Thursday, March 19, 2026

India

Smriti Mandhana : ICCಯ ವರ್ಷದ ಮಹಿಳಾ ಆಟಗಾರ್ತಿ..!

ಸ್ಮೃತಿ ಮಂದಾನ(Smriti Mandhana) ಅವರನ್ನು ವರ್ಷದ ಮಹಿಳಾ ಕ್ರಿಕೆಟರ್(Women cricketer) ಎಂದು ಐಸಿಸಿ ಘೋಷಿಸಿದೆ. 2021ರಲ್ಲಿ ಮಹಿಳಾ ಕ್ರಿಕೆಟ್ ನಲ್ಲಿ ಸ್ಮೃತಿ ಸಾಧನೆ ಗುರುತಿಸಿ ಐಸಿಸಿ ಈ ಗೌರವ ನೀಡಿದೆ. 2021ನೇ ವರ್ಷ ಸ್ಮೃತಿ ಮಂದಾನ ಕ್ರೀಡಾ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಅವರ ಉತ್ತಮ ಆಟ ಅವರನ್ನು ವಾರ್ಷಿಕ ಪ್ರಶಸ್ತಿಯ ಪೈಪೋಟಿಯಲ್ಲಿ ಗೆಲ್ಲಿಸಿದೆ ಎಂದು...

Tennis ತಾರೆ ಸಾನಿಯಾ ಮಿರ್ಜಾ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಣೆ..!

ಕ್ರೀಡೆ : ಟೆನಿಸ್(Tennis)ನ ತಾರೆ ಸಾನಿಯಾ ಮಿರ್ಜಾ(Sania Mirza) ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯನ್ ಓಪನ್ ನಲ್ಲಿ ಮಹಿಳೆಯರ ಡಬಲ್ಸ್ ನಲ್ಲಿ ಮೊದಲ ಸುತ್ತಿನಲ್ಲಿ ಸೋಲು ಕಂಡ ನಂತರ ಸಾನಿಯಾ ಮಿರ್ಜಾ ನಿವೃತ್ತಿ ಘೋಷಣೆ ಮಾಡಿದ್ದು, ಇದು ನನ್ನ ಕೊನೆಯ ಸೀಸನ್ ಆಗಲಿದೆ ಎಂದು ಹೇಳಿದ್ದಾರೆ. ನನಗೆ ಇನ್ನು ಮುಂದೆ...

INDIAದಲ್ಲಿ ಇಂದು 2,82,979 ಕೊವಿಡ್​ ಪ್ರಕರಣಗಳು ವರದಿಯಾಗಿದೆ..!

ದೆಹಲಿ : ದೇಶದಲ್ಲಿ ಇಂದು 2,82,979 ಹೊಸ ಕೊರೋನಾ ಪ್ರಕರಣಗಳು(Corona cases)ವರದಿಯಾಗಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು (Omicron cases)8961 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ(Central Health Department)ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ 18,31,000 ಕೋವಿಡ್  ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 441 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ ಕೇರಳ(KERALA)ದಲ್ಲಿ 212 ಮಂದಿ, ಮಹಾರಾಷ್ಟ್ರ(Maharashtra)ದಲ್ಲಿ 53...

‘ಪಾಕ್ ಪ್ರಧಾನಿ ಇಮ್ರಾನ್ ಖಾನ್ ಓರ್ವ ಅಂತರಾಷ್ಟ್ರೀಯ ಭಿಕ್ಷುಕ’

ಪದೇ ಪದೇ ನಕಾರಾತ್ಮಕ ವಿಷಯವಾಗಿಯೇ ಚರ್ಚೆಯಲ್ಲಿರುವ ವ್ಯಕ್ತಿ ಅಂದ್ರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್. ಈತ ಪ್ರತಿದಿನ ಒಂದಲ್ಲ ಒಂದಲ್ಲ, ಇಲ್ಲಸಲ್ಲದ ಹೇಳಿಕೆ ಕೊಟ್ಟು, ಸುದ್ದಿಯಾಗ್ತಾನೇ ಇರ್ತಾನೆ. ಆದ್ರೆ ಇಂದು ಈತನ ಬಗ್ಗೆ ಇನ್ನೊಬ್ಬರು ಹೇಳಿಕೆಯನ್ನ ನೀಡಿದ್ದಾರೆ. ‘ಇಮ್ರಾನ್ ಖಾನ್ ಓರ್ವ ಅಂತರಾಷ್ಟ್ರೀಯ ಭಿಕ್ಷುಕ’ ಅಂತಾ, ಜಮಾಯತ್- ಎ- ಇಸ್ಲಾಮಿ ಚೀಫ್ ಆಗಿರುವ ಸಿರಾಜುಲ್...

