ನೌಕಾ ಸೇನೆಯ ಸಿದ್ಧತೆ ಹೇಗಿದೆ..?

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿನ್ನೆಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಭಾರತಕ್ಕೆ ನುಸುಳುವಂತೆ ಮಾಡಿ ದಾಳಿಗೆ ಕಾರಣವಾಗಿರುವ ಪಾಪಿಸ್ತಾನ ಕಾಲು ಕೆದರಿ ಭಾರತದ ತಂಟೆಗೆ ಬರುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img