Wednesday, December 24, 2025

indian army

ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆಯೊಂದೇ ಮಾರ್ಗ: ರಾಜನಾಥ್ ಸಿಂಗ್

ಭಾರತ - ಚೀನಾ ಗಡಿ ಸಂಘರ್ಷಕ್ಕೆ ಭಾರತವೇ ಕಾರಣ ಅಂತಾ ಚೀನಾ ರಕ್ಷಣಾ ಸಚಿವಾಲಯ ಉದ್ಧಟತನದ ಹೇಳಿದೆ ನೀಡಿದೆ. ಈ ನಡುವೆ ರಷ್ಯಾದಲ್ಲಿ ಚೀನಾ ಜೊತೆ ಮಾತುಕತೆ ನಡೆಸಿದ ರಾಜನಾಥ್​ ಸಿಂಗ್​ ಗಡಿಯಲ್ಲಿ ಸಂಘರ್ಷ ತೊಲಗಿ ಶಾಂತಿ ನೆಲಸಬೇಕು ಅಂದರೆ ಅದಕ್ಕೆ ಉಭಯ ರಾಷ್ಟ್ರಗಳ ಮಾತುಕತೆಯೊಂದೇ ಪರಿಹಾರ ಎಂದಿದ್ದಾರೆ. ರಾಜತಾಂತ್ರಿಕ ಹಾಗೂ ಮಿಲಟರಿ ಅಧಿಕಾರಿಗಳನ್ನೂ...

ನಮ್ಮ ನೆಲವನ್ನ ಭಾರತ ಆಕ್ರಮಿಸಿದೆ: ಚೀನಾ ಉದ್ಧಟತನದ ಹೇಳಿಕೆ

ಭಾರತ - ಚೀನಾ ಗಡಿ ಸಂಘರ್ಷ ಮುಗಿಯೋ ಹಾಗೆ ಕಾಣುತ್ತಿಲ್ಲ. ಪ್ಯಾಂಗ್ಯಾಗ್​ ತ್ಸೋ ಪ್ರದೇಶದಲ್ಲಿ ಗಡಿ ಅತಿಕ್ರಮಣಕ್ಕೆ ಯತ್ನಿಸಿ ಮುಖಭಂಗ ಅನುಭವಿಸಿರೋ ಚೀನಾ ಬುದ್ಧಿ ಮಾತ್ರ ಕಲಿತಂತೆ ಕಾಣ್ತಿಲ್ಲ. ಮತ್ತೆ ಗಡಿಯಲ್ಲಿ ಸೇನೆ ವೃದ್ಧಿ ಮಾಡ್ತಿರೋ ಡ್ರ್ಯಾಗನ್​ ರಾಷ್ಟ್ರ ಇದೀಗ ಉದ್ಧಟತನದ ಹೇಳಿಕೆ ನೀಡಿದೆ. ಸದ್ಯ ರಷ್ಯಾ ಪ್ರವಾಸದಲ್ಲಿರುವ ಚೀನಾ ರಕ್ಷಣಾ ಮಂತ್ರಿ ರಷ್ಯಾದಲ್ಲೇ...

ಜಮ್ಮು ಕಾಶ್ಮೀರದಲ್ಲಿ ಕ್ರಾಸ್ ಫೈರಿಂಗ್​; ಭಾರತೀಯ ಯೋಧನಿಗೆ ಗುಂಡೇಟು

ಜಮ್ಮು - ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ಉಪಟಳ ಮಿತಿಮೀರಿದೆ. ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯ ಯೋಧ ಗಾಯಗೊಂಡಿದ್ದು ಸೇನಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಯದಿಪೋರಾದಲ್ಲಿ ಆತಂಕವಾದಿಗಳು ಅಡಗಿರೋ ಶಂಕೆ ಹಿನ್ನೆಲೆ ಭಾರತೀಯ ಸೇನೆ ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ​ ಆರಂಭಿಸಿದ್ದಾರೆ. ಮೊದಲು ಶರಣಾಗತಿ...

ಭಾರತಕ್ಕೆ ಬಂದಿಳಿದ ರಣಬೇಟೆಗಾರ ರೆಫೆಲ್: ಇಂಡಿಯನ್ ಆರ್ಮಿಗೆ ಆನೆಬಲ..

