Friday, November 28, 2025

Indian cinema

ರಿಲೀಸ್‌ಗೂ ಮುನ್ನವೇ ‘ಕಾಂತಾರ ಚಾಪ್ಟರ್ 1’ ಹಿಟ್!

ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ ಚಾಪ್ಟರ್ 1’ ಬಹು ನಿರೀಕ್ಷೆಯನ್ನ ಹುಟ್ಟುಹಾಕಿದೆ. ಈ ಚಿತ್ರ ಬಿಡುಗಡೆಯ ಮೊದಲೇ 200 ಕೋಟಿ ರೂಪಾಯಿಗೂ ಹೆಚ್ಚು ಮೊತ್ತವನ್ನು ಗಳಿಸಿದೆ. ಚಿತ್ರತಂಡ ಈಗಾಗಲೇ ಓಟಿಟಿ, ಸ್ಯಾಟಲೈಟ್ ಹಾಗೂ ಆಡಿಯೋ ಹಕ್ಕುಗಳನ್ನು ಮಾರಾಟ ಮಾಡುವ ಮೂಲಕ ಬಜೆಟ್‌ನ ಬಹುಪಾಲನ್ನು ಹಿಂತಿರುಗಿಸಿಕೊಂಡಿದೆ. ಓಟಿಟಿ ಹಕ್ಕುಗಳನ್ನು ಅಮೆಜಾನ್ ಪ್ರೈಮ್ ವಿಡಿಯೋ ಸಂಸ್ಥೆ ₹120 ಕೋಟಿಗೆ...

Fashion:ಟ್ರೆಂಡಿಂಗ್ ನಲ್ಲಿದೆ ಈ 90ಸ್ ಫ್ಯಾಷನ್ ಡ್ರೆಸ್ ಗಳು

ಹೌದು ಫ್ಯಾಷನ್ ಗಳು ಕಾಲ ಕಾಲಕ್ಕೆ ಬದಲಾಗುತ್ತದೆ.90 ರ ದಶಕದಲ್ಲಿ ಬಾಲಿವುಡ್ ನಟ ನಟಿಯರಾದ ಕಾಜೋಲ್,ಐಶ್ವರ್ಯ ರೈ,ಕರಿಷ್ಮಾ ಕಪೂರ್,ಅಮಿತಾಭ್ ಬಚ್ಚನ್,ಹೃತಿಕ್ ರೋಷನ್ ಸೇರಿದಂತೆ ಹಲವರು ಸಿನಿಮಾಗಳಲ್ಲಿ ಹಾಗೂ ಪಾರ್ಟಿಗಳಲ್ಲಿ ಆಗಿನ ಟ್ರೆಂಡಿ ಫ್ಯಾಷನ್ ಉಡುಗೆಯಲ್ಲಿ ಮಿಂಚಿದ್ರು. ಆದರೆ ಕಳೆದ ಕೆಲವು ವರ್ಷಗಳಿಂದ 80 ಹಾಗೂ 90ರ ದಶಕದ ಉಡುಪುಗಳು ಇದೀಗ ಮತ್ತೆ ಹೊಸ ರೂಪ...

72ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಬಾಬಾ ಸಿನಿಮಾ ಮರು ಬಿಡುಗಡೆ

ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಇಂದು 72ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಬರ್ತಡೇಗೆ ಎಲ್ಲರೂ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ರಜನಿಕಾಂತ್ ಅವರ ಫ್ಯಾನ್ಸ್ ಅದ್ದೂರಿಯಾಗಿ ಹುಟ್ಟುಹ್ಬಬವನ್ನು ಆಚರಿಸುತ್ತಿದ್ದಾರೆ. ತಲೈವಾ ಜನ್ಮದಿನದಂದೇ ‘ಬಾಬಾ’ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿದೆ. ಚಿತ್ರವನ್ನು ಥೀಯಟರ್ ನಲ್ಲಿ ನೋಡಲು ಅಭಿಮಾನಗಳು ಕಾತುರರಾಗಿದ್ದಾರೆ. ರಜನಿಕಾಂತ್ ಅವರ ಆಪ್ತರು, ಸೆಲೆಬ್ರೆಟಿಗಳು ಕೂಡ...

ಶಾರುಖ್ ಖಾನ್ ಫುಲ್ ಟ್ರೋಲ್. ಕಾರಣ ಏನ್ ಗೊತ್ತಾ?

www.karnatakatv.net: ದೆಹಲಿ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಜುಲೈ 7ರಂದು ವಿಧಿವಶರಾಗಿದ್ದಾರೆ. ತಮ್ಮ 98ನೇ ವಯಸ್ಸಿನಲ್ಲಿ ಹಸುನೀಗಿದ್ದ ನಟನಿಗೆ ಬಾಲಿವುಡ್ ಕಂಬನಿ ಮಿಡಿದಿತ್ತು. ದಿಲೀಪ್ ಕುಮಾರ್ ಸ್ವಗೃಹ ದೆಹಲಿಯ ಬಾಂದ್ರಾದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಂಸ್ಕಾರಕ್ಕೆ ಬಂದ ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಸನ್ ಗ್ಲಾಸ್ ಧರಿಸಿದ್ದರು....

ದಾದಾ ಸಾಹೇಬ್ ಯಾರು..? ಫಾಲ್ಕೆ ಪ್ರಶಸ್ತಿ ಏನನ್ನು ಒಳಗೊಂಡಿರುತ್ತದೆ..?

ಭಾರತೀಯ ಸಿನಿ ಇಂಡಸ್ಟ್ರಿಯಲ್ಲಿ ಜೀವಮಾನ ಸಾಧನೆ ಮಾಡಿದವರಿಗೆ ದಾದಾಸಾಹೇಬ್ ಪ್ರಶಸ್ತಿ ಕೊಡಲಾಗುತ್ತದೆ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಈ ಪ್ರಶಸ್ತಿಗೆ ದಾದಾಸಾಹೇಬ್ ಎಂಬ ಹೆಸರೇಕೆ ಇಡಲಾಯಿತು..? ದಾದಾಸಾಹೇಬ್ ಯಾರು..? ಭಾರತೀಯ ಸಿನಿ ಇಂಡಸ್ಟ್ರಿಗೆ ಅವರ ಕೊಡುಗೆ ಏನು..? ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಏನನ್ನು ಒಳಗೊಂಡಿರುತ್ತದೆ ಅನ್ನೋದರ ಬಗ್ಗೆ ತಿಳಿಯೋಣ ಬನ್ನಿ. ಫಾಲ್ಕೆಯವರ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img