ಜಿಲ್ಲಾ ಸುದ್ದಿ: ದೇಶದಲ್ಲಿ ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ಏಕೈಕ ಖಾದಿ ಕೇಂದ್ರಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪಡೆದಿರುವ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ತಿಳಿಸಿದರು.
ರಾಜ್ಯ ಸರ್ಕಾರ ನೀಡುವ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಪಡೆದಿರುವ ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ದೇಶದ ಏಕೈಕ ಖಾದಿ ಕೇಂದ್ರವಾದ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ...
ಒಂದು ವಾರದಿಂದ ಉಕ್ರೇನ್- ರಷ್ಯಾ ಯುದ್ಧ ಶುರುವಾಗಿದ್ದು, ಉಕ್ರೇನ್ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಹೋದ ಕೆಲ ಭಾರತೀಯ ವಿದ್ಯಾರ್ಥಿಗಳು, ಅಲ್ಲೇ ಉಳಿದಿದ್ದಾರೆ. ಊಟ ತಿಂಡಿಗೂ ಪರದಾಡುವ ಪರಿಸ್ಥಿತಿ. ಆದ್ರೆ ಕೆಲ ವಿದ್ಯಾರ್ಥಿಗಳನ್ನು ಭಾರತಕ್ಕೆ ಸೇಫ್ ಆಗಿ ಕರೆ ತರಲಾಗಿದೆ. ಇದಕ್ಕೆ ಕಾರಣ ಅಂದ್ರೆ ನಮ್ಮ ರಾಷ್ಟ್ರಧ್ವಜ. ನಮ್ಮ ರಾಷ್ಟ್ರಧ್ವಜ ಇರುವ ಬಸ್ಸನ್ನು ಉಕ್ರೇನ್ನಲ್ಲಿ ತಡೆಯದ...
ಕಾಲೇಜು ಅಥವಾ ಡಿಗ್ರಿ ಓದುತ್ತಿರುವ ನಮ್ಮ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಭರ್ಜರಿ ಗುಡ್ನ್ಯೂಸ್! ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಜನಪ್ರಿಯ...