ಬೆಂಗಳೂರು / ನವದೆಹಲಿ : ಕಳೆದ ಕೆಲ ತಿಂಗಳ ಹಿಂದಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಟೆಕ್ ದಿಗ್ಗಜ ಹಾಗೂ ಬಿಲಿಯನೇರ್ ಉದ್ಯಮಿ ಇಲಾನ್ ಮಸ್ಕ್ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೊಮ್ಮೆ ಇಬ್ಬರೂ ದೂರವಾಣಿ ಮೂಲಕ ಮಹತ್ವದ ಮಾತುತೆ ನಡೆಸಿದ್ದಾರೆ.
ಇನ್ನೂ ಈ ಕುರಿತು ಖುದ್ದು ಮಾಹಿತಿ ನೀಡಿರುವ...
International News: 1971ರಲ್ಲಿ ಬಾಂಗ್ಲಾ ವಿಮೋಚನಾ ಹೋರಾಟದಲ್ಲಿ ಭಾರತದ ಸೇನೆ ನಡೆಸಿದ್ದ ಸಾಹಸದ ಸನ್ನಿವೇಶಗಳ ವಿವರಗಳನ್ನು ಹೊಂದಿದ್ದ ಪಠ್ಯಗಳನ್ನು ಬಾಂಗ್ಲಾ ಸರ್ಕಾರ ತೆಗೆದುಹಾಕಿದೆ. ಅಲ್ಲದೆ ಬಾಂಗ್ಲಾ ದೇಶದ ಅಸ್ತಿತ್ವಕ್ಕೆ ಕಾರಣವಾಗಿದ್ದ ಮುಜಿಬರ್ ರೆಹಮಾನ್ ಅವರ ಪಠ್ಯದ ಜೊತೆಗೆ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿರುವ ಫೋಟೊವನ್ನೂ ಸಹ ಪಠ್ಯ ಪುಸ್ತಕದಿಂದ ಹೊರಹಾಕಲಾಗಿದೆ.
https://youtu.be/7ByHvDDO9ac
ಅಲ್ಲದೆ ಇನ್ನೂ ಬಾಂಗ್ಲಾದಲ್ಲಿ...
ಭಾರತದಲ್ಲಿ ಸಾವಿರಾರು ನದಿಗಳು ಹರೀತಿವೆ.. ಆದ್ರೆ ಅದ್ರಲ್ಲಿ ಮುಖ್ಯವಾಗಿ ಗಂಗಾ, ಯಮುನಾ, ಗೋದಾವರಿ, ನರ್ಮದಾ, ಸಿಂಧೂ, ಕಾವೇರಿ ಬ್ರಹ್ಮಪುತ್ರಾ.. ಭಾರತದಲ್ಲಿ ಗಂಗಾ ನದಿ 2525 ಕಿಲೊಮೀಟರ್ ದೂರ ಹರಿದರೆ, ಬ್ರಹ್ಮಪುತ್ರ ನದಿ ಭಾರತದಲ್ಲಿ 916 ಕಿಲೋಮೀಟರ್ ದೂರ ಹರಿಯುತ್ತೆ.. ಈ ಬ್ರಹ್ಮಪುತ್ರ ನದಿ ಹುಟ್ಟೋದು ಟಿಬೆಟ್ನ ಮಾನಸ ಸರೋವರದಲ್ಲಿ.. ಚೀನಾದಲ್ಲಿ ಇದೇ ಬ್ರಹ್ಮಪುತ್ರ ನದಿಯನ್ನ...
ಮಕ್ಕಳಿಲ್ಲದ ವ್ಯಕ್ತಿಯೊಬ್ಬ ಮಕ್ಕಳಿಲ್ಲದ ಆಸೆಯಿಂದ ಮಂತ್ರವಾದಿಯೊಬ್ಬರ ಬಳಿ ಹೋಗಿದ್ದು, ಇದಗಿ ಸ್ವಲ್ಪ ಹೊತ್ತಿನ ನಂತರ ಆತ ಸಾವನ್ನಪ್ಪಿದ್ದಾನೆ. ಇದಕ್ಕೆ ಕಾರಣವಾಗಿದ್ದು, ಒಂದು ಕೋಳಿ. ಹೌದು ಮಕ್ಕಳಿಲ್ಲವೆಂದು ವ್ಯಕ್ತಿಯೊಬ್ಬ ಪರಿಹಾರಕ್ಕಾಗಿ ಮಾಟ ಮಂತ್ರ ಮಾಡುವವನ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿಯ ಸಲಹೆಯಂತೆ ಈತ ಜೀವಂತ ಕೋಳಿ ಮರಿಯನ್ನು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ ಇದರಿಂದ...
ಭಾರತ ಹಾಗೇ ಪಾಕಿಸ್ತಾನದ ನಡುವಿನ ಫೈಟ್ ಶುರುವಾಗಿ 77 ವರ್ಷ ಆಯ್ತು. ಈವರೆಗೂ ಈ ಎರಡು ದೇಶಗಳ ನಡುವಿನ ವೈರತ್ವ ಕಡಿಮೆಯೇ ಆಗಿಲ್ಲ.. ಕ್ರಿಕೆಟ್ ಮ್ಯಾಚ್ನಿಂದ ಹಿಡಿದು, ಗಡಿಯಲ್ಲಿನ ಸೈನಿಕರವರೆಗೂ ಎರಡೂ ದೇಶಗಳ ಫೈಟ್ ಜೋರಾಗೇ ಇರುತ್ತೆ. ಈಗ ಮತ್ತೆ ಕ್ರಿಕೆಟ್ ವಿಚಾರದಲ್ಲಿ ಭಾರತ-ಪಾಕಿಸ್ತಾನ ಸಮರ ಶುರುವಾಗಿದೆ. ಈ ಬಾರಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ...
