ಅರುಣಾಚಲ ಪ್ರದೇಶದ (Arunachal Pradesh) ಅತ್ಯಂತ ಎತ್ತರವಾದ ಕಾಮೆಂಗ್ನಲ್ಲಿ (Kameng) ಹಿಮಕುಸಿತ ಉಂಟಾಗಿದೆ. ಏಳು ಜನ ಸೇನಾ ಸಿಬ್ಬಂದಿ ಅದರಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಭಾರತೀಯ ಸೇನಾ ಯೋಧರು (Indian Army Warriors) ಗಸ್ತು ತಿರುಗುತ್ತಿದ್ದರು ಅವರ ಮೇಲೆ ಹಿಮಕುಸಿತ (Avalanche) ಉಂಟಾಗಿದ್ದು ಏಳು ಮಂದಿ ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಕಳೆದ ಹಲವು ದಿನಗಳಿಂದಲೂ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....