Thursday, March 19, 2026

India

`ಭಾರತಕ್ಕೆ ಆವೇಶ’ ಭರಿತ ಗೆಲುವು :ಮಿಂಚಿದ ಕಾರ್ತಿಕ್, ಆವೇಶ್ ಖಾನ್ 

https://www.youtube.com/watch?v=TKdazSzZDZ4&t=29s ರಾಜ್‍ಕೋಟ್: ದಿನೇಶ್ ಕಾರ್ತಿಕ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಯುವ ವೇಗಿ ಆವೇಶ್ ಖಾನ್ ಅವರ ಅತ್ಯದ್ಭುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ತಂಡ ದ.ಆಫ್ರಿಕಾ ವಿರುದ್ಧ ನಾಲ್ಕನೆ ಟಿ20 ಪಂದ್ಯದಲ್ಲಿ 82 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಪಂತ್ ಪಡೆ 2-2 ಸರಣಿ ಸಮಗೊಳಿಸಿದೆ. ಟಾಸ್ ಗೆದ್ದ  ದ.ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ...

೨೦೦೦ ರುಪಾಯಿ ನೋಟು ಕೇಳೋರೇ ಇಲ್ಲ..!

  ಪಿಂಕ್ ನೋಟು ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಎಲೆಕ್ಷನ್ ಬಂದ್ರೆ ಸಾಕು ಯಾವ ನೋಟು ಕೊಟ್ರು ಅನ್ನೋದೇ ಸುದ್ದಿ. ಪಿಂಕ್ ನೋಟು ಕೊಟ್ರೆ ಓಟ್ ಅವರಿಗೇ ಫಿಕ್ಸ್. ಆದ್ರೆ ಈಗ ನೋಡಿದ್ರೆ ೨೦೦೦ ರುಪಾಯಿ ನೋಟು ಕೇಳೋರೇ ಇಲ್ವಂತೆ. ಚಲಾವಣೆಯಲ್ಲಿರೋ ೨೦೦೦ದ ನೋಟುಗಳ ಸಂಖ್ಯೆ ೨೧೪ ಕೋಟಿಗೆ ಇಳಿಕೆಯಾಗಿದೆ. ಜನರ ಹತ್ರ ದುಡ್ಡೇ...

ಮೋದಿ ಪ್ರಧಾನಿಯಾಗಿ ೮ ವರ್ಷ : ಮೋದಿ ಆಡಳಿತ ತೃಪ್ತಿ ಕೊಟ್ಟಿದ್ಯಾ..?

  ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇವತ್ತಿಗೆ ಸರಿಯಾಗಿ ೮ ವರ್ಷ. ೨೦೧೪ರ ಚುನಾವಣೆ ದೇಶದ ಇತಿಹಾಸಲ್ಲೇ ಹೊಸ ದಾಖಲೆ, ಹೊಸ ಮೈಲಿಗಲ್ಲು. ೩೦ ವರ್ಷಗಳ ನಂತರ ಒಂದೇ ಪಕ್ಷಕ್ಕೆ ಬಹುಮತ ಬಂದಿದ್ದು. ಅದಕ್ಕೆ ಕಾರಣ ಮೋದಿ ಅನ್ನೋ ಮ್ಯಾಜಿಕಲ್ ಮ್ಯಾನ್. ಇಂದಿರಾಗಾAಧಿಯAತಹ ಗಟ್ಟಿಗಿತ್ತಿ ಮಾಡಿ ತೋರಿಸಲಾಗದ ಮ್ಯಾಜಿಕ್ಕನ್ನೂ ಮೀರಿದ್ದ ಮೋದಿ ೫ ವರ್ಷಗಳ ಯಶಸ್ವಿ...

