Friday, July 11, 2025

indian constitution

Siddaramaiah: ಕಾಂಗ್ರೆಸ್ ಸರ್ವ ಧರ್ಮ ಸಭೆ ಉದ್ಘಾಟಿಸಿದ ಸಿಎಂ..!

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡಿ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಒಂದು ಕಡೆ RSS...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img