Sunday, September 8, 2024

indian cricket team

Sourav Ganguly: ಗಂಗೂಲಿಯ ದಾದಾಗಿರಿಗೆ 22ವರ್ಷ: ಭಾರತೀಯ ಕ್ರಿಕೆಟ್‌ನ ಐತಿಹಾಸಿಕ ದಿನ

2002ರ ಲಾರ್ಡ್ಸ್​ ಮೈದಾನದಲ್ಲಿ ನಡೆದ ನ್ಯಾಟ್​​ವೆಸ್ಟ್ ತ್ರಿಕೋನ ಸರಣಿಯ ಫೈನಲ್ ಪಂದ್ಯವದು. ಪ್ರಶಸ್ತಿಗಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕ್ರಿಕೆಟ್ ಕಾಶಿ ಲಾರ್ಡ್ಸ್ ಅಂಗಳದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 325 ರನ್ ಕಲೆಹಾಕಿತು. ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ನೀರಿಕ್ಷಿತ ಆರಂಭ...

Team India: ಟೀಂ ಇಂಡಿಯಾಗೆ ಸಿಕ್ಕಿದ್ದು ನಕಲಿ ವಿಶ್ವಕಪ್ ಟ್ರೋಫಿ!

ಟೀಂ ಇಂಡಿಯಾ 17ವರ್ಷಗಳ ಬಳಿಕ ಟಿ-20 ವಿಶ್ವಕಪ್ ಗೆದ್ದು ಬೀಗಿದೆ. ಬಾರ್ಬಾಡೋಸ್​ನಲ್ಲಿ ನಡೆದ ವಿಶ್ವಕಪ್ ಫೈನಲ್ ಫೈಟ್ ನಲ್ಲಿ ದ.ಆಫ್ರಿಕಾ ತಂಡವನ್ನು ಸೋಲಿಸುವುದರ ಮೂಲಕ ಭಾರತ 2ನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ವಿಶ್ವಕಪ್​ನೊಂದಿಗೆ ಶುಕ್ರವಾರ ತವರಿಗೆ ಕಾಲಿಟ್ಟ ಭಾರತ ತಂಡಕ್ಕೆ ಅದ್ಭುತ ಸ್ವಾಗತ ಸಿಕ್ಕಿತು. ಮುಂಬೈನಲ್ಲಿ ವಿಜಯೋತ್ಸವದ ಮೆರವಣಿಗೆ...

Virat-Rohith: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಬಳಿಕ ರೋಹಿತ್-ಕೊಹ್ಲಿ ವಿದಾಯ?

ಭಾರತ ಟಿ-20 ಕ್ರಿಕೆಟ್ ನಲ್ಲಿ 2ನೇ ಬಾರಿಗೆ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡ ನಂತರ ಮುಂಬರುವ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಗಳ ದೊಡ್ಡ ಸವಾಲನ್ನು ಎದುರಿಸಲು ಸಜ್ಜಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ-20 ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾದ ಬೆನ್ನಲ್ಲೆ ಉಳಿದ ಫಾರ್ಮೆಟ್ ಗಳಿಗೂ ವಿದಾಯ ಹೇಳ್ತಾರಾ ಅನ್ನೋ...

World cup : ವಿಶ್ವಕಪ್ ಗೆಲುವಿಗೆ ಈ ಕನ್ನಡಿಗನೂ ಕಾರಣ!

ಭಾರತ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಗೆದ್ದಿದೆ. ಈ ಮೂಲಕ ಕೋಟ್ಯಾಂತರ ಭಾರತೀಯರ ಕನಸು ಹಾಗೂ ಪ್ರಾರ್ಥನೆ ಈಡೇರಿದೆ. 13 ವರ್ಷಗಳಿಂದ ಅನುಭವಿಸುತ್ತಿದ್ದ ವಿಶ್ವಕಪ್ ಬರವನ್ನು ಭಾರತ ತಂಡ ನೀಗಿಸಿದೆ. ಜೂನ್ 29ರಂದು ನಡೆದ ದ.ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 7ರನ್‌ಗಳ ಅಂತರದಲ್ಲಿ ಗೆಲ್ಲುವುದರ ಮೂಲಕ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ...

ದಶಕದ ಬಳಿಕ T20 ವರ್ಲ್ಡ್ ಕಪ್ ಮ್ಯಾಚ್ ಗೆದ್ದ ಭಾರತ: ಈ ಸಲ ವಿಶ್ವಕಪ್ ನಮ್ಮದು

Sports News: ಟಿ20 2024ರ ವಿಶ್ವಕಪ್ ಪಂದ್ಯವನ್ನು ಭಾರತ ಗೆದ್ದಿದ್ದು, ಈ ಸಲ ವಿಶ್ವಕಪ್ ನಮ್ಮದಾಗಿದೆ. ದಶದಕ ಬಳಿಕ ಭಾರತ ವಿಶ್ವಕಪ್‌ ಪಂದ್ಯವನ್ನು ಗೆದ್ದಿದ್ದು, ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಟೀಂ ಈ ಬಾರಿ ವಿಶ್ವಕಪ್ ತನ್ನಾದಗಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಭಾರತೀಯ ಕ್ರಿಕೇಟ್ ಟೀಂ ಗೆಲುವು ಸಾಧಿಸಿದ್ದು, ದಕ್ಷಿಣ ಆಫ್ರಿಕಾ ಗೆಲ್ಲಲು 16 ರನ್...

Team India : ಟೀಂ ಇಂಡಿಯಾಗೆ ಹೊಸ ಕ್ಯಾಪ್ಟನ್!

