ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಪಡೆಯ ಆರ್ಭಟ ಜೋರಾಗಿದೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಪಾಕಿಸ್ತಾನದಂತಹ ಬಲಿಷ್ಠ ತಂಡಗಳ ಎದುರು ಭರ್ಜರಿ ಗೆಲುವು ದಾಖಲಿಸಿದ್ದ ತಂಡ, ಅಫ್ಘಾನ್ ವಿರುದ್ಧದ ಪಂದ್ಯದಲ್ಲಿ ಪ್ರಯಾಸದ ಗೆಲುವು ದಾಖಲಿಸಿತು. ಈ ಮೂಲಕ ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಪಡೆ ಅಜೇಯವಾಗಿದೆ. ಸದ್ಯ ಭಾರತದ ವಿಜಯದ ಯಾತ್ರೆಗೆ ಬ್ರೇಕ್ ಹಾಕುವುದಕ್ಕೆ ಕೆರಿಬಿಯನ್ ದೈತ್ಯ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...