Tuesday, February 3, 2026

indian constitution

HDK ಉಲ್ಟಾ ರಾಜಕೀಯ, ಸಿದ್ದರಾಮಯ್ಯ ಗರ್ಜನೆ!

ಅಸಹಾಯಕ ಮುಖ್ಯಮಂತ್ರಿ ಎಂಬ ವಿಪಕ್ಷದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಅವರು, ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು. ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲ, ಸಿಎಂ ಅಸಹಾಯಕ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಒಮ್ಮೊಮ್ಮೆ ಅಸಹಾಯಕತೆ...

Siddaramaiah: ಕಾಂಗ್ರೆಸ್ ಸರ್ವ ಧರ್ಮ ಸಭೆ ಉದ್ಘಾಟಿಸಿದ ಸಿಎಂ..!

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡಿ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಒಂದು ಕಡೆ RSS...
- Advertisement -spot_img

Latest News

Spiritual: ಹೆಣ್ಣು ಮಕ್ಕಳೇಕೆ ಪುರುಷರ ರೀತಿ ದೇವರಿಗೆ ಉದ್ದಂಡ ನಮಸ್ಕಾರ ಮಾಡಬಾರದು..?

Spiritual: ಹಿಂದೂ ಧರ್ಮದಲ್ಲಿ ಹಲವು ಪದ್ಧತಿಗಳಿದೆ. ಪೂಜೆ-ಪುನಸ್ಕಾರ ಮಾಡುವ, ದೇವಸ್ಥಾನಕ್ಕೆ ಹೋಗುವಾಗ, ಶುಭ ಕಾರ್ಯಗಳಲ್ಲಿ, ಸಾವಾದಾಗ, ಹೀಗೆ ನಮ್ಮ ಜೀವನದ ಪ್ರತೀ ಹೆಜ್ಜೆಯಲ್ಲೂ ಹಿಂದೂಗಳು ಹಲವು...
- Advertisement -spot_img