Political News: ಬಿಜೆಪಿ ಮತ್ತು ಆರ್ಎಸ್ಎಸ್ ಅವರನ್ನು ಬಸ್ಕಿ ಹೊಡೆಯವಂತೆ ಮಾಡುತ್ತೇವೆ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
https://youtu.be/zIwB-pcIDgg
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಲಾಲುಪ್ರಸಾದ್ ಯಾದವ್, ಜಾತಿ ಗಣತಿ ಮಾಡದಿರಲು ಇವರಿಗೆ ಯಾವ ಅಧಿಕಾರವಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಅವರನ್ನು ಬಸ್ಕಿ ಹೊಡೆದು ಜನಗಣತಿ ಮಾಡುವಂತೆ ಮಾಡುತ್ತೇವೆ ಎಂದು ಲಾಲುಪ್ರಸಾದ್...
ತಿರುವನಂತಪುರ: ಕೇರಳ ಚಿತ್ರರಂಗವನ್ನು ತಲ್ಲಣಗೊಳಿಸಿರುವ ಸೆಕ್ಸ್ ಹಗರಣ ಇದೀಗ ಕೇವಲ ಚಿತ್ರರಂಗ ಮಾತ್ರವಲ್ಲದೆ ರಾಜಕೀಯ ವಲಯದಲ್ಲೂ ತೀವ್ರ ಸಂಚಲನ ಮೂಡಿಸಿದೆ. ಕೇರಳ ರಾಜ್ಯ ಕಾಂಗ್ರೆಸ್ ಘಟಕ (Kerala Pradesh Congress Committee)ದಲ್ಲೂ ಸೆಕ್ಸ್ ದಂಧೆ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ ಅಂತ ಸ್ವತಃ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಸದಸ್ಯೆ ಹಾಗೂ ಪಕ್ಷದ ಹಿರಿಯ ನಾಯಕಿ...
ಪ್ಯಾರಿಸ್: 2024ರ ಒಲಿಂಪಿಕ್ಸ್ ಮುಕ್ತಾಯಗೊಂಡ ಬೆನ್ನಲ್ಲೇ ಪ್ಯಾರಾಲಿಂಪಿಕ್ಸ್ ಆರಂಭಗೊಳ್ಳುವ ದಿನ ಹತ್ತಿರವಾಗುತ್ತಿದೆ. 17ನೇ ಆವೃತ್ತಿಯ ಪ್ಯಾರಾಲಿಂಪಿಕ್ಸ್ ಆಯೋಜಿಸಲು ಪ್ರಣಯದೂರು ಪ್ಯಾರಿಸ್ ಸಜ್ಜಾಗಿ ನಿಂತಿದೆ. ಆ.28ರಿಂದ ಆರಂಭಗೊಳ್ಳಲಿರುವ ಕ್ರೀಡಾಕೂಟವು ಸೆ.8ರ ವರೆಗೂ ನಡೆಯಲಿದೆ.
ಪ್ಯಾರಾಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳಲಿರುವ ಪ್ರತಿಯೊಬ್ಬರೂ ಚಾಂಪಿಯನ್ನರೇ. ಏಕೆಂದರೆ ಅವರೆಲ್ಲಾ ಈಗಾಗಲೇ ತಮ್ಮ ಜೀವನದ ಹೋರಾಟದಲ್ಲಿ ಗೆದ್ದಾಗಿದೆ. ಜಾಗತಿಕ ಮಟ್ಟದ ಕ್ರೀಡಾಕೂಟದಲ್ಲಿ ಸಿಗುವ ಪದಕ ಅವರ...
ಕಠ್ಮಂಡು: ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿ (Marsyangdi river)ಗೆ ಭಾರತೀಯ ನೋಂದಾಯಿತ ಪ್ರಯಾಣಿಕ ಬಸ್ (Passenger Bus)ವೊಂದು ಉರುಳಿ ಬಿದ್ದು14 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ತನಾಹುನ್ ಜಿಲ್ಲೆ (Tanahun district)ಯ ಐನಾ ಪಹಾರಾ (Aaina Pahara)ದಲ್ಲಿ ಹೆದ್ದಾರಿ ಮೂಲಕ ಪೊಖರಾದಿಂದ ರಾಜಧಾನಿ ಕಠ್ಮಂಡು (Kathmandu from Pokhara) ಕಡೆಗೆ ಬಸ್ ತೆರಳುತ್ತಿದ್ದಾಗ ಈ ದುರ್ಘಟನೆ...
ಪುರಿ ಜಗನ್ನಾಥ ದೇವಾಲಯದ ಖಂಜನೆ ವಿಚಾರ ಬಂದಾಗಿನಿಂದ ನಮ್ಮ ಜನರಲ್ಲಿ ನಮ್ಮ ದೇವಸ್ಥಾನಗಳು ಅಷ್ಟು ಶ್ರೀಮಂತನಾ ಎಂಬ ಪ್ರಶ್ನೆ ಬಂದಿರುತ್ತೆ. ಅದಕ್ಕೆ ಇಂದು ನಾವು ನಮ್ಮ ಭಾರತದ 10 ಶ್ರೀಮಂತ ದೇವಸ್ಥಾನಗಳು ಯಾವುವು? ಅವರ ಆದಾಯ ಏನು? ಆ ದೇವಸ್ಥಾನ ಎಷ್ಟಯ ಫೇಮಸ್ ಅಂತ ಹೇಳತ್ತಾ ಹೋಗುತ್ತೇನೆ..
1. ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನ, ಆಂಧ್ರಪ್ರದೇಶ
ಆಂಧ್ರಪ್ರದೇಶದಲ್ಲಿರುವ...