Thursday, March 19, 2026

India

5 ವರ್ಷದ ಬಳಿಕ ಚೀನಾಗಾಗಿ ಬಾಗಿಲು ತೆರದ ಭಾರತ!

ಚೀನಾದಲ್ಲಿ ನಡೆದ ಶೃಂಗಸಭೆ ಬಳಿಕ, ಭಾರತ-ಚೀನಾ ನಡುವಿನ ಸಂಬಂಧದಲ್ಲಿ ಸುಧಾರಣೆ ಕಾಣ್ತಿದೆ. ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ, ಭಾರತ ಮತ್ತು ಚೀನಾ ದೇಶಗಳ ನಡುವೆ, ನೇರ ವಿಮಾನಯಾನವನ್ನು ಪುನರಾರಂಭಿಸಲು, ಎರಡೂ ದೇಶಗಳು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ಕೊಟ್ಟಿದೆ. ಉಭಯ ದೇಶಗಳ ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆ ಫಲಪ್ರದವಾಗಿದೆ. ಗೊತ್ತುಪಡಿಸಿದ...

ಶರವೇಗದ ಚಿನ್ನ ನೋಡಕಷ್ಟೇ ಚೆನ್ನ!

ಚಿನ್ನ ಪ್ರಿಯರಿಗೆ ಬಿಗ್‌ ಶಾಕಿಂಗ್‌ ನ್ಯೂಸ್‌ ಸಿಕ್ಕಿದೆ. ಹಳದಿ ಲೋಹದ ಬೆಲೆ ಗಗನಮುಖಿಯಾಗಿದ್ದು, ಸಾವಿರ ರೂ.ಗಳ ಲೆಕ್ಕದಲ್ಲಿ ಏರಿಕೆಯಾಗುತ್ತಿದೆ. ಸೆಪ್ಟೆಂಬರ್‌ 29ರಂದು 24 ಕ್ಯಾರೆಟ್‌ನ 1 ಗ್ರಾಂನ ಚಿನ್ನದ ಬೆಲೆ 11,689 ರೂ. ಇತ್ತು. ಒಂದೇ ದಿನಕ್ಕೆ 142 ರೂಪಾಯಿಗಳಷ್ಟು ಏರಿಕೆ ಕಂಡಿದ್ದು, 11,831 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ...

ಲ್ಯಾಂಡಿಂಗ್‌ ಗೇರ್‌ನಲ್ಲಿ ಕುಳಿತು ಬಂದ ಬಾಲಕ!

ವಿಮಾನದ ಲ್ಯಾಂಡಿಂಗ್‌ ಗೇರ್‌ನಲ್ಲಿ ಅಡಗಿ ಕುಳಿತ ಬಾಲಕನೊಬ್ಬ, ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿದ್ದಾನೆ. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ, ಘಟನೆ ಬೆಳಕಿಗೆ ಬಂದಿದೆ. ಬಳಿಕ ಅದೇ ವಿಮಾನದಲ್ಲಿ ಬಾಲಕನನ್ನು ವಾಪಸ್‌ ಕಳಿಸಲಾಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ದಾಳಿ ವೇಳೆ ಹಲವರು, ಅಮೆರಿಕ ಯುದ್ಧ ವಿಮಾನದ ರೆಕ್ಕೆ ಮೇಲೆ ಸಿಕ್ಕ ಸಿಕ್ಕ ಕಡೆ ಕುಳಿತಿದ್ದರು. ವಿಮಾನ ಮೇಲಕ್ಕೆ...

ಫರ್ಹಾನ್ ʼರೈಫಲ್ʼ ಸೆಲೆಬ್ರೆಷನ್ ಗಿಲ್-ಅಭಿಷೇಕ್ ರಿಂದ ಪಾಕಿಸ್ತಾನಿಗಳ ಮಾನಹರಾಜು !

