Thursday, October 23, 2025

indian cricket team

ಏಷ್ಯಾ ಕಪ್ ಟ್ರೋಫಿ ಪಡೆಯಲು ಭಾರತ ತಂಡ ನಿರಾಕರಿಸಿದ್ದೇಕೆ?

ದುಬೈನಲ್ಲಿ ನಡೆದ ಏಷ್ಯಾ ಕಪ್‌ ಫೈನಲ್‌ ಪಂದ್ಯ, ರೋಚಕ ಮುಕ್ತಾಯ ಕಂಡಿದೆ. ಕ್ರಿಕೆಟ್‌ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆಗಳಿಗೆ ಸಾಕ್ಷಿಯಾಗಿದೆ. ಭಾರತದ 9ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಬದ್ಧವೈರಿ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ, ಟ್ರೋಫಿ ಸ್ವೀಕರಿಸಲು ಭಾರತದ ಆಟಗಾರರು ನಿರಾಕರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್...

ಕ್ರಿಕೇಟಿಗ ಜಸ್‌ಪ್ರೀತ್ ಬುಮ್ರಾನನ್ನು ಕೋತಿಗೆ ಹೋಲಿಸಿದ ಇಂಗ್ಲೆಂಡ್ ಮಾಜಿ ಆಟಗಾರ್ತಿ

Sports News: ಭಾರತ ಮತ್ತು ಆಸ್ಚ್ರೇಲಿಯಾದ 3ನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ನಡೆಯುತ್ತಿದೆ. ಈ ಆಟದಲ್ಲಿ ಭಾರತದ ಪರ ಜಸ್ಪ್ರೀತ್ ಬೂಮ್ರಾ 6 ವಿಕೇಟ್ ಪಡೆದಿದ್ದರು. ಈ ವೇಳೆ ಇಂಗ್ಲೆಂಡ್‌ನ ಮಾಜಿ ಆಟಗಾರ್ತಿ, ವೀಕ್ಷಕ ವಿವರಣೆಗಾರ್ತಿ ಇಷಾ ಗುಹಾ, ಜಸ್ಪ್ರೀತ್ ಬುಮ್ರಾ ಅವರನ್ನು ಕೋತಿಗೆ ಹೋಲಿಸಿ ಮಾತನಾಡಿ, ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬ್ರಾಡ್ಲಿ...

ಭಾರತೀಯ ಕ್ರಿಕೇಟ್ ತಂಡ ಏಕೆ ಪಾಕಿಸ್ತಾನಕ್ಕೆ ಹೋಗುತ್ತಿಲ್ಲವೆಂದು ಹೇಳಿದ ಸೂರ್ಯಕುಮಾರ್‌

Sports News: ಈ ಬಾರಿ ಚಾಾಂಪಿಯನ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯುವ ಸಾಧ್ಯತೆ ಇದೆ. ಹಾಾಗಾಗಿ ಪಾಾಕಿಸ್ತಾನದಲ್ಲಿ ಚಾಂಪಿಯನ್ಸ್‌ ಟ್ರೋಫಿ ನಡೆದರೆ, ಭಾರತ ತಂಡ ಬರುವುದಿಲ್ಲವೆಂದು ಬಿಸಿಸಿಐ ಹೇಳಿದೆ. ಅಲ್ಲದೇ ಪಂದ್ಯವನ್ನು ಹೈಬ್ರೀಡ್ ಮಾದರಿಯಲ್ಲಿ ನಡೆಸಬೇಕು. ಶ್ರೀಲಂಕಾದಲ್ಲಿ ನಡೆಸಿದರೆ, ಭಾಗವಹಿಸುತ್ತೇವೆ ಎಂದಿದ್ದಾರೆ. https://youtu.be/xEnH_MViP-8 ಇನ್ನು ಭಾರತೀಯ ಕ್ರಿಕೇಟ್ ತಂಡದ ಆಟಗಾರ, ಕರ್ನಾಟಕದ ಅಳಿಯ ಸೂರ್ಯಕುಮಾರ್ ಯಾದವ್ ವೀಡಿಯೋ ಇತ್ತೀಚೆಗೆ...

