ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇಕಡ 6.8ರಿಂದ 7.2ಕ್ಕೆ ಹೆಚ್ಚಬಹುದು ಎಂದು ಈ ವರದಿಯಲ್ಲಿ ಅಂದಾಜಿಸಲಾಗಿದೆ. ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಪ್ರಬಲವಾಗಿರುವುದು ಹಾಗೂ ಸರ್ಕಾರದ ಸುಧಾರಣಾ ಕ್ರಮಗಳು ದೇಶದ ಆರ್ಥಿಕ ವೇಗಕ್ಕೆ ಪುಷ್ಟಿ...
ಒಂದು ಕಾಲದಲ್ಲಿ ಭಾರತದ ಆರ್ಥಿಕತೆಯನ್ನು ಅವಮಾನಿಸಲು ಬಳಸಲಾಗುತ್ತಿದ್ದ ಒಂದು ಪದ… ಭಾರತದ ಬೆಳವಣಿಗೆಯನ್ನು ನಿಧಾನಗತಿಯ ಸಂಕೇತವಾಗಿ ತೋರಿಸಲು ಅಂಟಿಸಲಾಗಿದ್ದ ಒಂದು ಟ್ಯಾಗ್… ಅದೇ ‘ಹಿಂದೂ ಪ್ರಗತಿ ದರ’. ಈ ಪದವನ್ನು ಕೇಳುತ್ತಿದ್ದಂತೆ, ಭಾರತ ಎಂದರೆ ನಿಧಾನ, ಹಿಂದುಳಿದ, ಮುಂದುವರಿಯದ ಆರ್ಥಿಕತೆ ಎಂಬ ಭಾವನೆ ಮೂಡಿಸುವ ಯತ್ನ ನಡೆದಿತ್ತು. ಧರ್ಮದ ಹೆಸರನ್ನೇ ಆರ್ಥಿಕ ಕುಸಿತಕ್ಕೆ ಕಾರಣವೆಂದು...
ಭಾರತೀಯ ರಿಸರ್ವ್ ಬ್ಯಾಂಕ್ ಚಿನ್ನ ಮತ್ತು ಬೆಳ್ಳಿ ಅಡಮಾನ ಸಾಲದ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳು 2026ರ ಏಪ್ರಿಲ್ 1ರಿಂದ ಜಾರಿಗೆ ಬರಲಿವೆ. ಹೊಸ ನಿಯಮಗಳ ಪ್ರಕಾರ, ಸಣ್ಣ ಮೊತ್ತದ ಸಾಲಗಳಿಗೆ LTV ಪ್ರಮಾಣವನ್ನು ಹೆಚ್ಚಿಸಲಾಗಿದೆ.
ಆರ್ಬಿಐ ಪ್ರಕಟಿಸಿದ ಮಾಹಿತಿಯ ಪ್ರಕಾರ, 2.5 ಲಕ್ಷ ರೂ. ವರೆಗೆ ಸಾಲ ಪಡೆಯುವವರಿಗೆ LTVಯನ್ನು ಶೇ....
ದೇಶದ ಪ್ರಮುಖ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸಮೂಹದಲ್ಲಿ ಅಧಿಕಾರದ ಕಿತ್ತಾಟ ತೀವ್ರ ರೂಪ ಪಡೆದಿದೆ. ಟಾಟಾ ಟ್ರಸ್ಟ್ನಲ್ಲಿ ನೊಯೆಲ್ ಟಾಟಾ ಮತ್ತು ಮೆಹ್ಲಿ ಮಿಸ್ತ್ರಿ ಬಣಗಳ ನಡುವೆ ಸಿಡಿಲುಂಟಾಗಿದೆ. ಈ ಭಿನ್ನಮತದ ಪರಿಣಾಮವಾಗಿ ಟಾಟಾ ಸನ್ಸ್ ನಿರ್ದೇಶಕರ ನೇಮಕಾತಿ ವಿಚಾರದಲ್ಲಿ ಗಂಭೀರ ಅಸ್ಥಿರತೆ ಉಂಟಾಗಿದೆ. ವಿಷಯದ ಗಂಭೀರತೆಯನ್ನು ಅರಿತ ಕೇಂದ್ರ ಸರ್ಕಾರ ಇದೀಗ...
National News : ದೆಹಲಿಯ ಪರಿಷ್ಕೃತ ಪ್ರಗತಿ ಮೈದಾನದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಅಭಿವೃದ್ಧಿ ಮತ್ತು ಬೆಳವಣಿಗೆಯ ಬಗ್ಗೆ ಬುಧವಾರ ಜುಲೈ 26 ರಂದು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಎತ್ತರಕ್ಕೆ ಏರಿದರೆ ನೀವು ಆಕಾಶವನ್ನು ತಲುಪುತ್ತೀರಿ. ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಭಾರತದಲ್ಲಿ ಮೂಲಸೌಕರ್ಯಗಳು ಬದಲಾಗುತ್ತಿವೆ.
ವಿಶ್ವದ ಅತಿ ಎತ್ತರದ ರೈಲು ಸೇತುವೆ, ಅತಿ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇಕಡ...