Saturday, March 14, 2026

indian airlines

 ಭಾರತ – ಪಾಕ್‌ ನಡುವೆ ಉದ್ವಿಗ್ನತೆ : 20 ಏರ್‌ಪೋರ್ಟ್‌ ಬಂದ್‌, ಎಲ್ಲೆಡೆ ಹೈ ಅಲರ್ಟ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್‌ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಶರೀಫ್...

ಬೆಂಗಳೂರಿನಲ್ಲಿ ಬಂದಿಳಿಯಲಿದೆ ವಿಶ್ವದ ಅತೀ ದೊಡ್ಡ ವಿಮಾನ

ದೆಹಲಿ ಮತ್ತು ಮುಂಬೈ ನಂತರ ಅತೀ ದೊಡ್ಡ ವಿಮಾನ ಬಂದಿಳಿಯುವ ಮೂರನೇ ವಿಮಾನ ನಿಲ್ದಾಣವಾಗಿದೆ ಬೆಂಗಳೂರು ವಿಮಾನ ನಿಲ್ದಾಣ. ದಿನ ನಿತ್ಯ ಸೇವೆಗಾಗಿ ಎಮಿರೇಟ್ಸ್ ಏರ್ ಲೈನ್ಸ್ A380 ನಿಯೋಜನೆಯಾಗಿರುವ ಭಾರತದ ಎರಡನೇ ನಗರ ಇದಾಗಿದೆ. ವಿಮಾನಯಾನ ಸಂಸ್ಥೆಯು 2014 ರಿಂದ ಮುಂಬೈ-ದುಬೈ ಮಾರ್ಗದಲ್ಲಿ A380 ನ್ನು ಹಾರಾಟ ಮಾಡುತ್ತಿದೆ. ಬೆಂಗಳೂರು-ದುಬೈ ಮಾರ್ಗದಲ್ಲಿ ಪ್ರತಿ...

ಏರ್ಲೈನ್ಸ್ ಆಪರೇಟರ್ ಗಳ ಶೇರು ಮಾರುಕಟ್ಟೆಯಲ್ಲಿ ಏರಿಕೆ..!

www.karnatakatv.net : ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಮಾರ್ಗಸೂಚಿಯನ್ನು ಸಡಿಲಗೊಳಿಸಿ ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳ ಸಂಪೂರ್ಣ ಹಾರಾಟಕ್ಕೆ ಅನುಮತಿ ನೀಡಿರೋ ಹಿನ್ನೆಲೆಯಲ್ಲಿ ಇಂದು ಇಂಡಿಯನ್ ಏರ್ಲೈನ್ಸ್ ನ ಆಪರೇಟರ್ ಗಳ ಶೇರು ಮಾರುಕಟ್ಟೆಯಲ್ಲಿ ಜಿಗತಗೊಂಡಿದೆ. ಏರ್ ಇಂಡಿಗೋ, ಸ್ಪೈಸ್ ಜೆಟ್ ಶೇರುಗಳು ಕ್ರಮಬದ್ಧವಾಗಿ 4.8 ಮತ್ತು 5.9% ಏರಿಕೆಯಾಗಿವೆ. ಇನ್ನು ಕೋವಿಡ್ ಸೋಂಕು...

ಎರಡನೇ ಹಂತದ ವಂದೇ ಭಾರತ್ ಕಾರ್ಯಾಚರಣೆಗೆ ಕ್ಷಣಗಣನೆ

ಕರ್ನಾಟಕ ಟಿವಿ : ಇನ್ನು ಮೇ 16ರಿಂದ ಎರಡನೇ ಹಂತದ ವಂದೇ ಭಾರತ್ ಏರ್ ಲಿಫ್ಟ್ ಕಾರ್ಯ ಶುರುವಾಗಲಿದೆ. ಈ ಬಾರಿ ಈ ಬಾರಿ 31 ದೇಶಗಳಿಂದ 149 ವಿಮಾನಗಳು ಕಾರ್ಯಾಚರಣೆ ಮಾಡಲಿದ್ದು ಭಾರತೀಯರನ್ನ ತಾಯ್ನಾಡಿಗೆ ಕರೆತರಲಿದ್ದಾರೆ. ಈ ಬಾರಿಯೂ ಅಮೆರಿಕಾ, ಆಸ್ಟ್ರೇಲಿಯಾ, ಫ್ರಾನ್ಸ್ ಸೇರಿದಂತೆ 31 ದೇಶಗಳಿಂದ ಭಾರತೀಯರನ್ನ ಕರೆತರಲಾಗುವುದು. ಇನ್ನು ಮೊದಲ...

ಮೇ 15ರಿಂದ ವಿಮಾನ ಹಾರಟ ಶುರು, ಆದ್ರೆ ಕಂಡಿಷನ್ ಅಪ್ಲೈ.!

ಕರ್ನಾಟಕ ಟಿವಿ : ಕೊರೊನಾ ಆರ್ಭಟ ಹಿನ್ನೆಲೆ  ಮಾರ್ಚ್ 22 ರಿಂದ ಸಂಚಾರ ನಿಲ್ಲಿಸಿದ್ದ ವಿಮಾನಗಳು ಮೇ 15ರಿಂದ ದೇಶಿಯ ಸಂಚಾರವನ್ನ ಮತ್ತೆ ಪ್ರಾರಂಭಿಸಲಿದೆ. ಆದ್ರೆ, ಕೆಲವು ನಿರ್ಬಂಧಗಳ ವಿಧಿಸುತ್ತೇನೆ ಅಂತ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಹೇಳಿದ್ದಾರೆ.. ಮೂರು ಸೀಟ್ ನಲ್ಲಿ ಮಧ್ಯದ ಸೀಟ್ ಖಾಲಿ ಬಿಟ್ಟು ಸಂಚಾರ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img