ಹಾಕಿ ಏಷ್ಯಾ ಕಪ್: ಇಂಡೋನೇಷ್ಯಾ ಎದುರು ಭಾರತಕ್ಕೆ  ಅಗ್ನಿ ಪರೀಕ್ಷೆ 

ಜಕಾರ್ತಾ(ಇಂಡೋನೇಷ್ಯಾ) :  ಹಾಲಿ ಚಾಂಪಿಯನ್ ಭಾರತ ತಂಡ ನಾಕೌಟ್ ಹಂತಕ್ಕೆ ಹೋಗಬೇಕಿದ್ದಲ್ಲಿ  ಇಂದು ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ  ಮಟದಲ್ಲಿ  ಗೆಲುವು ಸಾಸಬೇಕಿದೆ.  ಜೊತೆಗೆ  ಜಪಾನ್ ತಂಡ ಪಾಕಿಸ್ಥಾನ ತಂಡವನ್ನು ಸೋಲಿಸಬೇಕಿದೆ. ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ ಮಟ್ಟದಲ್ಲಿ  ಗೆಲುವು ದಾಖಲಿಸಿದರೂ ನಾಕೌಟ್ ಹಂತಕ್ಕೆ ಹೋಗುವ ಖಾತರಿ ಇಲ್ಲ. ಭಾರತದ ಆಸೆ ಜೀವಂತವಾಗಿರಬೇಕಿದ್ದಲ್ಲಿ ಜಪಾನ್ ಪಾಕ್...

ಕೇಂದ್ರದ ಮಹತ್ವದ ಘೋಷಣೆ : ಇದು ಇದು ಆಕ್ಚುö್ಯಲಿ ಚೆನ್ನಾಗಿರೋದು

ಕೇಂದ್ರದಿAದ ಮಹತ್ವದ ಘೋಷಣೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆಗಳು ನಾಳೆಯಿಂದ ಭಾರೀ ಇಳಿಕೆಯಾಗಲಿವೆ. ಮಾತ್ರವಲ್ಲ ಅಡುಗೆ ಅನಿಲ ದರ ಕೂಡ ೨೦೦ ರುಪಾಯಿ ಇಳಿಕೆಯ ಗುಡ್‌ನ್ಯೂಸ್ ಕೇಂದ್ರ ಸರ್ಕಾರ ಕೊಟ್ಟಿದೆ. ಪಂಚರಾಜ್ಯಗಳ ಚುನಾವಣೆ ನಂತರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಗ್ಯಾಸ್ ಸಿಲಿಂಡರ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಎರಿಕೆಯಿಂದ ಜನರು ತತ್ತರಿಸಿದ್ರು. ಈಗ ಸರ್ಕಾರ...

ಭಾರತದಲ್ಲಿ ಎಷ್ಟು ರೀತಿಯ ಗೂಬೆಗಳಿದೆ ಗೊತ್ತಾ..?

ಪ್ರಾಣಿ ಪಕ್ಷಿಗಳಲ್ಲಿ ಹಲವು ವಿಧಗಳಿದೆ. ಅದೇ ರೀತಿ ಗೂಬೆಗಳಲ್ಲೂ ಹಲವು ರೀತಿಯ ಗೂಬೆಗಳಿದೆ. ಗೂಬೆಗಳು ಕಾಣಸಿಗುವುದೇ ಅಪರೂಪ. ಅದರಲ್ಲೂ ವಿವಿಧ ತರಹದ ಗೂಬೆಗಳನ್ನ ನಾವು ಟಿವಿ, ಸಾಮಾಜಿಕ ಜಾಲತಾಣಗಳಲ್ಲಷ್ಟೇ ನೀವು ನೋಡಬಹುದು. ಅಂಥ ಗೂಬೆಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಗೂಬೆ ಅಂದ್ರೆ ಸಾಕು ನಮ್ಮಲ್ಲಿ ಅದು ಅನಿಷ್ಟ ಪಕ್ಷಿ, ಅಪಶಕುನದ ಪಕ್ಷಿ, ಅದು ಮನೆಗೆ...

