Sunday, July 6, 2025

India

Pakistan : SAARC ಶೃಂಗಸಭೆ ಆಯೋಜಿಸುವ ಬಗ್ಗೆ ಪ್ರಸ್ತಾಪ..!

ಹೊಸದಿಲ್ಲಿ: ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘದ (SAARC)ದೀರ್ಘಾವಧಿಯ ಶೃಂಗಸಭೆಯನ್ನು ಆಯೋಜಿಸುವ ತನ್ನ ಪ್ರಸ್ತಾಪವನ್ನು ಪಾಕಿಸ್ತಾನ ಸೋಮವಾರ ಪುನರುಚ್ಚರಿಸಿದೆ, ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ (Shah Mahmood Qureshi )ಅವರು ವೈಯಕ್ತಿಕವಾಗಿ ಭಾಗವಹಿಸಲು ಬಯಸದಿದ್ದರೆ ಭಾರತವು ವಾಸ್ತವಿಕವಾಗಿ ಸಭೆಯಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.19 ನೇ ಸಾರ್ಕ್ ಶೃಂಗಸಭೆಯು ನವೆಂಬರ್ 2016 ರಲ್ಲಿ ಇಸ್ಲಾಮಾಬಾದ್‌ನಲ್ಲಿ...

ಹಿಮ ಬಂಡೆ ಬಿರುಕು : ಮುಂಬೈಗೆ ಕಾದಿದೆ ಗಂಡಾಂತರ

karnatakatv.net : ಅಂಟಾರ್ಟಿಕಾದ ಥ್ವೈಟ್ಸ್ ಗ್ಲೇಸಿಯರ್‌ನ ಭಾಗದಲ್ಲಿ ಭಾರೀ ಪ್ರಮಾಣದ ಬಿರುಕು ಪತ್ತೆಯಾಗಿದ್ದು, ಬಿರುಕುಂಟಾದ ಭಾಗವು ಅಮೆರಿಕದ ಫ್ಲೋರಿಡಾ ರಾಜ್ಯದಷ್ಟು ದೊಡ್ಡದಾಗಿದೆ. ಇದರಿಂದ ಭಾರತದ ಮುಂಬೈಗೆ ಪ್ರವಾಹದ ಸಂಕಷ್ಟ ಇದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಏರಿಕೆಯಾಗುತ್ತಿರುವ ಜಾಗತಿಕ ತಾಪಮಾನದಿಂದ ಅಂಟ್ಲಾಟಿಕದಲ್ಲಿ  ಹಿಮ ಬಂಡೆಗಳು ಬಿರುಕು ಬಿಡುತ್ತಿವೆ.. ಈಗಾಗಲೇ ಹಲವಾರು ಹಿಮ ಬಂಡೆಗಳು ಬಿರುಕುಬಿಟ್ಟಿದ್ದು ಯಾವಾಗ...

ಕ್ಷಮಾಪಣೆ ಕೇಳದಹೊರತು ಅಮಾನತ್ತು ರದ್ದು ಮಾಡುವುದಿಲ್ಲ..!

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದುರ್ವರ್ತನೆ ತೋರಿದ ಕಾರಣಕ್ಕೆ ಪ್ರಸ್ತುತ ಚಳಿಗಾಲದ ಅಧಿವೇಶನಕ್ಕೆ 12 ರಾಜ್ಯಸಭಾ ಸದಸ್ಯರನ್ನು ಅಮಾನತ್ತು ಮಾಡಲಾಗಿದೆ. 12 ಸದಸ್ಯರು ಕ್ಷಮೆ ಕೇಳಿದರೆ ಅಮಾನತ್ತು ರದ್ದುಗೊಳಿಸಲಾಗುತ್ತದೆ ಎಂದು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯಸಭೆಯ ಆಡಳಿತ ಪಕ್ಷದ ನಾಯಕ ಪಿಯುಷ್ ಗೋಯಲ್ ಹೇಳಿದ್ದಾರೆ. ಮಂಗಳವಾರ ರಾಜ್ಯಸಭೆ ಕಲಾಪ...

ರೈತರ ಆತ್ಮಹತ್ಯೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ.

ನವದೆಹಲಿ : ದೇಶದಲ್ಲಿನ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳವಾರ ಲೋಕಸಭೆಗೆ  ಕೇಂದ್ರ ಗೃಹ ಸಚಿವ  ನರೇಂದ್ರ ಸಿಂಗ್ ತೋಮರ್ ವರದಿ ನೀಡಿದ್ದಾರೆ. 2019ರಲ್ಲಿ ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣ 5967 ಪ್ರಕರಣಗಳು ಕಂಡುಬಂದಿದ್ದು, ಈ ಬಾರಿ ಇಳಿಮುಖ ಕಂಡಿದೆ. 2020 ರಲ್ಲಿ 5579  ರೈತರ ಆತ್ಮಹತ್ಯೆ ಪ್ರಕರಣ ಕಂಡುಬಂದಿದ್ದು,...

