ಪ್ರತೀ ವರ್ಷ ಎಷ್ಟು ನಾಣ್ಯಗಳನ್ನು ಮುದ್ರಿಸಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಇದರ ನಂತರ, ಸರ್ಕಾರವು ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ನಿರ್ದೇಶಿಸುತ್ತದೆ. ನಂತರ ಭಾರತೀಯ ರಿಸರ್ವ್ ಬ್ಯಾಂಕ್ ನಾಣ್ಯಗಳನ್ನು ಮುದ್ರಿಸುತ್ತದೆ.
ನಾಣ್ಯ ಅಥವಾ ನೋಟು ಸ್ಥಗಿತಗೊಂಡಿದ್ದರೂ ಅಥವಾ ಬಿಡುಗಡೆ ಪ್ರಕ್ರಿಯೆಯಲ್ಲಿದ್ದರೂ, ಆರ್ಬಿಐ ಕೇಂದ್ರ ಸರ್ಕಾರದ ಅನುಮೋದನೆಯನ್ನು ಪಡೆಯಬೇಕಾಗುತ್ತದೆ. ಆಗ ಮಾತ್ರ ಭಾರತೀಯ ರಿಸರ್ವ್ ಬ್ಯಾಂಕ್ ನಾಣ್ಯಗಳು...
ಎಲೋನ್ ಮಸ್ಕ್ ವಿಶ್ವದ ದೈತ್ಯ ಶ್ರೀಮಂತ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಕಂಪನಿಯ ಮಾಲಿಕಭಾರತದಲ್ಲಿ ಟೆಸ್ಲಾ ಕಾರು ಮಾರಾಟದ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಭಾರತದ ಟ್ವಿಟ್ಟರ್ ಬಳಕೆದಾರನೊಬ್ಬನ ಪ್ರಶ್ನೆಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಟೆಸ್ಲಾ ಕಾರುಗಳನ್ನು ಮಾರಾಟ ಮಾಡಲು ಯೋಜನೆ ಕುರಿತು ಗುರುವಾರ ತಿಳಿಸಿದ್ದಾರೆ.ಟೆಸ್ಲಾ ಭಾರತದಲ್ಲಿ ಕಾರುಗಳನ್ನು ಮಾರಾಟ ಮಾಡಲು ಸ್ವಲ್ಪ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...