Monday, January 13, 2025

indian cricketer

ತಂದೆ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ ಕ್ರಿಕೆಟಿಗ ಕೇದಾರ್ ಜಾದವ್ .ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು.

sports news: ಭಾರತದ ಕ್ರಿಕೆಟ್ ತಂಡದ ಆಟಗರ ಕೇದಾರ್ ಜಾದವ್ ಅವರ ತಂದೆ ಮಹಾದೇವ್ ಜಾದವ್ (75 ವಯಸ್ಸು) ಅವರು ಸೋಮವಾರದಂದು ನಾಪತ್ತೆಯಾಗಿದ್ದಾರೆಂದು ಕ್ರಿಕೆಟಿಗ ಕೇದಾರ್ ಜಾಧವ್ ಅವರು ಪುಣೆ ನಗರದ ಅಲಂಕಾರ್ ಪೋಲಿಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರನ್ನು ದಾಖಲಿಸಿದ್ದರು. ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಕೇದಾರ್ ಜಾದವ್ ಅವರ ತಂದೆ ಮಹಾದೇವ್ ಜಾದವ್...

ತಾಯಿ ಕಳೆದಕೊಂಡ ನೋವಿನಲ್ಲೂ ಪಂತ್ ತಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ಭಾರತೀಯ ಕ್ರಿಕೇಟಿಗ ರಿಷಬ್ ಪಂತ್ ಅವರ ರಸ್ತೆ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಂತ್ ಅವರ ತಾಯಿಯೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪಂತ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿ, ಪಂತ ಅವರ ತಾಯಿಗೆ ಧೈರ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಹಿಂದಿನ ದಿನ ರಿಷಬ್ ಅವರ ಅಪಘಾತದ ಬಗ್ಗೆ ಪ್ರಧಾನಿ...

ಹರ್ಭಜನ್ ದಂಪತಿಯಿಂದ ಗುಡ್ ನ್ಯೂಸ್

www.karnatakatv.net ಪಂಜಾಬ್: ಭಾರತೀಯ ಕ್ರಿಕೆಟ್ ತಂಡದ ಯಶಸ್ವೀ ಆಟಗಾರ ಹರ್ಭಜನ್ ಸಿಂಗ್ ದಂಪತಿಗೆ ಗಂಡು ಮಗು ಜನನವಾಗಿದೆ. ಈ ಬಗ್ಗೆ ಅಭಿಮಾನಿಗಳೊಂದಿಗೆ ದಂಪತಿ ಸಂತಸ ಹಂಚಿಕೊಂಡಿದ್ದಾರೆ. ಹರ್ಭಜನ್ ಪತ್ನಿ ಗೀತಾ ಅವರು ತಮ್ಮ ಎರಡನೇ ಮಗುವಿಗೆ ತಾಯಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿಂಗ್ ‘ಬ್ಲೆಸ್ಡ್ ವಿತ್ ಎ ಬೇಬಿ ಬಾಯ್’, ಶುಕರ್...

ನಾನೂ ಸಚಿನ್ ತೆಂಡುಲ್ಕರ್ ರೀತಿ ಆಗಬೇಕು ಅಂತ ಅಂದೇ ನಿರ್ಧರಿಸಿದ್ದೆ..!

ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...

ಎರಡು ಪಂದ್ಯದ ಸಂಭಾವನೆಯನ್ನ ಮೈದಾನದ ಸಿಬ್ಬಂದಿಗಳಿಗೆ ನೀಡಿದ ಯಂಗ್ ಕ್ರಿಕೆಟರ್..!

ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಇತ್ತೀಚಿಗಷ್ಟೇ ಮುಕ್ತಾಯವಾದ...

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...

ಇನ್ ಸ್ಟಾ ದಲ್ಲಿ ಚೈಲ್ಡ್ ವುಡ್ ಮೆಮೋರಿ ಹಂಚಿಕೊಂಡ ಚಹಲ್

ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್, ಬಾಲ್ಯದ ಆ ದಿನಗಳ ನೆನಪಿಗೆ ಜಾರಿದ್ದಾರೆ. ಪ್ರತಿಯೊಬ್ಬರು ಎಷ್ಟೇ ದೊಡ್ಡವರಾಗಲಿ, ಎಷ್ಟೇ ಸಾಧನೆ ಮಾಡಿರಲಿ ಅವರು ಬೆಳೆದು ಬಂದ ದಿನಗಳ ಹಿಂದಿನ ನೆನಪು, ಸದಾ ಖುಷಿ ನೀಡುತ್ತೆ. ಅದೇ ರೀತಿ ಟೀಮ್ ಇಂಡಿಯಾ ಸ್ಪಿನ್ನರ್ ಚಹಲ್ ಕೂಡ, ತಮ್ಮ ಬಾಲ್ಯದ ದಿನಗಳಿಗೆ...
- Advertisement -spot_img

Latest News

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...
- Advertisement -spot_img