Sports News: ವಿರಾಟ್ ಮಾತಿಗೆ ಸಿಟ್ಟಾದ ನೆಟ್ಟಿಗರು.. ಅಂಥಾದ್ದೇನು ಹೇಳಿದ್ರು ಕೊಹ್ಲಿ..?

Sports News: ವಿರಾಟ್ ಕೊಹ್ಲಿ ಅಂದ್ರೆ ಬರೀ ಆರ್‌ಸಿಬಿಗರ ಅಚ್ಚುಮೆಚ್ಚಿನ ಆಟಗಾರನಲ್ಲ. ಬದಲಾಗಿ ಭಾರತದಲ್ಲಿರುವ ಎಲ್ಲ ಕ್ರಿಕೇಟ್ ಪ್ರೇಮಿಗಳ ನೆಚ್ಚಿನ ಕ್ರಿಕೇಟಿಗ. ಅಲ್ಲದೇ, ಎಷ್ಟೇ ಬ್ಯುಸಿ ಇದ್ದರೂ, ಪತ್ನಿ- ಮಕ್ಕಳಿಗೆ ಸಮಯ ಮೀಸಲಿಡುವ ಇವರ ಗುಣವೇ, ಇವರನ್ನು ಇನ್ನಷ್ಟು ಗೌರವಿಸುವಂತೆ, ಪ್ರೀತಿಸುವಂತೆ ಮಾಡೋದು. ಆದ್ರೆ ಇದೀಗ, ಕೊಹ್ಲಿ ಆಡಿತ ಮಾತಿನಿಂದ, ನಿಟ್ಟಿಗರು ಸಿಟ್ಟಾಗಿದ್ದಾರೆ. https://twitter.com/mufaddal_vohra/status/1838576034284716276 ಈ ವೀಡಿಯೋದಲ್ಲಿ...

Sourav Ganguly: ಗಂಗೂಲಿಯ ದಾದಾಗಿರಿಗೆ 22ವರ್ಷ: ಭಾರತೀಯ ಕ್ರಿಕೆಟ್‌ನ ಐತಿಹಾಸಿಕ ದಿನ

2002ರ ಲಾರ್ಡ್ಸ್​ ಮೈದಾನದಲ್ಲಿ ನಡೆದ ನ್ಯಾಟ್​​ವೆಸ್ಟ್ ತ್ರಿಕೋನ ಸರಣಿಯ ಫೈನಲ್ ಪಂದ್ಯವದು. ಪ್ರಶಸ್ತಿಗಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕ್ರಿಕೆಟ್ ಕಾಶಿ ಲಾರ್ಡ್ಸ್ ಅಂಗಳದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 325 ರನ್ ಕಲೆಹಾಕಿತು. ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ನೀರಿಕ್ಷಿತ ಆರಂಭ...

Team India: ಟೀಂ ಇಂಡಿಯಾಗೆ ಸಿಕ್ಕಿದ್ದು ನಕಲಿ ವಿಶ್ವಕಪ್ ಟ್ರೋಫಿ!

ಟೀಂ ಇಂಡಿಯಾ 17ವರ್ಷಗಳ ಬಳಿಕ ಟಿ-20 ವಿಶ್ವಕಪ್ ಗೆದ್ದು ಬೀಗಿದೆ. ಬಾರ್ಬಾಡೋಸ್​ನಲ್ಲಿ ನಡೆದ ವಿಶ್ವಕಪ್ ಫೈನಲ್ ಫೈಟ್ ನಲ್ಲಿ ದ.ಆಫ್ರಿಕಾ ತಂಡವನ್ನು ಸೋಲಿಸುವುದರ ಮೂಲಕ ಭಾರತ 2ನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ವಿಶ್ವಕಪ್​ನೊಂದಿಗೆ ಶುಕ್ರವಾರ ತವರಿಗೆ ಕಾಲಿಟ್ಟ ಭಾರತ ತಂಡಕ್ಕೆ ಅದ್ಭುತ ಸ್ವಾಗತ ಸಿಕ್ಕಿತು. ಮುಂಬೈನಲ್ಲಿ ವಿಜಯೋತ್ಸವದ ಮೆರವಣಿಗೆ...

