ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ಸಂಘರ್ಷವನ್ನು ನಾನೇ ನಿಲ್ಲಿಸಿದೆ. ಅಮೆರಿಕದ ಸತತ ಮಾತುಕತೆಗಳ ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ ಜಾಗತಿಕವಾಗಿ ಪರಮಾಣು ಶಸ್ತ್ರ ಸಜ್ಜಿತ ರಾಷ್ಟ್ರಗಳ ನಡುವಿನ ಬಹುದೊಡ್ಡ ಅನಾಹುತವನ್ನು ತಪ್ಪಿಸಿರುವುದಾಗಿ ಅಂತರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಹೇಳಿಕೊಳ್ಳುವ ಮೂಲಕ ಬಿಲ್ಡಪ್ ಕೊಡುತ್ತಿದ್ದ ಅಮೆರಿಕದ...
www.karnatakatv.net ದೆಹಲಿ: ಜುಲೈ 23ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಭಾರತದ ಕ್ರೀಡಾಪಟುಗಳಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಜಿ ವರ್ಚುವಲ್ ವೇದಿಕೆ ಮೂಲಕ ಮಾತುಕತೆ ನಡೆಸಿ ಶುಭ ಹಾರೈಸಲಿದ್ದೇನೆ ಎಂದಿದ್ದಾರೆ. ಕೊರೊನಾ 3ನೇ ಅಲೆಯ ಭೀತಿಯ ನಡುವೆ ಈ ಬಾರಿ ವೀಕ್ಷಕರಿಲ್ಲದ ಖಾಲಿ ಮೈದಾನದಲ್ಲಿ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಜರುಗಲಿದೆ...
www.karnatakatv.net ಭಾರತ: 2011ರಲ್ಲಿ ಫ್ರಾನ್ಸ್ ಹಾಗೂ ಭಾರತದ ನಡುವೆ ಆಸ್ತಿ ಮೇಲಿನ ತೆರಿಗೆ ಕದನ ಶುರುವಾಗಿತ್ತು. ಅದು ಇದೀಗ ಮತ್ತಷ್ಟು ಬಿಗಡಾಯಿಸಿದೆ. ತೆರಿಗೆ ಸಮಸ್ಯೆಯನ್ನು ಮುಂದಿಟ್ಟು ಶೇ. 10 ರಷ್ಟು ತೆರಿಗೆ ಪಾವತಿಗೆ ಫ್ರಾನ್ಸ್ ಸರ್ಕಾರ ನಿರ್ಬಂಧ ಹೇರಿದೆ. ಭಾರತ ಸರ್ಕಾರದ ಫ್ರಾನ್ಸ್ ಆಸ್ತಿಗೆ ಮುಟ್ಟುಗೋಲು ಹಾಕುವಂತೆ ಫ್ರಾನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು...