Saturday, May 3, 2025

Indian Army Warriors

ಯುದ್ಧದಿಂದ ನಮ್ಮನ್ನ ದೇವ್ರೇ ಕಾಪಾಡಬೇಕು : ಭಾರತದ ದಿಟ್ಟ ಹೆಜ್ಜೆಗೆ ಕಂಗಾಲಾದ ಪಾಕ್‌ ಸಚಿವ ಖ್ವಾಜಾ ಆಸಿಫ್‌ 

ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರಕ್ಕೆ ಸಜ್ಜಾಗಿರುವ ಭಾರತದ ನಡೆಯಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನ ದಿನಕ್ಕೊಂದು ಹೇಳಿಕೆಗಳನ್ನು ನೀಡುವ ಮೂಲಕ ತಾನು ಹೆದರಿರುವುದಾಗಿ ತೋರಿಸಿಕೊಳ್ಳುತ್ತಿದೆ. ಭಾರತದಿಂದ ಯಾವುದೇ ಕ್ಷಣದಲ್ಲಿ ಅಂದರೆ 24 ರಿಂದ 36 ಗಂಟೆಗಳಲ್ಲಿ ನಮ್ಮ ಮೇಲೆ ದಾಳಿಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಮಾಜಿ ಸಚಿವ ಅತ್ತಾವುಲ್ಲಾ ತರಾರ್‌ ಹೇಳಿಕೆ ನೀಡಿದ್ದನು. ಇದಾದ...

ಪಹಲ್ಗಾಮ್‌ ದಾಳಿ ಪಾಕ್‌ನ ಹತಾಶೆ ಮತ್ತು ಹೇಡಿತನ : ಉಗ್ರ ರಾಷ್ಟ್ರಕ್ಕೆ ಮೋದಿ ವಾರ್ನಿಂಗ್‌ ಏನು..?

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಇರುವಾಗಲೇ ಕಾಲು ಕೆದರಿ ಉಗ್ರ ರಾಷ್ಟ್ರವೇ ಜಗಳಕ್ಕಿಳಿಯುತ್ತಿದೆ. ಕಳೆದ ಭಾನುವಾರ ಮತ್ತು ಇಂದು ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಗಡಿ ನಿಯಂತ್ರಣ ರೇಖೆ ಎಲ್‌ಒಸಿಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಇದೆ ಎಂದು ಭಾರತೀಯ ಸೇನಾ...

 ಭಾರತೀಯ ಸೇನೆಯಿಂದ ಉಗ್ರರ ಮನೆ ಢಮಾರ್‌..! : ಪಾಕ್‌ಗೆ ಶುರುವಾಯ್ತು ನಡುಕ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ ಕ್ರೌರ್ಯ ಮೆರೆದಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆಯು ದಿಟ್ಟ ಉತ್ತರ ನೀಡುತ್ತಿದೆ. ಗುರುವಾರವಷ್ಟೇ ಇಬ್ಬರು ಉಗ್ರರನ್ನು ಇಲ್ಲವಾಗಿಸಿದ್ದ ಹೆಮ್ಮೆಯ ಯೋಧರು ಇಂದು ಉಗ್ರರಿಬ್ಬರ ಮನೆಯನ್ನೇ ಧ್ವಂಸ ಮಾಡುವ ಮೂಲಕ ನಾವು ಭಯೋತ್ಪಾದನೆಯನ್ನು ಬೆಂಬಲಿಸಲ್ಲ ಎಂಬ ನೇರ ಸಂದೇಶವನ್ನು ಪಾಕಿಗಳಿಗೆ ರವಾನಿಸಿದ್ದಾರೆ. ಲಷ್ಕರ್‌...

ಪಾಕ್‌ಗೆ ಪುಕ ಪುಕ.. : ಭಾರತಕ್ಕೆ ಹೆದರಿ ಕ್ಷಿಪಣಿ ಟೆಸ್ಟ್‌ ಮಾಡಿದ ಪಾಪಿಗಳು..!

ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯಿಂದ ಪಾಕಿಸ್ತಾನವನ್ನು ಹುಟ್ಟಡಗಿಸಲು ಸಿದ್ಧವಾಗಿರುವ ಭಾರತದ ನಡೆಗೆ ಉಗ್ರರ ರಾಷ್ಟ್ರ ಕಂಗಾಲಾಗಿ ಹೋಗಿದೆ. ಬುಧವಾರವಷ್ಟೇ ಪಾಕಿಸ್ತಾನಕ್ಕೆ ಬಿಗ್‌ ಶಾಕ್‌ ನೀಡಿದ್ದ ಕೇಂದ್ರ ಸರ್ಕಾರ ಪಾಕ್‌ ಜೊತೆಗಿನ ಎಲ್ಲ ಸಂಪರ್ಕಗಳನ್ನೂ ಕಡಿತಗೊಳಿಸುವ ದೊಡ್ಡ ತೀರ್ಮಾನ ಮಾಡಿದೆ. ಅಲ್ಲದೆ ನಿರ್ದಯವಾಗಿ ಭಾರತೀಯರನ್ನು ಬಲಿಪಡೆದ ಉಗ್ರರ ವಿರುದ್ಧ ಪ್ರತೀಕಾರಕ್ಕಾಗಿ ಯಾವುದೇ ಕ್ಷಣದಲ್ಲಿಯೂ ಭಾರತ ದಾಳಿ...

Arunachal Pradeshದಲ್ಲಿ ಹಿಮಪಾತ ಏಳು ಮಂದಿ  ಹಿಮದಡಿ ಸಮಾಧಿ..!

ಅರುಣಾಚಲ ಪ್ರದೇಶದ (Arunachal Pradesh) ಅತ್ಯಂತ ಎತ್ತರವಾದ ಕಾಮೆಂಗ್‌ನಲ್ಲಿ (Kameng) ಹಿಮಕುಸಿತ ಉಂಟಾಗಿದೆ. ಏಳು ಜನ ಸೇನಾ ಸಿಬ್ಬಂದಿ ಅದರಡಿಯಲ್ಲಿ  ಸಿಲುಕಿಕೊಂಡಿದ್ದಾರೆ. ಭಾರತೀಯ ಸೇನಾ ಯೋಧರು (Indian Army Warriors) ಗಸ್ತು ತಿರುಗುತ್ತಿದ್ದರು ಅವರ ಮೇಲೆ ಹಿಮಕುಸಿತ (Avalanche) ಉಂಟಾಗಿದ್ದು ಏಳು ಮಂದಿ  ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಕಳೆದ ಹಲವು ದಿನಗಳಿಂದಲೂ...
- Advertisement -spot_img

Latest News

Health Tips: ಬೇಸಿಗೆಯಲ್ಲಿ ಮಗುವಿನ ಆರೈಕೆ ಹೇಗಿರಬೇಕು? ಸನ್ ಸ್ಕ್ರೀನ್ ಬಳಸಬಹುದಾ?

Health Tips: ಡಾ.ಪ್ರಿಯಾ ಶಿವಳ್ಳಿ ಅವರು ಬೇಸಿಗೆಯಲ್ಲಿ ಮಕ್ಕಳ ತ್ವಚೆಯನ್ನು ಯಾವ ರೀತಿ ಆರೋಗ್ಯವಾಗಿ ಇಡಬೇಕು ಎಂದು ಸಲಹೆ ನೀಡಿದ್ದಾರೆ. ಬೇಸಿಗೆಯಲ್ಲಿ ರಜೆ ಇರುವ ಕಾರಣಕ್ಕೆ ಮಕ್ಕಳು...
- Advertisement -spot_img