ಯುದ್ಧದ ಬಗ್ಗೆ ಉಕ್ರೇನ್ ಅಧ್ಯಕ್ಷನ ಪತ್ನಿಯ ಮೊದಲ ಪ್ರತಿಕ್ರಿಯೆ..

ತಮ್ಮ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಮೊದಲ ಬಾರಿ ಯುಕ್ರೇನ್ ಅಧ್ಯಕ್ಷನ ಪತ್ನಿ, ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಒಲೆನಾ ಝೆಲೆನ್ಸ್ಕಿ ಈ ಬಗ್ಗೆ ಬರೆದುಕೊಂಡಿದ್ದು, ಕೇವಲ ಒಂದು ವಾರದ ಹಿಂದೆ ನಡೆದ ಘಟನೆ ನಂಬಲು ಅಸಾಧ್ಯವಾಗದ್ದು. ನಮ್ಮ ದೇಶ ಶಾಂತವಾಗಿತ್ತು. ಹಳ್ಳಿ, ಪಟ್ಟಣದಲ್ಲಿದ್ದವರೆಲ್ಲ ಆರಾಮವಾಗಿ ಜೀವನ ನಡೆಸುತ್ತಿದ್ದರು. ಆದ್ರೆ ಫೆಬ್ರವರಿ 24ರಂದು ರಷ್ಯಾ ಉಕ್ರೇನ್...

Indiaದಲ್ಲಿ ಇಂದು 8013 ಕೋವಿಡ್ ಪ್ರಕರಣಗಳು ದಾಖಲು..!

ದೇಶದಲ್ಲಿ (India) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid cases) ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹತ್ತು ಸಾವಿರಕ್ಕಿಂತ ಕಡಿಮೆ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 8013 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 24 ಗಂಟೆಯಲ್ಲಿ 16,765 ಜನರು ಗುಣಮುಖಗೊಂಡಿದ್ದಾರೆ. 119 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸಕ್ರಿಯ...

‘ನಾನೂ ಆರ್ಮಿ ಸೇರುತ್ತೇನೆ’- ಮೊಮ್ಮಕ್ಕಳ ಜೀವ ಉಳಿಸಲು ಯುದ್ಧ ಮಾಡಲು ಬಂದ ವೃದ್ಧ..

ಉಕ್ರೇನ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಕ್ಕಳು, ಮಹಿಳೆಯರು ರೋದಿಸುತ್ತಿರುವ ವೀಡಿಯೋ, ಫೋಟೋ ಎಲ್ಲ ವೈರಲ್ ಆಗುತ್ತಿದೆ. ತಿನ್ನುವ ಅನ್ನಕ್ಕೂ ಕುತ್ತು ಬಂದಿರುವ ಪರಿಸ್ಥಿತಿ. ಭಾರತೀಯ ವಿದ್ಯಾರ್ಥಿಗಳು ಕೂಡ ಇದೇ ರೀತಿ ಒದ್ದಾಡುತ್ತಿದ್ದಾರೆ. ಓರ್ವ ವಿದ್ಯಾರ್ಥಿ ಹೇಳುವ ಪ್ರಕಾರ, ನಾವು ಮೂರು ದಿನದಿಂದ ಬ್ರೆಡ್, ಚಿಪ್ಸ್ ತಿಂದು ನೀರು ಕುಡಿದು ಬದುಕುತ್ತಿದ್ದೇವೆ ಎಂದಿದ್ದಾರೆ. ಸದ್ಯ ಅಷ್ಟು...

INDIAದಲ್ಲಿ ಇಂದು 11499 ಕೊರೋನಾ ಪ್ರಕರಣಗಳು ವರದಿ..!

ದೇಶದಲ್ಲಿ (india) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid case) ಸಂಖ್ಯೆ ಕಡಿಮೆಯಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11499 ಹೊಸ ಕೋವಿಡ್ ಪ್ರಕರಣಗಳು (New Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 23,598 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ಕಳೆದ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img