ಹೊಸದಿಲ್ಲಿ: ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ತಂಡವನ್ನು ಪ್ರಕಟಿಸಲಾಗಿದ್ದು ರೋಹಿತ್, ಕೊಹ್ಲಿಯಂತಹ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ವ ಕ್ರಿಕೆಟ್​ನಲ್ಲಿ ಪ್ರಿನ್ಸ್ ಎಂದೇ ಖ್ಯಾತಿ ಪಡೆದಿರುವ ಶುಭಮನ್ ಗಿಲ್ ಯಂಗ್ ಇಂಡಿಯಾದ ಸಾರಥಿಯಾಗಿ ಆಯ್ಕೆಯಾಗಿದ್ದಾರೆ. ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಪ್ರಮುಖ...

ಆರ್ಸಿಬಿ ಆಟಗಾರ ಟಾಮ್ ಕರನ್‌ಗೆ ಗಂಭೀರ ಗಾಯ: ಈ ಬಾರಿ ಐಪಿಲ್ ಆಡುವುದು ಡೌಟ್

Sports News: ಇನ್ನು ಕೆಲವೇ ತಿಂಗಳಲ್ಲಿ ಐಪಿಎಲ್ ಮ್ಯಾಚ್ ಶುರುವಾಗಲಿದೆ. ಎಂದಿನಂತೆ, ಈ ಬಾರಿ ಕಪ್ ನಮ್ದೆ ಎಂದು ಆರ್ಸಿಬಿ ಫ್ಯಾನ್ಸ್, ಆಟ ನೋಡಲು ಕಾದು ಕುಳಿತಿದ್ದಾರೆ. ಆದರೆ ಆರ್‌ಸಿಬಿ ತಂಡದ ಓರ್ವ ಆಟಗಾರ ಮಾತ್ರ ಈ ಬಾರಿ ಆಡುವ ಸಂಶಯವಿದೆ. ಟಾಮ್ ಕರನ್‌ಗೆ ಗಂಭೀರ ಗಾಯವಾಗಿದ್ದು, ಅವರು ಈ ಬಾರಿ ಆರ್ಸಿಬಿ ಪರ...

ಕ್ರಿಕೇಟ್ ಆಡುವಾಗ ಹಾರ್ಟ್ ಅಟ್ಯಾಕ್, ಮೈದಾನದಲ್ಲೇ ಮೃತಪಟ್ಟ ಕ್ರಿಕೇಟಿಗ

Cricket News: ಕ್ರಿಕೇಟ್ ಆಡುವ ಸಂದರ್ಭದಲ್ಲಿ ಕ್ರಿಕೇಟಿಗನೊಬ್ಬ ಹೃದಯಾಘಾತದಿಂದ, ಮೈದಾನದಲ್ಲೇ ಮೃತಪಟ್ಟ ಘಟನೆ ನೋಯ್ಡಾದಲ್ಲಿ ನಡೆದಿದೆ. ವಿಕಾಸ್ ನೇಗಿ ಮೃತ ದುರ್ದೈವಿಯಾಗಿದ್ದು, ಇವರಿಗೆ ಕೇವಲ 36 ವರ್ಷವಾಗಿತ್ತು. https://twitter.com/anwar0262/status/1744813239127388219 ನೋಯ್ಡಾದ ಥಾನಾದಲ್ಲಿ ಕ್ರಿಕೇಟ್ ಪಂದ್ಯ ಏರ್ಪಡಿಸಲಾಗಿತ್ತು. ಈ ವೇಳೆ ಮೈದಾನದಲ್ಲಿ ಕ್ರಿಕೇಟ್ ಆಡುತ್ತಿದ್ದ ಉತ್ತರಾಖಂಡ ಮೂಲದ ವಿಕಾಸ್ ನೇಗಿ, ಹೃದಯಾಘಾತದಿಂದ, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕ್ರಿಕೇಟ್ ಆಡುವಾಗ...

ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ ಕೊನೆಯ ಟಿ-20 ಪಂದ್ಯ

Sports News: ಬೆಂಗಳೂರು : ನಾಳೆ (ಭಾನುವಾರ) ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಕೊನೆಯ ಟಿ-20 ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಈ ಕ್ರೀಡಾಂಗಣದಲ್ಲಿ 6 ಟಿ-20 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿದೆ. 5...

ಭಾರತ ವಿಶ್ವಕಪ್‌ ಗೆದ್ದರೆ 100 ಕೋಟಿ ರೂ ಬಂಪರ್‌ ಬಹುಮಾನ!: ಆಸ್ಟ್ರೋಟಾಕ್‌ ಸಿಇಒ ಘೋಷಣೆ

Cricket News: ಅಹಮದಾಬಾದ್‌: ಪ್ರಸ್ತುತ ಭಾರತದಲ್ಲಿ ಕ್ರಿಕೆಟ್‌ ವಿಶ್ವಕಪ್ ಸಂಭ್ರಮ ಮುಗಿಲು ಮುಟ್ಟಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಮುಖಾಮುಖಿ ಕಾದಾಟ ನಡೆಸಲಿವೆ. ಈ ಹೈವೋಲ್ಟೇಜ್‌ ಕದನವನ್ನು ಕಣ್ತುಂಬಿಸಿಕೊಳ್ಳಲಿ ಇಡೀ ಕ್ರಿಕೆಟ್‌ ಜಗತ್ತು ತುದಿಗಾಲಲ್ಲಿ ನಿಂತು ಕಾಯುತ್ತಿದೆ....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img