Monday, January 13, 2025

India

ಬ್ರಹ್ಮಪುತ್ರನಿಗೆ ಚೀನಾ ಅಡ್ಡಗಾಲು! – ಭಾರತದ ಮೇಲೆ ಜಲಯುದ್ಧ!

ಭಾರತದಲ್ಲಿ ಸಾವಿರಾರು ನದಿಗಳು ಹರೀತಿವೆ.. ಆದ್ರೆ ಅದ್ರಲ್ಲಿ ಮುಖ್ಯವಾಗಿ ಗಂಗಾ, ಯಮುನಾ, ಗೋದಾವರಿ, ನರ್ಮದಾ, ಸಿಂಧೂ, ಕಾವೇರಿ ಬ್ರಹ್ಮಪುತ್ರಾ.. ಭಾರತದಲ್ಲಿ ಗಂಗಾ ನದಿ 2525 ಕಿಲೊಮೀಟರ್ ದೂರ ಹರಿದರೆ, ಬ್ರಹ್ಮಪುತ್ರ ನದಿ ಭಾರತದಲ್ಲಿ 916 ಕಿಲೋಮೀಟರ್ ದೂರ ಹರಿಯುತ್ತೆ.. ಈ ಬ್ರಹ್ಮಪುತ್ರ ನದಿ ಹುಟ್ಟೋದು ಟಿಬೆಟ್​​​ನ ಮಾನಸ ಸರೋವರದಲ್ಲಿ.. ಚೀನಾದಲ್ಲಿ ಇದೇ ಬ್ರಹ್ಮಪುತ್ರ ನದಿಯನ್ನ...

RAIPUR: ಜೀವಂತ ಕೋಳಿ ನುಂಗಿ ವ್ಯಕ್ತಿಯೋರ್ವ ಸಾವು

ಮಕ್ಕಳಿಲ್ಲದ ವ್ಯಕ್ತಿಯೊಬ್ಬ ಮಕ್ಕಳಿಲ್ಲದ ಆಸೆಯಿಂದ ಮಂತ್ರವಾದಿಯೊಬ್ಬರ ಬಳಿ ಹೋಗಿದ್ದು, ಇದಗಿ ಸ್ವಲ್ಪ ಹೊತ್ತಿನ ನಂತರ ಆತ ಸಾವನ್ನಪ್ಪಿದ್ದಾನೆ. ಇದಕ್ಕೆ ಕಾರಣವಾಗಿದ್ದು, ಒಂದು ಕೋಳಿ. ಹೌದು ಮಕ್ಕಳಿಲ್ಲವೆಂದು ವ್ಯಕ್ತಿಯೊಬ್ಬ ಪರಿಹಾರಕ್ಕಾಗಿ ಮಾಟ ಮಂತ್ರ ಮಾಡುವವನ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿಯ ಸಲಹೆಯಂತೆ ಈತ ಜೀವಂತ ಕೋಳಿ ಮರಿಯನ್ನು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ ಇದರಿಂದ...

ಪಾಕಿಸ್ತಾನಕ್ಕೆ ಕ್ರಿಕೆಟ್ ಶಾಕ್ – ಭಾರತದ ಏಟಿಗೆ ಕೋಟಿ ಕೋಟಿ ನಷ್ಟ

ಭಾರತ ಹಾಗೇ ಪಾಕಿಸ್ತಾನದ ನಡುವಿನ ಫೈಟ್​​​ ಶುರುವಾಗಿ 77 ವರ್ಷ ಆಯ್ತು. ಈವರೆಗೂ ಈ ಎರಡು ದೇಶಗಳ ನಡುವಿನ ವೈರತ್ವ ಕಡಿಮೆಯೇ ಆಗಿಲ್ಲ.. ಕ್ರಿಕೆಟ್ ಮ್ಯಾಚ್​ನಿಂದ ಹಿಡಿದು, ಗಡಿಯಲ್ಲಿನ ಸೈನಿಕರವರೆಗೂ ಎರಡೂ ದೇಶಗಳ ಫೈಟ್ ಜೋರಾಗೇ ಇರುತ್ತೆ. ಈಗ ಮತ್ತೆ ಕ್ರಿಕೆಟ್ ವಿಚಾರದಲ್ಲಿ ಭಾರತ-ಪಾಕಿಸ್ತಾನ ಸಮರ ಶುರುವಾಗಿದೆ. ಈ ಬಾರಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ...

