ಆಂತರಿಕ ಸಂಘರ್ಷಗಳಿಂದ ತತ್ತರಿಸಿರುವ ಆಫ್ರಿಕಾ ದೇಶ ದಕ್ಷಿಣ ಸುಡಾನ್ನಲ್ಲಿ ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಗಳೊಂದಿಗೆ ಸಲ್ಲಿಸಿದ ಅಪೂರ್ವ ಸೇವೆಯನ್ನು ಪರಿಗಣಿಸಿ, ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್ ಅವರಿಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ ನೀಡಿದೆ.
ಸದ್ಯ ದಕ್ಷಿಣ ಸುಡಾನ್ನಲ್ಲಿ ಸೇವೆ ಸಲ್ಲಿಸುತ್ತಿರುವ ಮೇಜರ್ ಸ್ವಾತಿ ಶಾಂತಕುಮಾರ್ ಅವರಿಗೆ ಈ ಗೌರವವನ್ನು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೊ...
ನವದೆಹಲಿ : ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್ ಸಿಂಧೂರ್ ಜಾಗತಿಕವಾಗಿ ಅಧಿಕ ಮನ್ನಣೆ ಪಡೆದಿರುವ ಕಾರ್ಯಾಚರಣೆಯಾಗಿದ್ದು, ಭಯೋತ್ಪಾದನೆಯ ವಿರುದ್ಧ ಭಾರತದ ಗಟ್ಟಿ ಸಂಕಲ್ಪವನ್ನು ಎತ್ತಿ ಹಿಡಿದಿದೆ. ಭಾರತದ ದಾಳಿಗೆ ಅಕ್ಷರಶಃ ಪಾಕಿಸ್ತಾನ ಸುಧಾರಿಸಿಕೊಳ್ಳಲು ಸಾಕಷ್ಟು ದಿನಗಳು ಬೇಕೇನೋ.. ಅಷ್ಟೊಂದು ಬಲವಾಗಿರುವ ಏಟನ್ನು ನಮ್ಮ ಹೆಮ್ಮೆಯ ಸೇನೆ ರಣಹೇಡಿ ಪಾಕ್ಗೆ ನೀಡಿದ್ದು ಗುಟ್ಟಾಗಿ ಉಳಿದಿಲ್ಲ....
ಶ್ರೀನಗರ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ಮೇಲೆ ಭಾರತ ಪ್ರತೀಕಾರಕ್ಕೆ ಸಿದ್ಧವಾಗಿದೆ. ಇದರ ಮೊದಲ ಭಾಗವೆಂಬಂತೆ ಹೇಡಿ ರಾಷ್ಟ್ರಕ್ಕೆ ಒಂದಾದ ಮೇಲೊಂದರಂತೆ ಮುಟ್ಟಿನೋಡಿಕೊಳ್ಳುವ ಆಘಾತ ನೀಡುತ್ತಿದೆ. ಇಷ್ಟಾದರೂ ಬುದ್ಧಿ ಕಲಿಯದ ಪಾಪಿಸ್ತಾನ ಭಾರತದ ವಿರುದ್ಧ ಕತ್ತಿ ಮಸೆಯುತ್ತಿದೆ, ಅಲ್ಲದೆ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ. ಇದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಶಿಖಂಡಿಗಳ ದೇಶ...
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಉಗ್ರರನ್ನು ಸದೆ ಬಡೆಯುವ ಕಾರ್ಯತಂತ್ರದ ಭಾಗವಾಗಿ ಪಾಕಿಸ್ತಾನದ ಮೇಲೆ ಭಾರತ ಪ್ರತೀಕಾರಕ್ಕೆ ಮುಂದಾಗಿದೆ. ಈಗಾಗಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸುವ ಮೂಲಕ ಪಾಕಿಸ್ತಾನಕ್ಕೆ ಭಾರತದ ದೊಡ್ಡ ಏಟು ನೀಡಿತ್ತು. ಇದರಿಂದ ಕಂಗಾಲಾಗಿರುವ ಪಾಕಿಸ್ತಾನ ದಿನಕ್ಕೊಂದರಂತೆ ಹೇಳಿಕೆ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿನ್ನೆಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಭಾರತಕ್ಕೆ ನುಸುಳುವಂತೆ ಮಾಡಿ ದಾಳಿಗೆ ಕಾರಣವಾಗಿರುವ ಪಾಪಿಸ್ತಾನ ಕಾಲು ಕೆದರಿ ಭಾರತದ ತಂಟೆಗೆ ಬರುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆ...
