Sunday, February 8, 2026

indian army

ಕ್ಯಾ.ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ : ತಂದೆ ಕೆ.ಪಿ.ಸಿಂಗ್ ಹೇಳಿಕೆ.

ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್​ ಸಿಂಗ್​. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.  ಇನ್ನು ವರುಣ್​ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...

ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲ.

ನವದೆಹಲಿ: ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಖ್ವಾಸ್ಬಾಯಾರ್ ಪ್ರದೇಶದಲ್ಲಿ ಬುಧವಾರ ನಡೆದಿರುವುದಾಗಿ ವರದಿ ತಿಳಿಸಿದೆ. ವರದಿಯ ಪ್ರಕಾರ, ಜೈಶ್ ಕಮಾಂಡರ್, ಐಇಡಿ ತಜ್ಞ ಯಾಸಿರ್ ಪರ್ರೈ ಹಾಗೂ ಮತ್ತೊಬ್ಬ ಉಗ್ರ ಭದ್ರತಾ ಪಡೆಯ ಎನ್...

ಕಾಶ್ಮೀರದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ಇಟಿ ಉಗ್ರರ ಬಂಧನ

ಕಾಶ್ಮೀರ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ಮೂವರು ಎಲ್.ಇಟಿ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದ ವಿವಿಧೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ ಇ ಟಿ ಉಗ್ರರನ್ನು ಪುಲ್ವಾಮಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರರು ಎಲ್ ಇಟಿ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಕಾಶ್ಮೀರದಲ್ಲಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು...

ಇಡೀ ಕಾಶ್ಮೀರವೇ ಭಾರತದ್ದಾಗುವ ವಿಶ್ವಾಸವಿದೆ; ಮಿತ್ ದೇವ್

www.karnatakatv.net: ಕಾಶ್ಮೀರವೇ ಭಾರತದ್ದಾಗುವ ವಿಶ್ವಾಸ ಇದೆ ಎಂದು ವೆಸ್ಟರ್ನ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿoಗ್ ಇನ್ ಚೀಫ್ ಏರ್ ಮಾರ್ಷಲ್ ಅಮಿತ್ ದೇವ್ ಹೇಳಿದ್ದಾರೆ. ಮುಂದೊoದು ದಿನ ಪೂರ್ಣ ಕಾಶ್ಮೀರವು ಭಾರತದ್ದಾಗುವ ವಿಶ್ವಾಸವಿದ್ದು, ಸದ್ಯಕ್ಕೆ ಪಾಕಿಸ್ತಾನ ಅಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳಲು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ, ಆದರೆ ಕಾಶ್ಮೀರ ಪೂರ್ಣ ಪ್ರಮಾಣದಲ್ಲಿ ಭಾರತದ್ದಾಗುವುದು ಖಚಿತವೆಂದು...

ಭಾರತೀಯ ಸೇನೆಯು ರಷ್ಯಾದ ಉಪಕರಣಗಳಿಲ್ಲದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ..!

www.karnatakatv.net: ರಷ್ಯಾದ ಶಸ್ತ್ರಾಸ್ತ್ರ ಮತ್ತು ಸಲಕರಣೆಗಳ ಮೇಲೆ ಭಾರತದ ಅವಲಂಬನೆಯಲ್ಲಿ ಗಣನೀಯ ಇಳಿಕೆ ಕಂಡುಬoದಿದ್ದು, ಭಾರತೀಯ ಸೇನೆಯು ರಷ್ಯಾದ ಉಪಕರಣಗಳಿಲ್ಲದೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ಸಿನಲ್ ರಿಸರ್ಚ್ ಸರ್ವಿಸ್ ವರದಿ ಹೇಳಿದೆ. ಸಮೀಪ ಮತ್ತು ಮಧ್ಯಮ ದೂರದ ಗುರಿಯನ್ನು ಹೊಡೆದುರುಳಿಸುವ ಶಸ್ತ್ರಾಸ್ತ್ರಗಳಿಗಾಗಿ ಭಾರತವು ರಷ್ಯಾದ ಶಸ್ತ್ರಾಸ್ತ್ರ ವ್ಯವಸ್ಥೆಗಳ ಮೇಲೆಯೇ ಅವಲಂಬಿತವಾಗಿದೆ ಎಂದು ಅದು ತಿಳಿಸಿದೆ....

ಪಾಕಿಸ್ತಾನದೊಂದಿಗೆ T-20 ಪಂದ್ಯ ಬೇಕೆ; ಓವೈಸಿ..!

www.karnatakatv.net: 9 ಜನ ಭಾರತೀಯ ಯೋಧರು ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮೃತರಾಗಿದ್ದಾರೆ ಈ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುತ್ತಿರಾ ಎಂದು ಎಐಎಂಐಎo ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ. ನರೇಂದ್ರ ಮೋದಿಯವರು ತೈಲಬೆಲ ಏರಿಕೆ ಮತ್ತು ಲಡಾಖ್ ಗಡಿಯಲ್ಲಿ ಚೀನಾ ಇರುವುದರ ಬಗ್ಗೆ ಮಾತನಾಡಿಲ್ಲ. ಚೀನಾದ ಬಗ್ಗೆ ಮಾತನಾಡುವುದಕ್ಕೆ ಮೋದಿ...