ಬಿಜೆಪಿ ಮತ್ತು ಆರ್‌ಎಸ್ಎಸ್‌ ಅವರನ್ನು ಬಸ್ಕಿ ಹೊಡೆಯುವಂತೆ ಮಾಡುತ್ತೇವೆ: ಲಾಲೂ ಪ್ರಸಾದ್ ಯಾದವ್

Political News: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅವರನ್ನು ಬಸ್ಕಿ ಹೊಡೆಯವಂತೆ ಮಾಡುತ್ತೇವೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. https://youtu.be/zIwB-pcIDgg ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಲಾಲುಪ್ರಸಾದ್ ಯಾದವ್, ಜಾತಿ ಗಣತಿ ಮಾಡದಿರಲು ಇವರಿಗೆ ಯಾವ ಅಧಿಕಾರವಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅವರನ್ನು ಬಸ್ಕಿ ಹೊಡೆದು ಜನಗಣತಿ ಮಾಡುವಂತೆ ಮಾಡುತ್ತೇವೆ ಎಂದು ಲಾಲುಪ್ರಸಾದ್...

Kerala Cong Casting Couch: ಕೇರಳ ಕಾಂಗ್ರೆಸ್​ನಲ್ಲೂ ಮಾಲಿವುಡ್​ ರೀತಿ ಸೆಕ್ಸ್​ ದಂಧೆ! ‘ಕೈ’ ನಾಯಕಿಯ ಆರೋಪವೇನು?

ತಿರುವನಂತಪುರ: ಕೇರಳ ಚಿತ್ರರಂಗವನ್ನು ತಲ್ಲಣಗೊಳಿಸಿರುವ ಸೆಕ್ಸ್​ ಹಗರಣ ಇದೀಗ ಕೇವಲ ಚಿತ್ರರಂಗ ಮಾತ್ರವಲ್ಲದೆ ರಾಜಕೀಯ ವಲಯದಲ್ಲೂ ತೀವ್ರ ಸಂಚಲನ ಮೂಡಿಸಿದೆ. ಕೇರಳ ರಾಜ್ಯ ಕಾಂಗ್ರೆಸ್​ ಘಟಕ (Kerala Pradesh Congress Committee)ದಲ್ಲೂ ಸೆಕ್ಸ್​ ದಂಧೆ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ ಅಂತ ಸ್ವತಃ ರಾಜ್ಯ ಮಹಿಳಾ ಕಾಂಗ್ರೆಸ್​ ಘಟಕದ ಸದಸ್ಯೆ ಹಾಗೂ ಪಕ್ಷದ ಹಿರಿಯ ನಾಯಕಿ...

paris olympics ; ಬುಧವಾರದಿಂದ ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌

ಪ್ಯಾರಿಸ್‌: 2024ರ ಒಲಿಂಪಿಕ್ಸ್‌ ಮುಕ್ತಾಯಗೊಂಡ ಬೆನ್ನಲ್ಲೇ ಪ್ಯಾರಾಲಿಂಪಿಕ್ಸ್‌ ಆರಂಭಗೊಳ್ಳುವ ದಿನ ಹತ್ತಿರವಾಗುತ್ತಿದೆ. 17ನೇ ಆವೃತ್ತಿಯ ಪ್ಯಾರಾಲಿಂಪಿಕ್ಸ್‌ ಆಯೋಜಿಸಲು ಪ್ರಣಯದೂರು ಪ್ಯಾರಿಸ್‌ ಸಜ್ಜಾಗಿ ನಿಂತಿದೆ. ಆ.28ರಿಂದ ಆರಂಭಗೊಳ್ಳಲಿರುವ ಕ್ರೀಡಾಕೂಟವು ಸೆ.8ರ ವರೆಗೂ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಪ್ರತಿಯೊಬ್ಬರೂ ಚಾಂಪಿಯನ್ನರೇ. ಏಕೆಂದರೆ ಅವರೆಲ್ಲಾ ಈಗಾಗಲೇ ತಮ್ಮ ಜೀವನದ ಹೋರಾಟದಲ್ಲಿ ಗೆದ್ದಾಗಿದೆ. ಜಾಗತಿಕ ಮಟ್ಟದ ಕ್ರೀಡಾಕೂಟದಲ್ಲಿ ಸಿಗುವ ಪದಕ ಅವರ...

Nepal bus tragedy: ನೇಪಾಳದಲ್ಲಿ ನದಿಗೆ ಉರುಳಿದ ಭಾರತೀಯ ಪ್ರಯಾಣಿಕರಿದ್ದ ಬಸ್​.. 14 ಮಂದಿ ದುರ್ಮರಣ

ಕಠ್ಮಂಡು: ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿ (Marsyangdi river)ಗೆ ಭಾರತೀಯ ನೋಂದಾಯಿತ ಪ್ರಯಾಣಿಕ ಬಸ್ (Passenger Bus)​ವೊಂದು ಉರುಳಿ ಬಿದ್ದು14 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ತನಾಹುನ್ ಜಿಲ್ಲೆ (Tanahun district)ಯ ಐನಾ ಪಹಾರಾ (Aaina Pahara)ದಲ್ಲಿ ಹೆದ್ದಾರಿ ಮೂಲಕ ಪೊಖರಾದಿಂದ ರಾಜಧಾನಿ ಕಠ್ಮಂಡು (Kathmandu from Pokhara) ಕಡೆಗೆ ಬಸ್​ ತೆರಳುತ್ತಿದ್ದಾಗ ಈ ದುರ್ಘಟನೆ...

