ಬೆಂಗಳೂರು : ಏಪ್ರಿಲ್ 22 ರಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ಮಧ್ಯೆ ಪಾಕಿಸ್ತಾನದಿಂದ ಇತ್ತೀಚೆಗೆ ಹೊರ ಬರುತ್ತಿರುವ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಅಣಕು ಕವಾಯತುಗಳನ್ನು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಣಕು ಕವಾಯತುಗಳನ್ನು...
ಬೆಂಗಳೂರು : ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಹೇಳಿಕೆಗಳನ್ನು ನೀಡಲು ಹೋಗಿ ಅನೇಕ ನಾಯಕರು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಭಾರತದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಕೂಗು ಜೋರಾಗಿದೆ. ಈ ವೇಳೆಯಲ್ಲಿ ಯುದ್ಧದ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆದರೆ...
ನವದೆಹಲಿ : ನಾವು ಭಯೋತ್ಪಾದಕರನ್ನು ಕಳೆದ ಮೂರು ದಶಕಗಳಿಂದ ಭಯೋತ್ಪಾದಕ ಗುಂಪುಗಳಿಗೆ ಧನಸಹಾಯ ಮತ್ತು ಬೆಂಬಲ ಸೇರಿದಂತೆ ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ ಪಾಕಿಸ್ತಾನದ ಪಾಲ್ಗೊಳ್ಳುವಿಕೆಯನ್ನು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದರು. ನಾವು ಸುಮಾರು ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರಿಟನ್ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಿಗಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ. ಇದರಿಂದ ನಾವು...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಅಮಯಾಕ ಪ್ರವಾಸಿಗರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ತಮ್ಮ ದೇಶವು ಭಾರತದ ಏಳು ಈಶಾನ್ಯ ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು ಎಂದು ಬಾಂಗ್ಲಾದೇಶದ ನಿವೃತ್ತ ಮೇಜರ್ ಜನರಲ್ ಎಎಲ್ಎಂ ಫಜ್ಲುರ್ ರೆಹಮಾನ್ ಸಲಹೆ ನೀಡಿದ್ದಾರೆ.
ಬಾಂಗ್ಲಾದೇಶ ರೈಫಲ್ಸ್ ನ ಮಾಜಿ...
ನವದೆಹಲಿ : ಯುರೋಪ್ ಮತ್ತು ಮಧ್ಯಪ್ರಾಚ್ಯದಲ್ಲಿನ ಸಂಘರ್ಷಗಳನ್ನು ಪರಿಹರಿಸಲು ಅಮೆರಿಕ ನಾಯಕತ್ವ ಏಕಕಾಲದಲ್ಲಿ ಶ್ರಮಿಸುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವಂತೆ ಅಮೆರಿಕದಲ್ಲಿರುವ ಪಾಕಿಸ್ತಾನದ ರಾಯಭಾರಿ ರಿಜ್ವಾನ್ ಸಯೀದ್ ಶೇಖ್ ಒತ್ತಾಯಿಸಿದ್ದಾರೆ.
ಈ ಕುರಿತು ಅಮೆರಿಕದಲ್ಲಿ ಸಂದರ್ಶನವೊಂದರಲ್ಲಿ ಹೇಳಿರುವ ಶೇಖ್, ಈ ಆಡಳಿತದ ಅವಧಿಯಲ್ಲಿ ವಿಶ್ವ...
ಜಮ್ಮು ಮತ್ತು ಕಾಶ್ಮೀರ : ಇಲ್ಲಿನ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಗುರುವಾರ ತೀವ್ರವಾಗಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಖಂಡಿಸಿದ್ದಾರೆ. ಈ ಘಟನೆಗೆ ಭದ್ರತೆ ಹಾಗೂ ಗುಪ್ತಚರ ವೈಫಲ್ಯವೇ ಕಾರಣವಾಗಿದೆ. ಪಾಕಿಸ್ತಾನವು ಈ ಕಾಶ್ಮೀರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಶ್ರೀನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ,...
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕೆ ಸಜ್ಜಾಗಿರುವ ಭಾರತದ ನಡೆಯಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನ ದಿನಕ್ಕೊಂದು ಹೇಳಿಕೆಗಳನ್ನು ನೀಡುವ ಮೂಲಕ ತಾನು ಹೆದರಿರುವುದಾಗಿ ತೋರಿಸಿಕೊಳ್ಳುತ್ತಿದೆ. ಭಾರತದಿಂದ ಯಾವುದೇ ಕ್ಷಣದಲ್ಲಿ ಅಂದರೆ 24 ರಿಂದ 36 ಗಂಟೆಗಳಲ್ಲಿ ನಮ್ಮ ಮೇಲೆ ದಾಳಿಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಮಾಜಿ ಸಚಿವ ಅತ್ತಾವುಲ್ಲಾ ತರಾರ್ ಹೇಳಿಕೆ ನೀಡಿದ್ದನು. ಇದಾದ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ತೀವ್ರ ವಿಷಮವಾಗಿದ್ದು, ಪಾಕಿಗಳ ಮೇಲೆ ಪ್ರತೀಕಾರ ಭಾರತ ಸಿದ್ಧವಾಗಿದೆ. ಆದರೆ ಈ ನಡುವೆ ಉಭಯ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನತೆಯನ್ನು ತಿಳಿಗೊಳಿಸಲು ಅಮೆರಿಕ ಮುಂದಾಗಿದೆ.
ಕುರಿತು ಖುದ್ದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿನ್ನೆಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಭಾರತಕ್ಕೆ ನುಸುಳುವಂತೆ ಮಾಡಿ ದಾಳಿಗೆ ಕಾರಣವಾಗಿರುವ ಪಾಪಿಸ್ತಾನ ಕಾಲು ಕೆದರಿ ಭಾರತದ ತಂಟೆಗೆ ಬರುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆ...
ನವದೆಹಲಿ : ಪಹಲ್ಗಾಮ್ನಲ್ಲಿ ನಡೆದ ಭೀಕರ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಬೆಂಬಲಿಸುವ ಪಾಪಿ ರಾಷ್ಟ್ರಕ್ಕೆ ಭಾರತ ಒಂದಾದ ಮೇಲೊಂದರಂತೆ ದೊಡ್ಡ ಏಟುಗಳನ್ನು ನೀಡುತ್ತಿದೆ. ಇದರಿಂದ ಕಂಗಾಲಾದ ಪಾಕಿಸ್ತಾನದ ನಾಯಕರು ಭಾರತದ ವಿರುದ್ಧ ಬಾಯಿ ಬಡಿದುಕೊಳ್ಳುತ್ತಿದ್ದಾರೆ, ದಾಳಿಯ ಬೆದರಿಕೆ ಹಾಕುತ್ತಿದ್ದಾರೆ. ಆದರೆ ಈ ಎಲ್ಲದರ...
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...