ಇಂಗ್ಲೆoಡ್ ಸೇರಿದ್ದ ಪ್ರಾಚೀನ ಯೋಗಿನಿ ವಿಗ್ರಹ ಭಾರತಕ್ಕೆ ವಾಪಸ್

ಪ್ರಾಚೀನ ಕಾಲದಲ್ಲಿ ಭಾರತದಿಂದ ಬ್ರಿಟಿಷರು ಸಾಕಷ್ಟು ವಿಗ್ರಹಗಳನ್ನು ಕೊಳ್ಳೆಹೊಡೆದಿದ್ದಾರೆ, ಒಂದೊoದೇ ವಿಗ್ರಹಗಳು ಭಾರತಕ್ಕೆ ಹಸ್ತಾಂತರ ವಾಗುತ್ತಿವೆ, ಅದರಲ್ಲಿ ಉತ್ತರಪ್ರದೇಶದ ಬಂದಾ ಜಿಲ್ಲೆಯ ಲೋಖಾರಿ ದೇವಸ್ಥಾನದಲ್ಲಿದ್ದ ವಿಗ್ರಹವೊಂದು ಬ್ರಿಟನ್‌ನ ಖಾಸಗೀ ನಿವಾಸವೊಂದರ ಉದ್ಯಾನವನದಲ್ಲಿ ಸಿಕ್ಕಿತ್ತು ಅದನ್ನು ಇಂಗ್ಲೆoಡ್ ಸಂಕ್ರಾoತಿ ಹಬ್ಬದಂದೇ ಭಾರತಕ್ಕೆ ರವಾನಿಸಿದೆ.ಮೇಕೆ ಮುಖವುಳ್ಳ ಯೋಗಿನಿಯ ವಿಗ್ರಹ ಇದಾಗಿದೆ. ಯುಕೆಯ ಕ್ರಿಸ್ ಮರಿನೆಲ್ಲೋ ಆಫ್ ಆರ್ಟ್...

INDIAದಲ್ಲಿ ಇಂದು 2,64,202 ಕೊರೋನಾ ಪ್ರಕರಣಗಳು ದಾಖಲು..!

ದೆಹಲಿ : ದೇಶದಲ್ಲಿ ಇಂದು 2,64,202 ಕೊರೋನಾ ಪ್ರಕರಣಗಳು(Corona cases)ಪತ್ತೆಯಾಗಿದೆ.ಕಳೆದ 24 ಗಂಟೆಗಳಲ್ಲಿ 315 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ನಿನ್ನೆ ದೇಶದಲ್ಲಿ 2,47,417 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನದಲ್ಲಿ ಶೇಕಡ 6.7 ರಷ್ಟು ಏರಿಕೆಯಾಗಿದೆ. ಇನ್ನು ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 5, 753 ಏರಿದೆ. ಒಮಿಕ್ರಾನ್(Omicron)ಪ್ರಕರಣಗಳು ಅತಿ ಹೆಚ್ಚು ಮಹಾರಾಷ್ಟ್ರ(Maharashtra)ದಲ್ಲಿ 1,367...

ಇಂದು ದೇಶದ ಪ್ರಮುಖ ನಗರಗಳ ಪೆಟ್ರೋಲ್,ಡೀಸೆಲ್ ದರ ಎಷ್ಟಿದೆ ಗೊತ್ತಾ.

ದೇಶದಲ್ಲಿ ಇಂದು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಆದರೆಈ ಎರಡೂ ತೈಲಗಳ ಬೆಲೆ ಸ್ಥಿರವಾಗಿದೆ. ಯಾವುದೇ ಬದಲಾವಣೆಯನ್ನು ಕಂಡಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಮಾತ್ರ ಈ ಮಧ್ಯೆ ಪೆಟ್ರೋಲ್ ಬೆಲೆ ಲೀಟರ್‌ಗೆ ಶೇ.30 ರಿಂದ ಶೇ19.40 ಕ್ಕೆ ಇಳಿಸಿದೆ. ಆದರೆ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಹೀಗೆ ಪ್ರಮುಖ...

INDIA : ದೇಶದಲ್ಲಿ ಇಂದು 149986 ಹೊಸ ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...

ಭಾರತದಲ್ಲಿ ಜನವರಿ ಅಂತ್ಯಕ್ಕೆ ಕೊರೊನ ಮೂರನೇ ಅಲೆ ಸಾಧ್ಯತೆ

ಭಾರತದಲ್ಲಿ ಕರೊನಾ ಮೂರನೇ ಅಲೆಗೆ ತಿರುಗುವ ಸಾಧ್ಯತೆ ಇದೆ. ಏಕೆಂದರೆ ಡಿಸೆಂಬರ್ ನಿಂದ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆಯೋ ವರೆತೂ ಕಡಿಮೆಯಾಗಿಲ್ಲ ಕಳೆದ ಎರಡು ಅಲೆಗಳು 10-15 ದಿನಕ್ಕೆ ಪ್ರಕರಣಗಳು ಏರಿಕೆಯಾಗುತ್ತಿದ್ದವು.ಆದರೆ ಈ ಬಾರಿಯ ಕೊರೊನಾ ದಿನದಿಂದ ದಿನಕ್ಕೆ ಉತ್ತುಂಗಕ್ಕೆ ಏರುತ್ತಿದೆ. ಫ್ರಾನ್ಸ್, ಇಂಗ್ಲೆoಡ್ ನಂತೆ ಕೊರೊನಾ ಪ್ರಕರಣಗಳು ದಾಖಲಾದರೆ ಭಾರತದಲ್ಲಿ ದಿನವೊಂದಕ್ಕೆ 14 ಲಕ್ಷ...

INDIA : ದೇಶದಲ್ಲಿ ಇಂದು ವರದಿಯಾದ ಕೋವಿಡ್ ಪ್ರಕರಣಗಳು ವರದಿ..!

ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58097 ಹೊಸ ಕೋವಿಡ್(Covid) ಪ್ರಕರಣಗಳು ವರದಿಯಾಗಿದೆ. ನಿನ್ನೆ 37379 ಪ್ರಕರಣಗಳು ದಾಖಲಾಗಿದ್ದವು. ಇಂದು ಆ ಪ್ರಕರಣಗಳ ಸಂಖ್ಯೆ ಶೇಕಡಾ 55 ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಓಮಿಕ್ರಾನ್ (Omicron)ಪ್ರಕರಣಗಳು 2135 ಇವೆ. ಕೊರೋನಾ ಚೇತರಿಕೆ ಪ್ರಮಾಣವು ಪ್ರಸ್ತುತ 98.01 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 15389...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img