Friday, March 6, 2026

INDIA WARNS PAKISTAN

ನಾವು ಈ ದಾಳಿಗೆ ಹೆದರಲ್ಲ, ನಿಮ್ಮನ್ನ ಮಟ್ಟ ಹಾಕುತ್ತೇವೆ : ಪಹಲ್ಗಾಮ್‌ ಟೆರರಿಸ್ಟ್‌ಗಳಿಗೆ ರಾಜನಾಥ್‌ ಸಿಂಗ್‌ ವಾರ್ನ್..

ನವದೆಹಲಿ : ಅಮಾಯಕ ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ನಿಮ್ಮನ್ನು ನಾವು ಸುಮ್ಮನೇ ಬಿಡುವುದಿಲ್ಲ. ನಿಮ್ಮ ವಿರುದ್ಧ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಯಾವುದೇ ಭಯೋತ್ಪಾದಕ ಚಟುವಟಿಕೆಯಿಂದ ಭಾರತವನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪಹಲ್ಗಾಮ್‌ ಉಗ್ರ ದಾಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪಹಲ್ಗಾಮ್ ಭಯೋತ್ಪಾದಕ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img