ನ್ಯೂಜಿಲ್ಯಾಂಡ್ ವಿರುದ್ಧ 1 ವಿಕೆಟ್ ನಿಂದ ಭಾರತಕ್ಕೆ ಕೈತಪ್ಪಿದ ವಿರೋಚಿತ ಗೆಲುವು, ಪಂದ್ಯ ಡ್ರಾ!

ಕಾನ್ಪುರ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಅಕ್ಷರ್ ಪಟೇಲ್ ಮಾರಕ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ಬ್ಯಾಟರ್ ಗಳು ತತ್ತರಿಸಿದ್ದರು. ಆದರೆ ಒಂದು ವಿಕೆಟ್ ನಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 345 ರನ್ ಗಳಿಗೆ...

ಆನ್ಲೈನ್ನಲ್ಲಿ ಇಪಿಎಫ್ – ಆಧಾರ್ ಲಿಂಕ್ ಮಾಡುವುದು ಹೇಗೆ ..

ಮುಂಬೈ: ಈ ತಿಂಗಳ ಅಂತ್ಯದ ವೇಳೆಗೆ ನೀವು ನಿಮ್ಮ ಉದ್ಯೋಗಿಗಳ ಭವಿಷ್ಯ ನಿಧಿಯ ಸಾರ್ವತ್ರಿಕ ಖಾತೆ ಸಂಖ್ಯೆಯನ್ನು ಆಧಾರ್ ಲಿಂಕ್ ಮಾಡಬೇಕಾಗುತ್ತದೆ. ಮುಂದಿನ ತಿಂಗಳಿನಿಂದ ನಿಮ್ಮ ಪಿಎಫ್ ಖಾತೆಗಳಿಗೆ ಕಂಪನಿಯ ಷೇರು ಜಮಾ ಆಗುವುದಿಲ್ಲ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಕೂಡ ಉದ್ಯೋಗಿಗಳ ಯುಎಎನ್‌ಗಳನ್ನು ಆಧಾರ್‌ನೊಂದಣಿಗೆ ತಕ್ಷಣ ಲಿಂಕ್ ಮಾಡುವಂತೆ ಉದ್ಯೋಗದಾತರಿಗೆ ಸೂಚನೆ ನೀಡಿದೆ. ಈ...

ಒಮಿಕ್ರೋನ್ ರೂಪಾಂತರಿ: ಅಂತಾರಾಷ್ಟ್ರೀಯ ಪ್ರಯಾಣದ ಬಗ್ಗೆ ಮತ್ತೆ ಪರಾಮರ್ಶಿಸಿ ಎಂದ ಮೋದಿ

ನವದೆಹಲಿ: ಹೊಸ ಕರೊನಾ ರೂಪಾಂತರಿ ಒಮಿಕ್ರೋನ್​ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಎರಡು ಗಂಟೆಗಳ ಕಾಲ ಉನ್ನತ ಅಧಿಕಾರಿಗಳ ಸಭೆ ನಡೆಯಿತು. ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು ಎಂದ ಮೋದಿ, ಈ ರೂಪಾಂತರಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧಗಳನ್ನು ಸಡಿಲೀಕರಿಸಿರುವ ನಿರ್ಧಾರವನ್ನು ಪುನರ್​ಪರಿಶೀಲಿಸಬೇಕು ಎಂದಿದ್ದಾರೆ. ನಿನ್ನೆಯಷ್ಟೇ ಕರೊನಾ ಕಾರಣದಿಂದಾಗಿ 20 ತಿಂಗಳುಗಳಿಂದ...

ಗ್ರಾಜುಯೇಟ್​ ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. HPCL​ನಲ್ಲಿ ಗ್ರಾಜುಯೇಟ್​ ಅಪ್ರೆಂಟಿಸ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. HPCL ನಲ್ಲಿ ನೌಕರಿ ಮಾಡ ಬಯಸುವ ಅರ್ಹ ಅಭ್ಯರ್ಥಿಗಳು ನವೆಂಬರ್ 23 ರಿಂದ ಡಿಸೆಂಬರ್ 06 ರವರೆಗೆ ಆನ್​ಲೈನ್ ನಲ್ಲಿ ಅರ್ಜಿ...

ನಾಯಕ ರೋಹಿತ್ ಶರ್ಮಾ ಕೈ ವಶವಾದ ಟಿ20 ಸರಣಿ

ಕೊಲ್ಕತ್ತಾ : ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಮೂರನೇ ಟಿ20  ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 73 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ20  ಸರಣಿಯನ್ನು ಭಾರತ ಸಂಪೂರ್ಣವಾಗಿ ಗೆಲ್ಲುವುದರ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡನ್ನು ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.ಈ ಪಂದ್ಯದಲ್ಲಿ...

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿ ಇಂದಿನಿಂದ ಪ್ರಾರಂಭ…!

ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್​ ರನ್ನರ್ ಅಪ್​ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img