Wednesday, January 22, 2025

Indian Flag

Indian Flag; ರಾಷ್ಟ್ರಧ್ವಜ ತಯಾರಿಸುವ ಗರಗ ಕ್ಷೇತ್ರಕ್ಕೆ ಪ್ರಶಸ್ತಿಯ ಗರಿ..!

ಜಿಲ್ಲಾ ಸುದ್ದಿ: ದೇಶದಲ್ಲಿ ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ಏಕೈಕ ಖಾದಿ ಕೇಂದ್ರಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪಡೆದಿರುವ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ತಿಳಿಸಿದರು. ರಾಜ್ಯ ಸರ್ಕಾರ ನೀಡುವ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಪಡೆದಿರುವ ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ದೇಶದ ಏಕೈಕ ಖಾದಿ ಕೇಂದ್ರವಾದ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ...

ಪಾಕ್, ಟರ್ಕಿಶ್ ವಿದ್ಯಾರ್ಥಿಗಳ ರಕ್ಷಣೆ ಮಾಡಿದ ಭಾರತದ ರಾಷ್ಟಧ್ವಜ..

ಒಂದು ವಾರದಿಂದ ಉಕ್ರೇನ್- ರಷ್ಯಾ ಯುದ್ಧ ಶುರುವಾಗಿದ್ದು, ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಹೋದ ಕೆಲ ಭಾರತೀಯ ವಿದ್ಯಾರ್ಥಿಗಳು, ಅಲ್ಲೇ ಉಳಿದಿದ್ದಾರೆ. ಊಟ ತಿಂಡಿಗೂ ಪರದಾಡುವ ಪರಿಸ್ಥಿತಿ. ಆದ್ರೆ ಕೆಲ ವಿದ್ಯಾರ್ಥಿಗಳನ್ನು ಭಾರತಕ್ಕೆ ಸೇಫ್ ಆಗಿ ಕರೆ ತರಲಾಗಿದೆ. ಇದಕ್ಕೆ ಕಾರಣ ಅಂದ್ರೆ ನಮ್ಮ ರಾಷ್ಟ್ರಧ್ವಜ. ನಮ್ಮ ರಾಷ್ಟ್ರಧ್ವಜ ಇರುವ ಬಸ್ಸನ್ನು ಉಕ್ರೇನ್‌ನಲ್ಲಿ ತಡೆಯದ...
- Advertisement -spot_img

Latest News

ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ

Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ...
- Advertisement -spot_img