Wednesday, July 29, 2026

Indian Express lecture

ಮೋದಿ ಹೊಗಳಿದ ತರೂರ್, ಕಾಂಗ್ರೆಸ್ ಒಳಗೆ ಭಾರಿ ಬಿರುಗಾಳಿ!

ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇತ್ತೀಚಿನ ರಾಮನಾಥ್ ಗೋಯೆಂಕಾ ಉಪನ್ಯಾಸವನ್ನು ಶ್ಲಾಘಿಸಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಒಳಗೆ ಮತ್ತೆ ವಿವಾದ ಜೋರಾಗಿದೆ. ಮಂಗಳವಾರ X‌ನಲ್ಲಿ ತರೂರ್ ಹಂಚಿಕೊಂಡ ಪೋಸ್ಟ್‌ಗೆ ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದಾರೆ. ತರೂರ್ ತಮ್ಮ ಪೋಸ್ಟ್‌ನಲ್ಲಿ, ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಉಪನ್ಯಾಸದಲ್ಲಿ ಪ್ರಧಾನಿ ಮೋದಿ ‘ವಿಕಾಸಕ್ಕಾಗಿ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img