Thursday, March 19, 2026

India

ಗಡಿಯಲ್ಲಿ ಬಿಗಡಾಯಿಸುತ್ತಿದೆ ಪರಿಸ್ಥಿತಿ 10 ಸಾವಿರ ಸೈನಿಕರ ನಿಯೋಜನೆ

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಲಡಾಕ್  ಎಲ್ ಎಸಿ ಯಲ್ಲಿ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ ನಲ್ಲಿ ಪೀಪಲ್ಸ್ ಆಫ್ ಲಿಬರೇಷನ್ ಆರ್ಮಿ ಅಂದ್ರೆ ಚೀನಾ 10 ಸಾವಿರ ಸೈನಿಕರ ನಿಯೋಜನೆ ಮಾಡಿದೆ.. ಭಾರತ ಹಾಗೂ ಚೀನಾ  ಗಡಿಯಲ್ಲಿನ ಪರಿಸ್ಥಿತಿ ಈಗ ಸೇನೆ ನಡುವಿನ ಮಾತುಕತೆಯಿಂದ ಅಸಾಧ್ಯಅನ್ನೋದು ಗೊತ್ತಾಗಿದ್ದು ಈಗ ರಾಜತಾಂತ್ರಿಕ ಮಾತುಕತೆಯೊಂದೆ ಪರಿಹಾರ ಅನ್ನುವ...

ದೇಶದಲ್ಲಿ ಅತಿಹೆಚ್ಚು ಕೊರೊನಾ ದಾಳಿಗೆ ತುತ್ತಾದ 5 ರಾಜ್ಯಗಳಿವು.!

ಕರ್ನಾಟಕ ಟಿವಿ : ದೇಶದಲ್ಲಿ ಅತಿಹೆಚ್ಚು ಸೋಂಕಿತರಿರುವ 5 ರಾಜ್ಯಗಳು ಯಾವುವು ಅಂತ ನೊಡೋದಾದ್ರೆ ಮಹಾರಾಷ್ಟ್ರ ಮೊದಲನೆ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 24,427  ಜನರಿಗೆ ಸೋಂಕು ತಗುಲಿದ್ದು 921  ಸಾವನ್ನಪ್ಪಿದ್ದಾರೆ. ಎರಡನೇ ಸ್ಥಾನದಲ್ಲಿ ಗುಜರಾತ್ ಇದ್ದು ಇಲ್ಲಿ  8904 ಸೋಂಕಿತರಿದ್ದು 537 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು ತಮಿಳುನಾಡಿನಲ್ಲಿ 8,718 ಸೊಂಕಿತರಿದ್ದು 61ಮಂದಿ ಸಾವನ್ನಪ್ಪಿದ್ದಾರೆ. ಇನ್ನು ನಾಲ್ಕನೆ...

ಭಾರತದಲ್ಲಿ ಆಪಾಯ ಮಟ್ಟ ತಲುಪುತ್ತಿದೆ ಕೊರೊನಾ ಸಂಖ್ಯೆ

ಕರ್ನಾಟಕ ಟಿವಿ : ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿದೆ.. ವಿಶ್ವದಲ್ಲಿ ಭಾರತ ಕಳೆದು ತಿಂಗಳು 30ನೇ ಸ್ಥಾನದಲ್ಲಿತ್ತು.. ಇದೀಗ 14ನೇ ಸ್ಥಾನಕ್ಕೆ ಬಂದು ನಿಂತಿದೆ. ದೇಶದಲ್ಲಿ  ಸೊಂಕಿತರ ಸಂಖ್ಯೆ  59,765,  ಸಾವಿನ ಸಂಖ್ಯೆ 1986, ಇನ್ನು 17897 ಮಂದಿ ಗುಣಮುಖರಾಗಿದ್ದು 39,878 ಸೋಂಕಿತರಿಗೆ ಚಿಕಿತ್ಸೆ ನೀಡಲಾಗ್ತಿದೆ. ಪ್ರತಿ ದಿನ...