ಏಷ್ಯಾ ಕಪ್ 2025ರ ಸೂಪರ್ 4 ಹಂತದ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾದವು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು ತನ್ನ ಆರಂಭಿಕ ಜೋಡಿಯಲ್ಲಿ ಬದಲಾವಣೆ ಮಾಡಿತು. ಸೈಮ್ ಅಯೂಬ್ ಬದಲಿಗೆ ಸಾಹಿಬ್ಜಾದಾ ಫರ್ಹಾನ್ ಅವರೊಂದಿಗೆ...

BJD–BRS ದೂರ, ದೂರ NDA ಗೆಲುವಿಗೆ ದೊಡ್ಡ ವಿಘ್ನ?

ಉಪರಾಷ್ಟ್ರಪತಿ ಚುನಾವಣೆಯ ಅಖಾಡ ರಂಗೇರಿದೆ. ಬಿಜು ಜನತಾ ದಳ (ಬಿಜೆಡಿ) ಮತ್ತು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಉಪರಾಷ್ಟ್ರಪತಿ ಚುನಾವಣೆಯಿಂದ ದೂರ ಉಳಿಯುವುದಾಗಿ ಘೋಷಿಸಿವೆ. ಇದರಿಂದ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮತ್ತು INDIA ಬಣದ ಅಭ್ಯರ್ಥಿ, ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ ನಡುವಿನ ಪೈಪೋಟಿ ಇನ್ನಷ್ಟು ಕುತೂಹಲ ಹುಟ್ಟಿಸಿದೆ. ಒಡಿಶಾ ಮಾಜಿ ಮುಖ್ಯಮಂತ್ರಿ...

ಭಾರತದತ್ತ ಸ್ನೇಹ‌ ಹಸ್ತ ಚಾಚಿದ ಟ್ರಂಪ್

ಭಾರತ-ಚೀನಾ-ರಷ್ಯಾ ಒಗ್ಗಟ್ಟು, ಅಮೆರಿಕಾವನ್ನು ಅಕ್ಷರಶಃ ಕೆಂಗೆಡುವಂತೆ ಮಾಡಿದೆ. ಆನೆ ನಡೆದಿದ್ದೇ ದಾರಿ ಎನ್ನುವಂತೆ, ತೆರಿಗೆ ಅಸ್ತ್ರ ಬಳಸಿದ್ದ ಡೊನಾಲ್ಡ್‌ ಟ್ರಂಪ್‌, ತಮ್ಮ ವರಸೆಯನ್ನೇ ಬದಲಿಸಿದ್ದಾರೆ. ಚೀನಾದಲ್ಲಿ ನಡೆದ ಶೃಂಗಸಭೆ ಬಳಿಕ ಟ್ರಂಪ್‌ ವಿಚಲಿತರಾಗಿದ್ದು, ಭಾರತದತ್ತ ಮತ್ತೆ ಸ್ನೇಹಹಸ್ತ ಚಾಚಿದ್ದಾರೆ. ನಾನು ಯಾವಾಗಲೂ ಮೋದಿ ಜೊತೆ ಸ್ನೇಹಿತನಾಗಿರುತ್ತೇನೆ. ಅವರೊಬ್ಬ ಉತ್ತಮ ಹಾಗೂ ಅಧ್ಬುತ ಪ್ರಧಾನಿ. ಆದರೆ ಈ...

ಸೆಪ್ಟೆಂಬರ್ 15ರಿಂದ UPI‌ ಮಿತಿ ಏರಿಕೆ

UPI ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸೆಪ್ಟೆಂಬರ್ 15ರಿಂದ ಕೆಲವು ನಿರ್ದಿಷ್ಟ ವರ್ಗಗಳಿಗೆ UPI ವಹಿವಾಟು ಮಿತಿಯನ್ನು, ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಹೆಚ್ಚಿಸಿದೆ. ಈಗ ಕೆಲವು ಪಾವತಿಗಳಲ್ಲಿ ನೀವು ಮೊದಲಿಗಿಂತ ಒಂದೇ ಬಾರಿಗೆ, ಹೆಚ್ಚಿನ ಮೊತ್ತವನ್ನು ಕಳುಹಿಸಲು ಸಾಧ್ಯವಾಗುತ್ತದೆ. ಇದುವರೆಗೆ ಒಂದೇ ಬಾರಿ ಗರಿಷ್ಠ 1 ಲಕ್ಷ ರೂಪಾಯಿ ಪಾವತಿ ಮಿತಿ ಇತ್ತು. ಇದೀಗ...