ಭಾರತದಷ್ಟು ಶ್ರೀಮಂತ ರಾಷ್ಟ ಬೇರೆಲ್ಲೂ ಇಲ್ಲ

ಪುರಿ ಜಗನ್ನಾಥ ದೇವಾಲಯದ ಖಂಜನೆ ವಿಚಾರ ಬಂದಾಗಿನಿಂದ ನಮ್ಮ ಜನರಲ್ಲಿ ನಮ್ಮ ದೇವಸ್ಥಾನಗಳು ಅಷ್ಟು ಶ್ರೀಮಂತನಾ ಎಂಬ ಪ್ರಶ್ನೆ ಬಂದಿರುತ್ತೆ. ಅದಕ್ಕೆ ಇಂದು ನಾವು ನಮ್ಮ ಭಾರತದ 10 ಶ್ರೀಮಂತ ದೇವಸ್ಥಾನಗಳು ಯಾವುವು? ಅವರ ಆದಾಯ ಏನು? ಆ ದೇವಸ್ಥಾನ ಎಷ್ಟಯ ಫೇಮಸ್ ಅಂತ ಹೇಳತ್ತಾ ಹೋಗುತ್ತೇನೆ.. 1. ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನ, ಆಂಧ್ರಪ್ರದೇಶ ಆಂಧ್ರಪ್ರದೇಶದಲ್ಲಿರುವ...

Ashwagandha : ಅಶ್ವಗಂಧ ಬ್ಯಾನ್ ಮಾಡಿದ ಡೆನ್ಮಾರ್ಕ್ ಸರ್ಕಾರ : ಬ್ಯಾನ್ ಆಗಲು ಕಾರಣಗಳೇನು?

ಅಶ್ವಗಂಧದಲ್ಲಿ ಹಲವಾರು ಆರೋಗ್ಯಕರ ಗುಣಗಳ ಜೊತೆಗೇ ಸೌಂದರ್ಯವರ್ಧಕ ಗುಣಗಳೂ ಇವೆ. ಈ ಮೂಲಿಕೆ ಆರೋಗ್ಯವನ್ನು ವೃದ್ದಿಸುವ ಜೊತೆಗೇ ತಾರುಣ್ಯವನ್ನೂ ಕಾಪಾಡುತ್ತದೆ. ಅಶ್ವಗಂಧ ಒಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ ಔಷಧೀಯ ಪದ್ದತಿಗಳೂ ಬಳಸಿಕೊಂಡಿವೆ. ತೂಕ ಇಳಿಸುವ ಪ್ರಯತ್ನಕ್ಕೆ ನೆರವಾಗುವುದು,...

Pakistan: ಲೀಟರ್‌ಗೆ ಹಾಲಿಗೆ 370 ರೂಪಾಯಿ! ;ಇಲ್ಲಿ ಪೆಟ್ರೋಲ್​ಗಿಂತ ಹಾಲು ದರ ಹೆಚ್ಚು!

ಪಾಕಿಸ್ತಾನ ಸಂಪೂರ್ಣ ಪಾಪರ್ ಆಗಿದೆ. ಪಾಕ್​ನ ಪರಿಸ್ಥಿತಿ ಬಿಡಿಸಿ ಹೇಳಬೇಕಿಲ್ಲ. ಕಳೆದ ಎರಡು ವರ್ಷಗಳಿಂದ ಪಾಕಿಸ್ತಾನ ಆರ್ಥಿಕವಾಗಿ ಜರ್ಝರಿತವಾಗಿದೆ. ಖಜಾನೆ ಖಾಲಿ ಖಾಲಿ ಯಾಗಿದ್ದು, ಅಲ್ಲಿನ ಜನರು ಒಂದೊಂತ್ತಿನ ಊಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಷ್ಟರ ಮಟ್ಟಿಗೆ ಪಾಕ್​ನಲ್ಲಿ ಬೆಲೆ ಏರಿಕೆಯಾಗಿದೆ. ವಿದೇಶಿದಲ್ಲಿ ಸಾವಿರಾರು ಕೋಟಿ ಸಾಲ ಮಾಡಿರೋ ಪಾಕ್, ದೇಶದ ಪ್ರಮುಖ ಪಾರ್ಕ್,...
- Advertisement -spot_img

Latest News

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...
- Advertisement -spot_img