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪ್ರಕರಣಕ್ಕೆ ತಡೆ- ಭಾರತಕ್ಕೆ ರಾಜತಾಂತ್ರಿಕ ಗೆಲುವು- ಪಾಕ್ ಗೆ ತೀವ್ರ ಮುಖಭಂಗ..!

ನೆದರ್ಲೆಂಡ್: ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಪಾಕ್ ವಿರುದ್ಧ ಭಾರತ ರಾಜತಾಂತ್ರಿಕ ಗೆಲುವು ಸಾಧಿಸಿದೆ. ನೆದರ್ಲೆಂಡ್ ನಲ್ಲಿನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಮರಣದಂಡನೆ ಕುರಿತು ಪಾಕಿಸ್ತಾನ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಅಂತಾರಾಷ್ಟ್ರೀಯ ನ್ಯಾಯಾಲಯದ ಒಟ್ಟು...

ಜನಸಂಖ್ಯೆಯಲ್ಲಿ ನಂಬರ್ 1 ಆಗಲಿದೆ ಭಾರತ..!

ಇನ್ನೆಂಟು ವರ್ಷದ ಅವಧಿಯಲ್ಲಿ ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಹಿಮ್ಮೆಟ್ಟಿಸಿ ನಂಬರ್ ಒನ್ ಸ್ಥಾನ ಗಿಟ್ಟಿಸಿಕೊಳ್ಳಲಿದೆ ಅಂತ ಯುನೈಟೆಡ್ ರಾಷ್ಟ್ರಗಳ ವರದಿ ತಿಳಿಸಿದೆ. ಇದೀಗ 1.37ಬಿಲಿಯನ್ ಜನ ಸಂಖ್ಯೆ ಹೊಂದಿರೋ ಭಾರತ 2ನೇ ಸ್ಥಾನದಲ್ಲಿದೆ. ಇನ್ನು 1.43 ಬಿಲಿಯನ್ ಜನಸಂಖ್ಯೆ ಹೊಂದುವ ಮೂಲಕ ಚೀನಾ ಮೊದಲನೇ ಸ್ಥಾನದಲ್ಲಿದೆ. ಆದ್ರೆ 2027ರ ವೇಳೆಗೆ , ಅಂದ್ರೆ...

ಪ್ರತಿ 2 ನಿಮಿಷಕ್ಕೊಂದು ಹೊಸ ಮಾರುತಿ ಡಿಸೈರ್ ಕಾರು ಮಾರಾಟ…!!

ಆಟೋಮೊಬೈಲ್ಸ್ ಕ್ಷೇತ್ರದಲ್ಲಿ ಭಾರತದಲ್ಲಿ ದಿಗ್ಗಜ ಎನಿಸಿಕೊಂಡಿರೋ ಮಾರುತಿ ಕಂಪನಿ ಒಂದು ವರ್ಷದ ಅವಧಿಯಲ್ಲಿ ಅತಿ ಹೆಚ್ಚು ಕಾರುಗಳನ್ನು ಮಾರಾಟ ಮಾಡಿ ದಾಖಲೆ ಸೃಷ್ಟಿಸಿದೆ. ಮಾರುತಿ ಕಂಪನಿಯ ಡಿಸೈರ್ ಸೆಡಾನ್ ಕಾರು ಕಳೆದ ವರ್ಷ ಮಾರಾಟದ ಅಂದಾಜು ಕೇಳಿದ್ರೆ ಅಚ್ಚರಿ ಎನಿಸುತ್ತದೆ. 2018-19ರ ಸಾಲಿನಲ್ಲಿ ಪ್ರತಿ 2 ನಿಮಿಷಕ್ಕೆ ಒಂದು ಡಿಸೈರ್ ಕಾರು ಮಾರಾಟವಾಗಿದೆ ಅಂತ...

2047ರವರೆಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ- ರಾಮ್ ಮಾಧವ್ ಭವಿಷ್ಯ

ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ. ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ 1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img