ಭಾರತದ 3ನೇ ಶ್ರೀಮಂತ CM ಸಿದ್ದರಾಮಯ್ಯ

ದೇಶದ ಅತ್ಯಂತ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ, ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ. ಮಣಿಪುರ ಹೊರತುಪಡಿಸಿ, ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿ, ಒಟ್ಟು 30 ಮುಖ್ಯಮಂತ್ರಿಗಳ ಒಟ್ಟು ಆಸ್ತಿ, 1,630 ಕೋಟಿ ರೂಪಾಯಿಗಳಷ್ಟಿದೆ. 2024ರ ನಂತರದ ಚುನಾವಣೆಗಳ ಬಳಿಕ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಬಿಡುಗಡೆಯಾಗಿದೆ. ಭಾರತದ ಟಾಪ್‌ 5 ಶ್ರೀಮಂತ ಸಿಎಂಗಳ್ಯಾರು? 1) ಆಂಧ್ರಪ್ರದೇಶ...

ಭಾರತೀಯರಿಗಿಲ್ಲ ಕೆಲಸ : ಇಂಡಿಯಾ ವಿರೋಧಿ ಟ್ರಂಪ್‌ ಹೊಸ ವರಸೆ

ನವದೆಹಲಿ : ಸದಾ ಅಮೆರಿಕ ಫಸ್ಟ್‌ ನೀತಿಗೆ ಅಂಟಿಕೊಂಡಿರುವ ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಇದೀಗ ಮತ್ತೆ ಹೊಸ ವರಸೆ ಆರಂಭಿಸಿದ್ದಾರೆ. ಇಷ್ಟು ದಿನಗಳ ಕಾಲ ತಮ್ಮ ದೇಶದಲ್ಲಿ ಹಲವು ವಿವಾದಾತ್ಮಕ ನಿರ್ಧಾರಗಳಿಂದ‌ ಟ್ರಂಪ್ ಸುದ್ದಿಯಾಗಿದ್ದರು.‌ ತೆರಿಗೆ ನೀತಿಯ ವಿರುದ್ಧ ಜನರು ಅಧ್ಯಕ್ಷರ ವಿರುದ್ದ ಬೀದಿಗಿಳಿದಿದ್ದರು. ಅಲ್ಲದೆ ಟೆಕ್‌ ದಿಗ್ಗಜ ಟೆಸ್ಲಾ ಸಿಇಒ ಎಲಾನ್‌...

ಮಂಡಿಯೂರಿದ ಬಾಂಗ್ಲಾ..! ಭಾರತ ಕಂಡರೆ ಭಯವೇಕೆ..? : ಹೊಸ ರಾಜತಾಂತ್ರಿಕತೆ ಆರಂಭಿಸಿದ ಯೂನಸ್ ಸರ್ಕಾರ

ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆಯ ಬಳಿಕ ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನಸ್‌ ಥಂಡಾ ಹೊಡೆದಿದ್ದಾರೆ. ನಿಮ್ಮ ದೇಶದಲ್ಲಿ ನಮ್ಮ ಭಾರತೀಯರಿಗೆ ಯಾವುದೇ ತೊಂದರೆಯಾದರೆ ಪರಿಣಾಮ ನೆಟ್ಟಗಿರಲ್ಲ ಎಂದು ಕಳೆದ ಕೆಲ ತಿಂಗಳ ಹಿಂದಷ್ಟೇ ವಾರ್ನ್ ಮಾಡಿದ್ದರು. ಆದರೆ ಇದಾದ ಬಳಿಕ ಫುಲ್‌ ಸೈಲೆಂಟ್‌ ಆಗಿರುವ ಯೂನಸ್‌ ಭಾರತದೊಂದಿಗೆ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img