Friday, July 4, 2025

Indian

ಭಾರತೀಯ ಮಹಿಳೆಯರ ಸಿಂಧೂರ ಅಳಿಸಿ ಅಟ್ಟಹಾಸ ಮೆರೆದಿದ್ದ ಉಗ್ರ ಸಂಹಾರಕ್ಕೆ ಇವ್ರೇ ನೇತ್ರತ್ವ ವಹಿಸಿದ್ರು : ಯಾರವರು ಜಗತ್ತೇ ನಿಬ್ಬೆರಗಾಗಿ ನೋಡುತ್ತಿರುವ ಮಹಿಳಾ ಅಧಿಕಾರಿಗಳು..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ ಭಾರತೀಯ ನಾರಿಯರ ಪವಿತ್ರ ಸಿಂಧೂರ ಅಳಿಸಿ ಹಾಕಿಸಿರುವ ಪಾಪಿ ಉಗ್ರರ ಸಂಹಾರ ಮಾಡಲು ಭಾರತ ಸರ್ಕಾರ ಮಾಡಿದ್ದ ಪ್ಲ್ಯಾನ್‌ ನಿಜಕ್ಕೂ ಗಮನಾರ್ಹವಾಗಿದೆ. ಬದುಕಿನ ಸಂತಸದ ಕ್ಷಣಗಳನ್ನು ಕಳೆಯಲು ಬಂದಿದ್ದ ದಂಪತಿಗಳ ಜೀವನದಲ್ಲಿ ಆಟ ಆಡಿದ್ದ ಪಾಕಿಸ್ತಾನದ ಭಯೋತ್ಪಾದಕರನ್ನು ಸಂಹರಿಸಲು ನಡೆಸಿರುವ ಆಪರೇಷನ್‌ ಸಿಂಧೂರ್‌...

ಸಿಖ್ಖರು ಯಾಕೆ ತಲೆಗೆ ಟರ್ಬನ್ ಕಟ್ಟುತ್ತಾರೆ..? ಇದರ ಹಿಂದಿರುವ ಸಿಕ್ರೇಟ್ ಏನು..?

Web story: ಭಾರತದಲ್ಲಿ ಹಲವು ಜಾತಿ ಮತದವರಿದ್ದಾರೆ. ಅದರಲ್ಲಿ ಸಿಖ್ಖರು ಕೂಡ ಒಬ್ಬರು. ಸಿಖ್ಖರನ್ನು ಹೇಗೆ ಕಂಡುಹಿಡಿಯಬಹುದು ಎಂದರೆ, ಅವರು ತಲೆಗೆ ಸುತ್ತಿಕೊಂಡ ಟರ್ಬನ್ ಮೂಲಕ. ತಲೆಗೆ ಸುತ್ತಿಕೊಳ್ಳುವ ಟರ್ಬನ್ ಸಿಖ್ಖರ್ ಸಿಂಬಲ್ ಆಗಿದ್ದು, ಇದರ ಹಿಂದೆ ಒಂದು ರೋಚಕ ಕಥೆ ಇದೆ. ಹಾಗಾದ್ರೆ ಸಿಖ್ಖರು ಏಕೆ ಟರ್ಬನ್ ಸುತ್ತುತ್ತಾರೆ ಅಂತಾ ತಿಳಿಯೋಣ ಬನ್ನಿ. ಸಿಖ್ಖರ...

Earth Quake: ದೆಹಲಿಯಲ್ಲಿ ಭೂಕಂಪ; ಆತಂಕದಲ್ಲಿ ಜನ..!

ದೆಹಲಿ: ದೇಶದಲ್ಲಿ  ಎರಡು ಬಾರಿ ಭೂಕಂಪವಾಗಿದ್ದು ದೆಹಲಿಯ ಎನ್ ಸಿ ಆರ್ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದ್ದು ಜನರಲ್ಲಿ ಭೂಕಂಪನದ ಕುರಿತು ಆತಂಕ ಮನೆಮಾಡಿದೆ. ಮಂಗಳವಾರ ಮಧ್ಯಾನ 2.25 ಕ್ಕೆ ಸುಮಾರಿಗೆ ದೆಹಲಿಯ ಎನ್ ಸಿ ಆರ್ ನಲ್ಲಿ ಭೂಮಿ ಕಂಪಿಸಿದೆ.ಇನ್ನು ಇದರ ರೆಕ್ಟರ್ ಮಾಪಕದ ಪ್ರಕಾರ ತೀವ್ರತೆ 4.6 ಇದ್ದು  ದೆಹಲಿಯ ಜನರಿಗೆ ಭೂಕಂಪದ ಅನುಭವವಾಗಿದ್ದು ...

ಶ್ವೇತ ಭವನಕ್ಕೆ ಭಾರತೀಯನ ನೇಮಕ..!

www.karnatakatv.net: ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯು ಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ ಇಂಧನ ಪರಿಸರ ಮತ್ತು...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img