Tuesday, July 21, 2026

Indian Constitution Debate

ಬಿಜೆಪಿ ಬಗ್ಗೆ ಕಾಂಗ್ರೆಸಿಗರಿಗೆ ಸಂತೋಷ್ ಲಾಡ್ ಸಂದೇಶ!

ಬಿಜೆಪಿಯನ್ನು ಏಕೆ ಸೋಲಿಸಬೇಕು ಎಂಬ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಪೂರ್ಣ ಸ್ಪಷ್ಟತೆ ಇರಲಿ. ಈ ಕುರಿತಾಗಿ ಜನರ ಮುಂದೆ ಗಟ್ಟಿಯಾಗಿ ಮಾತನಾಡಬೇಕು. ಆಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧ್ಯ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದರು. ಬುಧವಾರ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭೆಯಲ್ಲಿ ಸಂತೋಷ್ ಲಾಡ್ ಮಾತನಾಡಿದರು. ದೇಶದ...
- Advertisement -spot_img

Latest News

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಾರಿ ಕಸರತ್ತು – ರಾಜಣ್ಣ ಹೇಳಿದ್ದಿಷ್ಟು!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ! ಈ ವಾರದಲ್ಲೇ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವುದು ಖಚಿತ ಎಂಬ ಮಾತುಗಳು...
- Advertisement -spot_img