ಪೂಂಚ್ ನಲ್ಲಿ ನಡೆದ ಉಗ್ರರದಾಳಿಗೆ ಸೇನಾ ಯೋಧರು ಹುತಾತ್ಮ..!

www.karnatakatv.net :ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕಿರಿಯ ನಿಯೋಜಿತ ಅಧಿಕಾರಿ ಸೇರಿದಂತೆ 5 ಜನ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಹೌದು.. ಉಗ್ರರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಿಂದ ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಹೇಳಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಉಗ್ರರ ಇರುವಿಕೆ ಬಗ್ಗೆ ಮಾಹಿತಿ...

ವಾಯುಪಡೆಗೆ ರಫೇಲ್​ ಅಧಿಕೃತ ಸೇರ್ಪಡೆ

ಫ್ರಾನ್ಸ್​ನಿಂದ ತರಿಸಿಕೊಳ್ಳಲಾದ 5 ರಫೇಲ್​ ಯುದ್ಧ ವಿಮಾನಗಳು ಭಾರತದ ವಾಯು ಸೇನೆಗೆ ಇಂದು ಅಧಿಕೃತವಾಗಿ ಸೇರ್ಪಡೆಯಾಗಿವೆ. ಈ ಮೂಲಕ ಭಾರತೀಯ ವಾಯು ಸೇನೆಗೆ ಆನೆ ಬಲ ಬಂದಂತಾಗಿದೆ. https://www.youtube.com/watch?v=CTeKyVhECFM ಅಂಬಾಲ ವಾಯುನೆಲೆಯಲ್ಲಿ ನಡೆದ ಸಮಾರಂಭದಲ್ಲಿ ರಫೇಲ್​ ಯುದ್ಧ ವಿಮಾನಗಳು ಭಾರತೀಯ ವಾಯುಸೇನೆಗೆ ಸೇರ್ಪಡೆಯಾದವು. ಇನ್ನು ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಫ್ರಾನ್ಸ್...

ಅರುಣಾಚಲ ಪ್ರದೇಶದ ನಾಗರಿಕರನ್ನ ನಾವು ಅಪಹರಿಸಿಲ್ಲ: ಚೀನಾ ಪುನರುಚ್ಚಾರ

ಅರುಣಾಚಲ ಪ್ರದೇಶದ ಐವರು ನಾಗರಿಕರನ್ನ ಚೀನಾಸ ಪೀಪಲ್ಸ್ ಲಿಬರೇಷನ್​ ಸೇನೆ ಅಪಹರಿಸಿದೆ ಎಂಬ ಆರೋಪವನ್ನ ಚೀನಾ ತಳ್ಳಿ ಹಾಕಿದೆ. https://www.youtube.com/watch?v=8F7E3IzXeUc ಭಾರತ -ಚೀನಾ ಗಡಿಯ ಪೂರ್ವ ವಲಯದಲ್ಲಿ ಚೀನಾ ಸೇನೆ ತಟಸ್ಥವಾಗಿದೆ. ನಮ್ಮ ದೇಶದ ಸೈನಿಕರು ಅರುಣಾಚಲ ಪ್ರದೇಶದ ಯಾವುದೇ ನಾಗರಿಕರನ್ನ ನಾವು ಅಪಹರಿಸಿಲ್ಲ ಅಂತಾ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹಾವೋಲಿಜಿಯಾನ್​​ ಹೇಳಿದ್ದಾರೆ. ಅಲ್ಲದೇ ನಮ್ಮದೇ...

ಎಲ್​ಎಸಿ ಗಡಿಯನ್ನು ದಾಟಿಲ್ಲ: ಭಾರತೀಯ ಸೇನೆಯಿಂದ ಸ್ಪಷ್ಟನೆ

ಪ್ಯಾಂಗಾಂಗ್​ ಸರೋವರ ಪ್ರದೇಶದಲ್ಲಿ ದಾಳಿಗೆ ಯತ್ನಿಸಿ ಮುಖಭಂಗ ಅನುಭವಿಸಿರೋ ಚೀನಾ ಭಾರತದ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದೆ. ಎಲ್​ಎಸಿಯನ್ನ ದಾಟಿ ಭಾರತೀಯ ಸೈನಿಯನ್ನ ನಮ್ಮ ಕಾವಲುಗಾರರ ಮೇಲೆ ಆಕ್ರಮಣ ಮಾಡಿದ್ದಾರೆ ಎಂಬ ಚೀನಾದ ಹೇಳಿಕೆ ಭಾರತ ಪ್ರತ್ಯುತ್ತರ ನೀಡಿದೆ. ಪ್ಯಾಂಗ್ಯಾಗ್​ ಕಣಿವೆಯಲ್ಲಿ ನಡೆದ ಘರ್ಷಣೆ ವೇಳೆ ಭಾರತ ಯಾವುದೇ ಹಂತದಲ್ಲೂ ವಾಸ್ತವ ಗಡಿ ನಿಯಂತ್ರಣ ರೇಖೆಯನ್ನ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img