Saturday, July 27, 2024

india vs pakistan

ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು; ಯೋಗಿ ಆದಿತ್ಯನಾಥ್

www.karnatakatv.net: T-20 ವಿಶ್ವಕಪ್ ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೋಲನು ಭವಿಸಿದೆ. ಇದರಿಂದ ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಈ ಪಂದ್ಯದಲ್ಲಿ ಭಾರತ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದರೂ ಸಹ ಪಾಕಿಸ್ತಾನ್ ಬ್ಯಾಟ್ಸ್...

ಭಾರತ ವಿರುದ್ಧದ ಪಂದ್ಯಕ್ಕೆ ನಾವು ಉತ್ತಮವಾಗಿ ತಯಾರಿ ನಡೆಸಿದ್ದೇವೆ; ಬಾಬರ್..!

www.karnatakatv.net : ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳಿಗೆ ಇಂದು ಚಾಲನೆ ಸಿಗಲಿದೆ. ಆದರೆ ಎಲ್ಲಾ ಅಭಿಮಾನಿಗಳ ಕಣ್ಣು ಅ.24ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಮೇಲೆ ಬಿದ್ದಿದ್ದೆ. ಹೌದು..ಇಂಡಿಯಾ-ಪಾಕಿಸ್ತಾನ ಕ್ರಿಕೆಟ್ ಕದನ ಎಂದರೆ ಅದೊಂದು ನಿಜವಾದ ಯುದ್ದದಂತೆ ಇರುತ್ತದೆ. ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಭಾರತ ಎಂದುಗೂ ಸೋಲನ್ನು...

T-20 ವರ್ಲ್ಡ್ ಕಪ್- ಭಾರತ-ಪಾಕ್ ಪಂದ್ಯ ನಡೆದೇ ತೀರುತ್ತೆ ಎಂದ ಬಿಸಿಸಿಐ..!

www.karnatakatv.net: ಒಂದೆಡೆ ವಿಶ್ವಾದ್ಯಂತ ಟಿ-20ವರ್ಲ್ಡ್ ಕಪ್ ಕ್ರೇಜ್ ಶುರುವಾಗಿದೆ. ಇನ್ನೂ ಈ ಟೂರ್ನಿಯಲ್ಲಿ ತಮ್ಮ ತಮ್ಮ ಫೇವರಿಟ್ ತಂಡ ಗೆಲ್ಲಬೇಕು ಅಂತ ಕ್ರಿಕೆಟ್ ಪ್ರೇಮಿಗಳು ದೇವರಲ್ಲಿ ಬೇಡಿಕೊಳ್ತಿದ್ದಾರೆ. ಮತ್ತೊಂದೆಡೆ ಇಂಡಿಯಾ-ಪಾಕ್ ತಂಡದ ಮಧ್ಯೆ ಹೈವೋಲ್ಟೇಜ್ ಮ್ಯಾಚನ್ನೇ ರದ್ದುಗೊಳಿಸಬೇಕು ಅನ್ನೋ ಕೂಗು ಕೇಳಿಬಂದಿದೆ. ಇದು ಕ್ರಿಕೆಟ್ ಪ್ರೇಮಿಗಳಲ್ಲಿ ಬೇಸರ ಮೂಡಿಸಿದ್ದು, ಇಂಡಿಯಾ-ಪಾಕ್ ಮ್ಯಾಚ್ ನಡೆಯುತ್ತೋ ಇಲ್ವೋ...

ಪಾಕಿಸ್ತಾನ ಗಡಿ ಮಾದರಿಯಲ್ಲೇ ಚೀನಾ ಗಡಿಯಲ್ಲೂ ಮಾಡಬೇಕು

ಕರ್ನಾಟಕ ಟಿವಿ : ಚೀನಾ ಹಾಗೂ ನೇಪಾಳ ಜೊತೆಗಿನ ಗಡಿ ಗಲಾಟೆ ನಿಲ್ಲಬೇಕಾದರೆ ಎಲ್ ಎ ಸಿಯಲ್ಲಿ ಎಲ್ ಓಸಿ ಮಾದರಿ ಬೇಲಿ ಹಾಕೋದು ಒಳ್ಳೆಯದು ಎಂದು ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಮಲ್ಲಿಕ್ ಹೇಳಿದ್ದಾರೆ. ಇದಲ್ಲದೇ ಕರಕೊರಂ ಪಾಸ್ ಹಾಗೂ ಸಕ್ಸಗಂ ವ್ಯಾಲಿ ನಡುವಿನ ಜಾಗವನ್ನ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ವಿ.ಪಿ ಮಲ್ಲಿಕ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img