ರಣಬೇಟೆಗಾರ ರಫೆಲ್ ವಿಮಾನ ಭಾರತಕ್ಕೆ ಬಂದಿಳಿದಿದ್ದು, ಇಂಡಿಯನ್ ಆರ್ಮಿಗೆ ಆನೆಬಲ ಬಂದಂತಾಗಿದೆ. ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಇದನ್ನ ವೆಲ್‌ಕಮ್‌ ಮಾಡಿದ್ದಾರೆ. https://youtu.be/00nyXdfYbYg ಐದು ರಫೆಲ್ ಯುದ್ಧ ವಿಮಾನಗಳು ಅಂಬಾಲಾಗೆ ಬಂದಿಳಿದ್ದು, ಈ ಐದು...

ಚೀನಾ ನಂಬಂಗಿಲ್ಲ, ಭಾರತೀಯ ಏನ್ ಸೇನೆ ಮಾಡ್ತಿದೆ ಗೊತ್ತಾ..?

www.karnatakatv.net : ಇನ್ನು ಭಾರತ ಹಾಗೂ ಚೀನಾ ನಡುವೆ ರಾಜತಾಂತ್ರಿಕ ಹಾಗೂ ಮಿಲಿಟರಿ ಮಾತುಕತೆಯ ನಂತರ ಪರಿಸ್ಥಿತಿ ತಿಳಿಯಾಗ್ತಿದೆ. ಗಾಲ್ವಾನ್ ಕಣಿವೆ, ಗೊಗ್ರಾ ಸೇರಿದಂತೆ ಎರಡ್ಮೂರು ಪ್ರದೇಶದಲ್ಲಿ ಮುಖಾಮುಖಿಯಾಗಿದ್ದ ಪ್ರದೇಶದಿಂದು ಚೀನಾ ಸೇನೆ 2 ಕಿಲೋಮೀಟರ್ ನಷ್ಟು ಹಿಂದೆ ಸರಿದಿದೆ. ಈ ನಡುವೆ ಚೀನಾ ಸದಾ ಭಾರತದ ಜೊತೆ ಶಾಂತಿಯನ್ನ ಬಯಸುತ್ತದೆ ಎಂದು ಚೀನಾ...

ಚೀನಾ- ಭಾರತ ಗಡಿವಿವಾದದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತ ಮತ್ತು ಚೀನಾ ರಾಷ್ಟ್ರಗಳ ಗಡಿಯಲ್ಲಿ ಮತ್ತೆ ಬಿರುಕು ಉಂಟಾಗಿದ್ದು, ನಿನ್ನೆ ನಡೆದ ಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು, ಇದಕ್ಕೆ ಪ್ರತೀಕಾರವಾಗಿ ಚೀನಾದ 43 ಸೈನಿಕರನ್ನು ಭಾರತೀಯ ಸೈನಿಕರು ಸದೆಬಡಿದಿದ್ದಾರೆ. ವಿಶ್ವದ ಗಮನ ಪದೇ ಪದೇ ತನ್ನೆಡೆ ಸೆಳೆಯಲು ಚೀನಾ ಸಾಮಾನ್ಯವಾಗಿ ಇಂಥ ದುರ್ಬುದ್ಧಿ ತೋರಿಸುತ್ತ ಬಂದಿದೆ. ಆದ್ರೆ ಚೀನಾ- ಭಾರತ...

ಪಾಕಿಸ್ತಾನ ಗಡಿ ಮಾದರಿಯಲ್ಲೇ ಚೀನಾ ಗಡಿಯಲ್ಲೂ ಮಾಡಬೇಕು

ಕರ್ನಾಟಕ ಟಿವಿ : ಚೀನಾ ಹಾಗೂ ನೇಪಾಳ ಜೊತೆಗಿನ ಗಡಿ ಗಲಾಟೆ ನಿಲ್ಲಬೇಕಾದರೆ ಎಲ್ ಎ ಸಿಯಲ್ಲಿ ಎಲ್ ಓಸಿ ಮಾದರಿ ಬೇಲಿ ಹಾಕೋದು ಒಳ್ಳೆಯದು ಎಂದು ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಮಲ್ಲಿಕ್ ಹೇಳಿದ್ದಾರೆ. ಇದಲ್ಲದೇ ಕರಕೊರಂ ಪಾಸ್ ಹಾಗೂ ಸಕ್ಸಗಂ ವ್ಯಾಲಿ ನಡುವಿನ ಜಾಗವನ್ನ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ವಿ.ಪಿ ಮಲ್ಲಿಕ್...

ಗಡಿಯಲ್ಲಿ ಚೀನಾ ಕ್ಯಾತೆ, ಭಾರತೀಯ ಸೇನೆ ಹದ್ದಿನಕಣ್ಣು.!