ನವದೆಹಲಿ : ಪಹಲ್ಗಾಮ್ ಉಗ್ರ ದಾಳಿಯ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದೆ. ಸಂತ್ರಸ್ತ ಕುಟುಂಬಗಳಿಗೆ ಭೇಟಿ ನೀಡಿ ಮೃತರ ಸಂಬಂಧಿಕರ ಹಾಗೂ ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆಗಳನ್ನು ಪಡೆಯುತ್ತಿದೆ.
ಅಲ್ಲದೆ ಘಟನೆಗೆ ಸಂಬಂಧಿಸಿರುವ ವಿವರಗಳನ್ನು ಕಲೆ ಹಾಕುತ್ತಿದೆ. ಇನ್ನೂ ಘಟನೆ ನಡೆದ ಬಳಿಕ ಸ್ಥಳೀಯ ಕಾಶ್ಮೀರಿಗರ ಕೈವಾಡವೂ ಇದರ ಹಿಂದೆ ಇರಬಹುದು...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ವಾರದ ಹಿಂದೆಯಷ್ಟೇ ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದ ಪಾಕಿಸ್ತಾನ ಸೇನೆ ಈಗ ಮತ್ತೆ ಅಂಥದ್ದೇ ಕೃತ್ಯ ಎಸಗಿದೆ. ಅರ್ನಿಯಾ ಸೆಕ್ಟರ್ನ ಸೇನಾ ಪೋಸ್ಟ್ನತ್ತ ಪಾಕಿಸ್ತಾನವು ಯಾವುದೇ ಪ್ರಚೋದನೆ ಇಲ್ಲದೇ ಗುರುವಾರ ರಾತ್ರಿ ಗುಂಡು ಹಾರಿಸಿದೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ. ರಾತ್ರಿ 8 ಗಂಟೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಶುಕ್ರವಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಒಂದು ಶ್ರೇಣಿಯ ಒಂದು ಪಿಂಚಣಿ ಅಂದರೆ ಸಶಸ್ತ್ರ ಪಡೆಗಳಿಗೆ OROP (ಒಂದು ಶ್ರೇಣಿಯ ಒಂದು ಪಿಂಚಣಿ ಪರಿಷ್ಕರಣೆ) ತಿದ್ದುಪಡಿಯನ್ನು ಸಂಪುಟವು ಅನುಮೋದಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾತನಾಡಿ, ಜುಲೈ...
www.karnatakatv.com:ನಾವೇಲ್ಲಾ ಇಂದು ನೆಮ್ಮದಿಯಾಗಿ ಇರಲು ಮುಖ್ಯಕಾರಣವೆಂದರೆ ಅದು ಸೈನಿಕರು. ಬಿಸಿಲು,ಮಳೆ,ಗಾಳಿ,ಚಳಿ ಯಾವುದನ್ನು ಲೆಕ್ಕಿಸದೆ ಗಡಿಯಲ್ಲಿನಿಂತು ದೇಶದೊಳಗಿರುವ ಜನರನ್ನು ರಕ್ಷಿಸುವ ಸೈನಿಕನ ತ್ಯಾಗ ಪರಿಶ್ರಮಕ್ಕೆ ಒಂದು ಸಲಾಮ್ ಹೇಳಲೆಂದೇ ಬಂದಿದೆ "ಜಯಹೇ" ಕನ್ನಡ ಆಲ್ಬಮ್ ಸಾಂಗ್. ಸೈನಿಕರು ನಮಗಾಗಿ ಮಾಡಿರುವ ತ್ಯಾಗ,ಬಲಿದಾನ ಇವೆಲ್ಲವುಗಳಿಗೆ ಒಂದು ಕೃತಗ್ನತೆ ಸಲ್ಲಿಸಲು ಈ ಹಾಡನ್ನು ರಚಿಸಿದ್ದಾರೆ. ಒಂದು ಸುಂದರ ಪರಿಕಲ್ಪನೆಯೊಂದಿಗೆ...
ಇಂಡಿಯನ್ ಆರ್ಮಿ ಫಿರಂಗಿದಳ(Indian Army Artillery)ದಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (Lower Division Clerk)ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಮಾಡಿದ್ದು, ಜನವರಿ 22 ಕೊನೆಯ ದಿನಾಂಕವಾಗಿದೆ. ಒಟ್ಟು 107 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ Indianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿಸಲ್ಲಿಕೆ ಕುರಿತು ಈ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...