Virat-Rohith: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಬಳಿಕ ರೋಹಿತ್-ಕೊಹ್ಲಿ ವಿದಾಯ?

ಭಾರತ ಟಿ-20 ಕ್ರಿಕೆಟ್ ನಲ್ಲಿ 2ನೇ ಬಾರಿಗೆ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡ ನಂತರ ಮುಂಬರುವ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಗಳ ದೊಡ್ಡ ಸವಾಲನ್ನು ಎದುರಿಸಲು ಸಜ್ಜಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ-20 ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾದ ಬೆನ್ನಲ್ಲೆ ಉಳಿದ ಫಾರ್ಮೆಟ್ ಗಳಿಗೂ ವಿದಾಯ ಹೇಳ್ತಾರಾ ಅನ್ನೋ...

World cup : ವಿಶ್ವಕಪ್ ಗೆಲುವಿಗೆ ಈ ಕನ್ನಡಿಗನೂ ಕಾರಣ!

ಭಾರತ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಗೆದ್ದಿದೆ. ಈ ಮೂಲಕ ಕೋಟ್ಯಾಂತರ ಭಾರತೀಯರ ಕನಸು ಹಾಗೂ ಪ್ರಾರ್ಥನೆ ಈಡೇರಿದೆ. 13 ವರ್ಷಗಳಿಂದ ಅನುಭವಿಸುತ್ತಿದ್ದ ವಿಶ್ವಕಪ್ ಬರವನ್ನು ಭಾರತ ತಂಡ ನೀಗಿಸಿದೆ. ಜೂನ್ 29ರಂದು ನಡೆದ ದ.ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 7ರನ್‌ಗಳ ಅಂತರದಲ್ಲಿ ಗೆಲ್ಲುವುದರ ಮೂಲಕ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ...

ದಶಕದ ಬಳಿಕ T20 ವರ್ಲ್ಡ್ ಕಪ್ ಮ್ಯಾಚ್ ಗೆದ್ದ ಭಾರತ: ಈ ಸಲ ವಿಶ್ವಕಪ್ ನಮ್ಮದು

Sports News: ಟಿ20 2024ರ ವಿಶ್ವಕಪ್ ಪಂದ್ಯವನ್ನು ಭಾರತ ಗೆದ್ದಿದ್ದು, ಈ ಸಲ ವಿಶ್ವಕಪ್ ನಮ್ಮದಾಗಿದೆ. ದಶದಕ ಬಳಿಕ ಭಾರತ ವಿಶ್ವಕಪ್‌ ಪಂದ್ಯವನ್ನು ಗೆದ್ದಿದ್ದು, ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಟೀಂ ಈ ಬಾರಿ ವಿಶ್ವಕಪ್ ತನ್ನಾದಗಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಭಾರತೀಯ ಕ್ರಿಕೇಟ್ ಟೀಂ ಗೆಲುವು ಸಾಧಿಸಿದ್ದು, ದಕ್ಷಿಣ ಆಫ್ರಿಕಾ ಗೆಲ್ಲಲು 16 ರನ್...

Team India : ಟೀಂ ಇಂಡಿಯಾಗೆ ಹೊಸ ಕ್ಯಾಪ್ಟನ್!

ಹೊಸದಿಲ್ಲಿ: ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ತಂಡವನ್ನು ಪ್ರಕಟಿಸಲಾಗಿದ್ದು ರೋಹಿತ್, ಕೊಹ್ಲಿಯಂತಹ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ವ ಕ್ರಿಕೆಟ್​ನಲ್ಲಿ ಪ್ರಿನ್ಸ್ ಎಂದೇ ಖ್ಯಾತಿ ಪಡೆದಿರುವ ಶುಭಮನ್ ಗಿಲ್ ಯಂಗ್ ಇಂಡಿಯಾದ ಸಾರಥಿಯಾಗಿ ಆಯ್ಕೆಯಾಗಿದ್ದಾರೆ. ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಪ್ರಮುಖ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img