ಕರ್ನಾಟಕ ಟಿವಿ : ಅಮೆರಿಕಾ –ಚೀನಾ ನಡುವೆ ಯುದ್ಧವಾಗುತ್ತಾ ಅನ್ನುವ ಪ್ರಶ್ನೆ ಮೂಡುತ್ತಿರುವ ಬೆನ್ನಲ್ಲೇ ಭಾರತ-ಚೀನಾ ಗಡಿಯಲ್ಲಿ ಗಡಿಬಿಡಿ ಶೂರುವಾಗಿದೆ. ಚೀನಾ ಸೈನಿಕರು ಕಾಲ್ಕೆರದು ಜಗಳಕ್ಕೆ ಬರ್ತಿದ್ದಾರೆ.. ಮೊನ್ನೆ ಸಿಕ್ಕಿಂ ನ ಗಡಿಯ ಘರ್ಷಣೆಯಲ್ಲಿ ಯೋಧರು ಗಾಯಗೊಂಡಿದ್ರು. ನಿನ್ನೆ ಚೀನಾ ಹೆಲಿಕಾಫ್ಟರ್ ಭಾರತದ ಗಡಿಯಲ್ಲಿ ಹಾರಾಟ ನಡೆಸಿ ಮತ್ತೆ ಪುಂಡಾಟ ನಡೆಸಿದೆ. ಭಾರತೀಯ...

ಗಡಿಯಲ್ಲಿ ಚೀನಾ ಕ್ಯಾತೆ, ಭಾರತೀಯ ಸೇನೆ ಹದ್ದಿನಕಣ್ಣು.!

ಕರ್ನಾಟಕ ಟಿವಿ : ಅಮೆರಿಕಾ –ಚೀನಾ ನಡುವೆ ಯುದ್ಧವಾಗುತ್ತಾ ಅನ್ನುವ ಪ್ರಶ್ನೆ ಮೂಡುತ್ತಿರುವ ಬೆನ್ನಲ್ಲೇ ಭಾರತ-ಚೀನಾ ಗಡಿಯಲ್ಲಿ ಗಡಿಬಿಡಿ ಶೂರುವಾಗಿದೆ. ಚೀನಾ ಸೈನಿಕರು ಕಾಲ್ಕೆರದು ಜಗಳಕ್ಕೆ ಬರ್ತಿದ್ದಾರೆ.. ಮೊನ್ನೆ ಸಿಕ್ಕಿಂ ನ ಗಡಿಯ ಘರ್ಷಣೆಯಲ್ಲಿ ಯೋಧರು ಗಾಯಗೊಂಡಿದ್ರು. ನಿನ್ನೆ ಚೀನಾ ಹೆಲಿಕಾಫ್ಟರ್ ಭಾರತದ ಗಡಿಯಲ್ಲಿ ಹಾರಾಟ ನಡೆಸಿ ಮತ್ತೆ ಪುಂಡಾಟ ನಡೆಸಿದೆ. ಭಾರತೀಯ...

ಕಣಿವೆ ರಾಜ್ಯದಲ್ಲಿ ಸೇನೆಯಿಂದ ಭರ್ಜರಿ ಬೇಟೆ.!

ಕರ್ನಾಟಕ ಟಿವಿ : ಜಮ್ಮು ಕಾಶ್ಮೀರದಲ್ಲಿ ಹಿಜ್ಬುಲ್ ಉಗ್ರ ಸಂಘಟನೆಯ ಕಮಾಂಡ್ ರಿಯಾಜ್ ನಾಯ್ಕೊನನ್ನ ಸೇನೆ ಹೊಡೆದುರುಳಿಸಿದೆ.. ಪುಲ್ವಾಮಾ ದ ಆವಂತಿಪುರ ಪ್ರದೇಶದಲ್ಲಿ ಉಗ್ರರು ಹಾಗೂ ಸೇನೆ ನಡುವಿನ ಗುಂಡಿನ ಕಾಳಗ ನಡೀತಿದ್ದು.. ಈ ಸಂದರ್ಭದಲ್ಲಿ ಸೇನೆ ರಿಯಾಜ್ ನನ್ನ ಹೊಡೆದು ಉರುಳಿಸಿದೆ. ಹುಜ್ಬುಲ್ ಕಮಾಂಡರ್  ರಿಯಾಜ್ ನಾಯ್ಕೋ ಇದೇ ಪ್ರದೇಶಕ್ಕೆ ಸೇರಿದವನಾಗಿದ್ದು ಇನ್ನು...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img